Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನುದಾನರಹಿತ ಪ್ರೌಢಶಾಲಾ ಶಿಕ್ಷಕರಿಗೆ 2...

ಅನುದಾನರಹಿತ ಪ್ರೌಢಶಾಲಾ ಶಿಕ್ಷಕರಿಗೆ 2 ದಿನಗಳ ತರಬೇತಿ

ವಾರ್ತಾಭಾರತಿವಾರ್ತಾಭಾರತಿ11 Jun 2022 9:49 PM IST
share
ಅನುದಾನರಹಿತ ಪ್ರೌಢಶಾಲಾ ಶಿಕ್ಷಕರಿಗೆ 2 ದಿನಗಳ ತರಬೇತಿ

ಉಡುಪಿ : ಬೆಂಗಳೂರಿನ ಕೆನರಾ ಬ್ಯಾಂಕ್ ಜ್ಯುಬಿಲಿ ಎಜ್ಯುಕೇಶ್ ಫಂಡ್, ಡಯಟ್ ಸಂಸ್ಥೆ ಉಡುಪಿ,  ರಮೇಶ್ ಯು ಪೈ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಅನುದಾನ ರಹಿತ  ಪ್ರೌಢ ಶಾಲಾ ಶಿಕ್ಷಕರಿಗೆ ೨ ದಿನಗಳ ಕಲಿಕಾ ಪುನ:ಶ್ವೇತನ  ಮತ್ತು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಇವುಗಳ ಬಗ್ಗೆ ಮಾಹಿತಿ ಮತ್ತು ತರಬೇತಿಯನ್ನು ಇತ್ತೀಚೆಗೆ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಆಯೋಜಿಸಲಾಗಿತ್ತು.

ಮಣಿಪಾಲದ ರಮೇಶ್ ಯು ಪೈ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ನಿರ್ದೇಶಕ ದಯಾನಂದ ಶೆಟ್ಟಿ ದೀಪ ಬೆಳಗಿಸಿ ತರಬೇತಿಯನ್ನು ಉದ್ಘಾಟಿಸಿದರು.  ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮತ್ತು ಡಯಟ್ ಸಂಸ್ಥೆಯ ಉಪನ್ಯಾಸಕರಾದ ಯೋಗ ನರಸಿಂಹ ಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ತರಬೇತಿಗೆ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸನ್ನಕುಮಾರ್ ಶೆಟ್ಟಿ, ಗಣೇಶ ಶೆಟ್ಟಿಗಾರ್, ಅಝಾದ್ ಮಹಮದ್, ಅಶೋಕ್ ಕಾಮತ್, ಸಂತೋಷ್ ಎನ್ ಆರ್ ಭಾಗವಹಿಸಿದ್ದರು.  ಉಡುಪಿ ಜಿಲ್ಲೆಯ ೫೫ ಶಿಕ್ಷಕರು ತರಬೇತಿಯಲ್ಲಿ ಭಾಗವಹಿಸಿದ್ದರು.

ಭಾರತೀಯ ವಿಕಾಸ ಟ್ರಸ್ಟಿನ ಮುಖ್ಯ ಕಾರ್ಯಕ್ರಮ ಸಂಯೋಜಕಿ ಎ. ಲಕ್ಷ್ಮೀ ಬಾಯಿ ಅತಿಥಿಗಳನ್ನು ಸ್ವಾಗತಿಸಿದರು. ಅಲೆವೂರು ಶಾಂತಿ ನಿಕೇತನ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ರೂಪಾ ಡಿ. ಕಿಣಿ ವಂದಿಸಿದರು.

ಸಮಾರೋಪ: ಎರಡನೇ ದಿನ ನಡೆದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಅನುದಾನ ರಹಿತ ಪ್ರೌಢ ಶಾಲಾ ಶಿಕ್ಷಕರಿಗೆ ಇಂತಹಾ ತರಬೇತಿಗಳನ್ನು ಆಯೋಜಿಸುತ್ತಿರುವ ಭಾರತೀಯ ವಿಕಾಸ  ಟ್ರಸ್ಟ್‌ನ ಪ್ರಯತ್ನ ಶ್ಳಾಘನೀಯ. ಪರಿಣಾಮಕಾರಿ ಬೋಧನೆಗೆ ಇಂದು ತುಂಬಾ ಸಹಕಾರಿಯಾಗಲಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X