Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರತಿ ಒಂದು ಕೆಜಿ ತೂಕ ಇಳಿಕೆಗೆ ರೂ....

ಪ್ರತಿ ಒಂದು ಕೆಜಿ ತೂಕ ಇಳಿಕೆಗೆ ರೂ. 1000 ಕೋಟಿ ಅನುದಾನ: ಸಚಿವ ಗಡ್ಕರಿ ಸವಾಲು ಸ್ವೀಕರಿಸಿ ಶ್ರಮ ಪಡುತ್ತಿರುವ ಸಂಸದ

ವಾರ್ತಾಭಾರತಿವಾರ್ತಾಭಾರತಿ11 Jun 2022 7:03 PM IST
share
ಪ್ರತಿ ಒಂದು ಕೆಜಿ ತೂಕ ಇಳಿಕೆಗೆ ರೂ. 1000 ಕೋಟಿ ಅನುದಾನ: ಸಚಿವ ಗಡ್ಕರಿ ಸವಾಲು ಸ್ವೀಕರಿಸಿ ಶ್ರಮ ಪಡುತ್ತಿರುವ ಸಂಸದ

ಭೋಪಾಲ,ಜೂ.11: ಬಿಜೆಪಿಯ ಉಜ್ಜೈನ ಸಂಸದ ಅನಿಲ್ ಫಿರೋಜಿಯಾ ಅವರು ತನ್ನ ಶರೀರದಲ್ಲಿಯ ಹೆಚ್ಚಿನ ಕೊಬ್ಬನ್ನು ಕರಗಿಸುವ ಕಸರತ್ತಿನಲ್ಲಿ ತೊಡಗಿದ್ದಾರೆ. ಫಿಟ್ ಆಗಿರುವುದು ಮಾತ್ರವಲ್ಲ,ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಭರವಸೆ ನೀಡಿರುವಂತೆ ತನ್ನ ಲೋಕಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣಕಾಸು ಪಡೆಯುವುದೂ ಅವರ ಉದ್ದೇಶವಾಗಿದೆ.

ಕಳೆದ ಫೆಬ್ರವರಿಯಲ್ಲಿ ಮಧ್ಯಪ್ರದೇಶದ ಮಾಲ್ವಾ ಪ್ರದೇಶದಲ್ಲಿ 5,772 ಕೋ.ರೂ.ವೆಚ್ಚದ 11 ರಸ್ತೆ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ್ದ ಸಂದರ್ಭ ಗಡ್ಕರಿಯವರು ಫಿರೋಜಿಯಾರಿಗೆ ಸವಾಲು ಒಡ್ಡಿದ್ದರು.

‘ಪ್ರದೇಶದ ಅಭಿವೃದ್ಧಿಗಾಗಿ ಫಿರೋಜಿಯಾ ನಿರಂತರ ಹಣವನ್ನು ಕೇಳುತ್ತಲೇ ಇರುತ್ತಾರೆ. ನಾನು ಅವರಿಗೆ ಒಂದು ಷರತ್ತು ವಿಧಿಸುತ್ತಿದ್ದೇನೆ. 135 ಕೆ.ಜಿ.ತೂಕವಿದ್ದ ನಾನೀಗ 93 ಕೆ.ಜಿ.ಇದ್ದೇನೆ. ನನ್ನ ಹಳೆಯ ಪೋಟೊವನ್ನು ಅವರಿಗೆ ತೋರಿಸಿದ್ದೇನೆ. ಜನರು ನನ್ನನ್ನು ಗುರುತಿಸುವುದಿಲ್ಲ. ಫಿರೋಜಿಯಾ ಕಡಿಮೆ ಮಾಡಿಕೊಳ್ಳುವ ಪ್ರತಿ ಕೆ.ಜಿ.ಗೂ ಉಜ್ಜೈನಿಯ ಅಭಿವೃದ್ಧಿಗಾಗಿ 1,000 ಕೋ.ರೂ.ನೀಡುತ್ತೇನೆ ’ ಎಂದು ಗಡ್ಕರಿ ಹೇಳಿದ್ದರು.

ಫೆಬ್ರವರಿಯಲ್ಲಿ 125 ಕೆ.ಜಿ.ತೂಕವಿದ್ದ ಫಿರೋಜಿಯಾ ಅಲ್ಲಿಂದೀಚೆಗೆ ತನ್ನ ತೂಕವನ್ನು ಕಡಿಮೆ ಮಾಡಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ.

‘ನಾನು ಕಳೆದುಕೊಳ್ಳುವ ಪ್ರತಿ ಕೆ.ಜಿ.ತೂಕಕ್ಕೂ ಕ್ಷೇತ್ರದ ಅಭಿವೃದ್ಧಿಗಾಗಿ 1,000 ಕೋ.ರೂ.ನೀಡುವುದಾಗಿ ಗಡ್ಕರಿಜಿ ವೇದಿಕೆಯಲ್ಲಿ ಪ್ರಕಟಿಸಿದ್ದರು. ಈಗಾಗಲೇ ನಮಗೆ ಸುಮಾರು 6,000 ಕೋ.ರೂ.ಗಳು ಲಭಿಸಿವೆ. ಮಳೆಗಾಲದ ಅಧಿವೇಶನದಲ್ಲಿ ಅವರನ್ನು ಭೇಟಿಯಾಗಿ ವಾಗ್ದಾನದ ಬಗ್ಗೆ ನೆನಪಿಸುತ್ತೇನೆ ’ಎಂದು ಸುದ್ದಿಗಾರರೊಂದಿಗೆ ಮತನಾಡಿದ ಫಿರೋಜಿಯಾ ತಿಳಿಸಿದರು.

ಫಿರೋಜಿಯಾ ಕಟ್ಟುನಿಟ್ಟಿನ ಪಥ್ಯವನ್ನು ಅನುಸರಿಸುತ್ತಿದ್ದು,ದಿನದ ಒಂದೆರಡು ಗಂಟೆಗಳ ಸಮಯವನ್ನು ದೈಹಿಕ ವ್ಯಾಯಾಮಕ್ಕಾಗಿ ಮೀಸಲಿಟ್ಟಿದ್ದಾರೆ.

BJP MP from Ujjain @bjpanilfirojiya is on a mission to shed excess flab, not just to become fit, but also to fund the development of his Lok Sabha constituency as promised by Union Minister @nitin_gadkari @ndtv @ndtvindia pic.twitter.com/t7qv7K0FAB

— Anurag Dwary (@Anurag_Dwary) June 11, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X