Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಲವಂತದ ಸ್ಥಳಾಂತರದ ಅಪಾಯದಲ್ಲಿ ಸಾವಿರಾರು...

ಬಲವಂತದ ಸ್ಥಳಾಂತರದ ಅಪಾಯದಲ್ಲಿ ಸಾವಿರಾರು ಫೆಲೆಸ್ತೀನ್ ಪ್ರಜೆಗಳು

ವಾರ್ತಾಭಾರತಿವಾರ್ತಾಭಾರತಿ12 Jun 2022 11:48 PM IST
share
ಬಲವಂತದ ಸ್ಥಳಾಂತರದ ಅಪಾಯದಲ್ಲಿ ಸಾವಿರಾರು ಫೆಲೆಸ್ತೀನ್ ಪ್ರಜೆಗಳು

ಜೆರುಸಲೇಂ, ಜೂ.12: ಇಸ್ರೇಲ್-ಪಶ್ಚಿಮ ದಂಡೆ ಗಡಿಭಾಗಕ್ಕೆ ಹೊಂದಿಕೊಂಡಿರುವ 7,400 ಎಕರೆ ಪ್ರದೇಶವನ್ನು `ಮಿಲಿಟರಿ ತರಬೇತಿ ವಲಯ’ ಎಂದು ಘೋಷಿಸಿರುವ ಇಸ್ರೇಲ್ ಸರಕಾರದ ಕ್ರಮವನ್ನು ಇಸ್ರೇಲ್‌ನ ಸುಪ್ರೀಂಕೋರ್ಟ್ ಎತ್ತಿಹಿಡಿದಿರುವ ಹಿನ್ನೆಲೆಯಲ್ಲಿ, ಈ ಪ್ರದೇಶದಲ್ಲಿ ನೆಲೆಸಿರುವ ಸುಮಾರು 1,200 ಫೆಲೆಸ್ತೀನೀಯರು ಈಗ ಬಲವಂತದ ಸ್ಥಳಾಂತರದ ಭೀತಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ಆಕ್ರಮಿತ ಪಶ್ಚಿಮ ದಂಡೆಯ ಮಸಫೆರ್ ಯಾತ್ತಾ ಪ್ರದೇಶದ ಸ್ವಾಧೀನಕ್ಕೆ ಸಂಬಂಧಿಸಿದ ದಶಕಗಳಿಂದ ಮುಂದುವರಿದಿದ್ದ ಕಾನೂನು ಹೋರಾಟ ಕಳೆದ ತಿಂಗಳು ಅಂತ್ಯಗೊಂಡಿತ್ತು. 1980ರಲ್ಲಿ ಈ ಪ್ರದೇಶವನ್ನು ಸೇನೆಯ ತರಬೇತಿಗೆ ಅತ್ಯಂತ ಅಗತ್ಯದ ಪ್ರದೇಶವೆಂದು ಗುರುತಿಸಿದ್ದ ಇಸ್ರೇಲ್, ಇದನ್ನು ತರಬೇತಿ ವಲಯ ಎಂದು ಘೋಷಿಸಿತ್ತು ಮತ್ತು ಇಲ್ಲಿ ನೆಲೆಸಿರುವ ಫೆಲೆಸ್ತೀನೀಯರು ಕಾಯಂ ನಿವಾಸಿಗಳಲ್ಲ ಎಂದು ಹೇಳಿತ್ತು.

