Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ದಲಿತ ನಾಯಕಿ ಮೋಟಮ್ಮ ಅವರ...

''ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಸಿದ್ದರಾಮಯ್ಯ ಖಳ ನಾಯಕ'': ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ12 Jun 2022 6:15 PM IST
share
ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಸಿದ್ದರಾಮಯ್ಯ ಖಳ ನಾಯಕ: ಬಿಜೆಪಿ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ  ವಾಗ್ದಾಳಿ ನಡೆಸಿರುವ ಬಿಜೆಪಿ, 'ಸಿದ್ದರಾಮಯ್ಯ ಈಗ ದಲಿತವಿರೋಧಿಯಾಗಿದ್ದಾರೆ' ಎಂದು ಟೀಕಿಸಿದೆ. 

ಮಾಜಿ ಸಚಿವೆ ಮೋಟಮ್ಮ ಅವರ ಆತ್ಮಕಥನವನ್ನು ಉಲ್ಲೆಖಿಸಿ ರವಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ''ನಿಮ್ಮ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ.  ದಲಿತ ನಾಯಕ ಪರಮೇಶ್ವರ್ ಅವರನ್ನು ಕುತಂತ್ರದಿಂದ ಸೋಲಿಸಿದಿರಿ, ದಲಿತ ಶಾಸಕ ಅಖಂಡ ಮನೆ ಮೇಲೆ ದಾಳಿಯಾದಾಗ, ದಾಳಿ ಮಾಡಿದ ಮತಾಂಧರ ಪರವಾಗಿ ನಿಂತಿರಿ. ಈಗ ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಖಳ ನಾಯಕನಾಗಿದ್ದೀರಿ'' ಎಂದು ಕುಟುಕಿದೆ.

''ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರು ಹುಟ್ಟು ನೀಡಿದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವಲ್ಲಿ ಮೋಟಮ್ಮ ಅವರ ಶ್ರಮ ಮಹತ್ವದ್ದು. ಅಂತಹ ಮೋಟಮ್ಮ ಅವರನ್ನು ಕಾಂಗ್ರೆಸ್ ಹೀನಾಮಾನವಾಗಿ ನಡೆಸಿಕೊಂಡಿದೆ. ಇದು ದಲಿತ ಹಾಗೂ ಮಹಿಳಾ ಸಮುದಾಯಕ್ಕೆ ನೀವು ಮಾಡಿದ ಅವಮಾನ'' ಎಂದು ಕಿಡಿಗಾರಿದೆ.

'ದಲಿತ ವರ್ಗದಿಂದ ಬಂದ ಮಹಿಳಾ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೆ, ಅವರನ್ನು ಮಂತ್ರಿಮಂಡಲದಲ್ಲಿ ತೆಗೆದುಕೊಳ್ಳದೆ, ಅವರನ್ನು ಮೂಲೆಗುಂಪು ಮಾಡಿದಿರಿ. ದಲಿತರಿಗೆ ಅನ್ಯಾಯ ಮಾಡುವಾಗ ಅಹಿಂದ ಮಂತ್ರ ಎಲ್ಲಿತ್ತು?' ಎಂದು ಪ್ರಶ್ನಿಸಿದೆ. 

'ಇಂದಿರಾಗಾಂಧಿ ಕಾಲದಿಂದಲೂ ಕಾಂಗ್ರೆಸ್ ಕಟ್ಟಾಳುವಾಗಿದ್ದ ಮೋಟಮ್ಮ ಅವರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮೂಲೆಗುಂಪು ಮಾಡಿದರು. ಮೋಟಮ್ಮ ಅವರನ್ನು ಸಚಿವರನ್ನಾಗಿ ಮಾಡುವ ಸಂದರ್ಭ ಬಂದಾಗ ವಿಧಾನಪರಿಷತ್ ಸದಸ್ಯರು ಎಂದು ಕಡೆಗಣಿಸಲಾಗಿತ್ತು. ಸಿದ್ದರಾಮಯ್ಯ ಈಗ ದಲಿತವಿರೋಧಿಸಿದ್ದರಾಮಯ್ಯ ಆಗಿ ಬದಲಾಗಿದ್ದಾರೆ' ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಮಾನ್ಯ #ದಲಿತವಿರೋಧಿಸಿದ್ದರಾಮಯ್ಯ ಅವರೇ, ನಿಮ್ಮ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ.

√ ದಲಿತ ನಾಯಕ ಪರಮೇಶ್ವರ್ ಅವರನ್ನು ಕುತಂತ್ರದಿಂದ ಸೋಲಿಸಿದಿರಿ.

√ ದಲಿತ ಶಾಸಕ ಅಖಂಡ ಮನೆ ಮೇಲೆ ದಾಳಿಯಾದಾಗ, ದಾಳಿ ಮಾಡಿದ ಮತಾಂಧರ ಪರವಾಗಿ ನಿಂತಿರಿ.

√ ಈಗ ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಖಳ ನಾಯಕನಾಗಿದ್ದೀರಿ. pic.twitter.com/cJ48f8qtFL

— BJP Karnataka (@BJP4Karnataka) June 12, 2022

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರು ಹುಟ್ಟು ನೀಡಿದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವಲ್ಲಿ ಮೋಟಮ್ಮ ಅವರ ಶ್ರಮ ಮಹತ್ವದ್ದು.

ಅಂತಹ ಮೋಟಮ್ಮ ಅವರನ್ನು ಕಾಂಗ್ರೆಸ್ ಹೀನಾಮಾನವಾಗಿ ನಡೆಸಿಕೊಂಡಿದೆ. ಇದು ದಲಿತ ಹಾಗೂ ಮಹಿಳಾ ಸಮುದಾಯಕ್ಕೆ ನೀವು ಮಾಡಿದ ಅವಮಾನ.#ದಲಿತವಿರೋಧಿಸಿದ್ದರಾಮಯ್ಯ pic.twitter.com/FXxs8xvKNw

— BJP Karnataka (@BJP4Karnataka) June 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X