Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 3 ಓವರ್‌ಗಳಲ್ಲಿ 59 ರನ್‌ಗಳ...

3 ಓವರ್‌ಗಳಲ್ಲಿ 59 ರನ್‌ಗಳ ಅಗತ್ಯವಿದ್ದಾಗ ಶ್ರೀಲಂಕಾಕ್ಕೆ ರೋಚಕ ಜಯ ತಂದುಕೊಟ್ಟ ಶನಕ

ಆಸ್ಟ್ರೇಲಿಯ ವಿರುದ್ಧ ಮೂರನೇ ಟ್ವೆಂಟಿ-20 ಪಂದ್ಯ

ವಾರ್ತಾಭಾರತಿವಾರ್ತಾಭಾರತಿ12 Jun 2022 1:06 PM IST
share
3 ಓವರ್‌ಗಳಲ್ಲಿ 59 ರನ್‌ಗಳ ಅಗತ್ಯವಿದ್ದಾಗ ಶ್ರೀಲಂಕಾಕ್ಕೆ ರೋಚಕ ಜಯ ತಂದುಕೊಟ್ಟ ಶನಕ

ಕೊಲಂಬೊ: ಈಗಾಗಲೇ ಸರಣಿಯನ್ನು ಬಾಚಿಕೊಂಡಿದ್ದ  ಆಸ್ಟ್ರೇಲಿಯಾವು ಶ್ರೀಲಂಕಾ ವಿರುದ್ಧ ಅವರದೇ ಅಂಗಳದಲ್ಲಿ ವೈಟ್‌ವಾಶ್ ಅನ್ನು ಸಾಧಿಸುವ ಗುರಿಯೊಂದಿಗೆ ಶನಿವಾರ ಅಂತಿಮ ಟ್ವೆಂಟಿ 20 ಅಂತರ್ ರಾಷ್ಟ್ರೀಯ ಪಂದ್ಯವನ್ನಾಡಲು ಕಣಕ್ಕಿಳಿದಿತ್ತು. ಪಂದ್ಯದ ಸುಮಾರು ಮುಕ್ಕಾಲು ಭಾಗದವರೆಗೆ  ಆಸ್ಟ್ರೇಲಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಸ್ಥಿತಿಯಲ್ಲಿತ್ತು. ಆದರೆ, ಶ್ರೀಲಂಕಾದ ನಾಯಕ ದಸುನ್ ಶನಕ  ಪಂದ್ಯದ ಚಿತ್ರಣವನ್ನೇ ಬದಲಾಯಿಸಿದರು.  ಶ್ರೀಲಂಕಾವನ್ನು ಸೋಲಿನ ದವಡೆಯಿಂದ ಪಾರು ಮಾಡಿದ ಶನಕ ರೋಚಕ ಗೆಲುವು ಸಾಧಿಸಲು ನೆರವಾದರು.

ಶ್ರೀಲಂಕಾಕ್ಕೆ ಗೆಲ್ಲಲು ಅಂತಿಮ ಮೂರು ಓವರ್‌ಗಳಲ್ಲಿ 59 ರನ್‌ಗಳ ಅಗತ್ಯವಿತ್ತು. ಶ್ರೀಲಂಕಾ ಪಂದ್ಯ ಗೆಲ್ಲುತ್ತದೆ ಎಂದು ಯಾರೂ ಭರವಸೆಯನ್ನು ಇಟ್ಟಿರಲಿಲ್ಲ. ಆದರೆ ಶನಕ ಅವರು ಆಸ್ಟ್ರೇಲಿಯದ ಬೌಲರ್‌ಗಳ ಮೇಲೆ ಮುಗಿಬಿದ್ದು  ಒಂದು ಚೆಂಡು ಬಾಕಿ ಇರುವಾಗಲೇ ಶ್ರೀಲಂಕಾ ಪಂದ್ಯವನ್ನು ಗೆಲ್ಲಲು ಕಾರಣರಾದರು.

ಶ್ರೀಲಂಕಾ 15ನೇ ಓವರ್‌ನಲ್ಲಿ 6 ವಿಕೆಟ್‌ಗೆ 108 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಆಗ ಜೊತೆಯಾದ  ಶನಕ ಹಾಗೂ  ಚಮಿಕಾ ಕರುಣಾರತ್ನೆ (ಔಟಾಗದೆ 14 ರನ್) ಏಳನೇ ವಿಕೆಟ್‌ಗೆ 69 ರನ್‌ಗಳ  ಜೊತೆಯಾಟದಲ್ಲಿ ಪಾಲ್ಗೊಂಡರು.

ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯದ  ವಿರುದ್ಧ ಶೋಚನೀಯವಾಗಿ ಸೋತಿದ್ದ ಶ್ರೀಲಂಕಾ ಕೊನೆಯ ಪಂದ್ಯದಲ್ಲಿ  177 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತು.

ಶನಕ 25 ಎಸೆತಗಳಲ್ಲಿ ಐದು ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ ಅಜೇಯ 54 ರನ್ ಗಳಿಸಿ  ಶ್ರೀಲಂಕಾಕ್ಕೆ 19.5 ಓವರ್ ಗಳಲ್ಲಿ ನಾಲ್ಕು ವಿಕೆಟ್‌ಗಳ ಜಯ ತಂದುಕೊಟ್ಟರು..

ಕೇನ್ ರಿಚರ್ಡ್‌ಸನ್ ಎಸೆದ ಅಂತಿಮ ಓವರ್‌ನಲ್ಲಿ ಲಂಕಾ ಗೆಲುವಿಗೆ  19 ರನ್‌ಗಳ ಅಗತ್ಯವಿತ್ತು. ಆಗ ನಾಯಕ ಶನಕ  ಎರಡು ಬೌಂಡರಿ ಮತ್ತು ಒಂದು ಭರ್ಜರಿ ಸಿಕ್ಸರ್‌ಗಳನ್ನು ಸಿಡಿಸಿ ಒಂದು ಎಸೆತ ಬಾಕಿ ಇರುವಂತೆಯೇ  ತಂಡಕ್ಕೆ ಗೆಲುವು ತಂದರು. ರಿಚರ್ಡ್‌ಸನ್  3 ವೈಡ್ ಎಸೆದರು.

ಆಸ್ಟ್ರೇಲಿಯದ ನಾಯಕ ಆ್ಯರೊನ್   ಫಿಂಚ್  ಅವರು ಶನಕ ಅವರ ಬ್ಯಾಟಿಂಗ್ ಸಾಹಸವನ್ನು  "ನಂಬಲಾಗದ ಇನಿಂಗ್ಸ್" ಎಂದು ಕರೆದರು.

Highlights of last 3 overs#Shanaka#SLvAUS#AUSvsSL https://t.co/YlidfL0Qyp pic.twitter.com/2hPuNfNoTE

— Ankit Chaudhary (@Ankit_Sihag_) June 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X