ಆದರೆ ಇದನ್ನು ನಿರಾಕರಿಸಿದ್ದ ಫೆಲೆಸ್ತೀನೀಯರು, ಇದು ತಲೆತಲಾಂತರದಿAದ ತಮಗೆ ಸೇರಿದ್ದ ಭೂಮಿಯಾಗಿದ್ದು ಇದನ್ನು ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದರು. ನ್ಯಾಯಾಲಯದಲ್ಲಿ ದಶಕಗಳ ಕಾಲ ನಡೆದ ಕಲಾಪದಲ್ಲಿ ಜಮೀನಿನ  ಒಡೆತನಕ್ಕೆ ಸಂಬಂಧಿಸಿದ ಪುರಾವೆಗಳನ್ನು ಒದಗಿಸಲು ಫೆಲೆಸ್ತೀನೀಯರು ವಿಫಲವಾಗಿರುವುದರಿಂದ ಇಸ್ರೇಲ್‌ನ ಹೇಳಿಕೆಯನ್ನು ಎತ್ತಿ ಹಿಡಿಯಲಾಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ಈ ಪ್ರದೇಶದ ನಿವಾಸಿಗಳು ಸಾಂಪ್ರದಾಯಿಕವಾಗಿ ನೆಲದಡಿಯ ಗುಹೆಯಲ್ಲಿ ನೆಲೆಸುತ್ತಿದ್ದರು. ಕಳೆದ 2 ದಶಕಗಳಿಂದ ಅವರೂ ನೆಲದ ಮೇಲೆ ಶೀಟ್‌ನ ಮನೆ ಹಾಗೂ ಸಣ್ಣ ಕೋಣೆ ನಿರ್ಮಿಸಿ ನೆಲೆಸುತ್ತಿದ್ದಾರೆ. ಇವು ಅಕ್ರಮ ನಿರ್ಮಾಣ ಎಂದು ಪ್ರತಿಪಾದಿಸುತ್ತಿರುವ ಇಸ್ರೇಲ್ ಈ ನಿರ್ಮಾಣಗಳನ್ನು ನೆಲಸಮಗೊಳಿಸುತ್ತಾ ಬಂದಿದೆ.

ಇದೀಗ ನ್ಯಾಯಾಲಯದ ತೀರ್ಪೂ ಅವರ ಪರವಾಗಿ ಬಂದಿರುವುದರಿಂದ ನೆಲಸಮ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಳ್ಳಬಹುದು. ಅಂತರಾಷ್ಟ್ರೀಯ ಸಮುದಾಯ ಒತ್ತಡ ಹೇರಿದರೆ ಇಸ್ರೇಲ್ ಹಿಂಜರಿಯಬಹುದು ಎಂದು ಸ್ಥಳೀಯ ಫೆಲೆಸ್ತೀನೀಯರು ಹೇಳುತ್ತಿದ್ದಾರೆ.

ಸ್ಥಳೀಯ ಫೆಲೆಸ್ತೀನ್ ಜನರ ಕುರಿತು `ಲೈಫ್ ಇನ್ ದಿ ಕೇವ್ಸ್ ಆಫ್ ಮೌಂಟ್ ಹೆಬ್ರಾನ್’ ಎಂಬ ಪುಸ್ತಕ ಬರೆದಿರುವ ಇಸ್ರೇಲ್ ಸಾಹಿತಿ ಯಾಕೋವ್ ಹವಕುಕ್, ತಾನು ಸ್ಥಳೀಯರ ಪರವಾಗಿ ನ್ಯಾಯಾಲಯದಲ್ಲಿ ಹೇಳಿಕೆ ನೀಡಲು ಮುಂದಾದಾಗ ಇಸ್ರೇಲ್ ಸೇನೆ ತನ್ನನ್ನು ತಡೆದಿದೆ ಎಂದಿದ್ದಾರೆ. ನ್ಯಾಯಾಲಯದ ತೀರ್ಪನ್ನು ವಿಶ್ವಸಂಸ್ಥೆ ಮತ್ತು ಯುರೋಪಿಯನ್ ಯೂನಿಯನ್ ಖಂಡಿಸಿದ್ದು, ಕಟ್ಟಡ ನೆಲಸಮಗೊಳಿಸುವ ಮತ್ತು ಪೆಲೆಸ್ತೀನೀಯರನ್ನು ಬಲವಂತದಿಂದ ಸ್ಥಳಾಂತರಿಸುವ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಇಸ್ರೇಲ್ ಅನ್ನು ಆಗ್ರಹಿಸಿದೆ. ಆಕ್ರಮಿತ ಪ್ರದೇಶದಲ್ಲಿರುವ ಜನರನ್ನು ತರಬೇತಿ ವಲಯ ಸ್ಥಾಪನೆಯ ಕಾರಣಕ್ಕೆ ಸ್ಥಳಾಂತರಿಸುವುದು ಅತ್ಯಗತ್ಯದ ಮಿಲಿಟರಿ ಕಾರಣ ಎಂದು ಪರಿಗಣಿಸಲಾಗದು ಎಂದು ಯುರೋಪಿಯನ್ ಯೂನಿಯನ್ ವಕ್ತಾರೆ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X