Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೈದ್ಯರ ದೂರಿನ ನಂತರ ಪತಂಜಲಿಯ ಕೆಲ...

ವೈದ್ಯರ ದೂರಿನ ನಂತರ ಪತಂಜಲಿಯ ಕೆಲ ಆಯುರ್ವೇದ ಉತ್ಪನ್ನಗಳ ಜಾಹೀರಾತು ಪ್ರಕಟಣೆ ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ13 Jun 2022 4:30 PM IST
share
ವೈದ್ಯರ ದೂರಿನ ನಂತರ ಪತಂಜಲಿಯ ಕೆಲ ಆಯುರ್ವೇದ ಉತ್ಪನ್ನಗಳ ಜಾಹೀರಾತು ಪ್ರಕಟಣೆ ಸ್ಥಗಿತ

ತಿರುವನಂತಪುರಂ: ಸಕ್ಕರೆ ಕಾಯಿಲೆ, ಹೃದಯ ಮತ್ತು ಲಿವರ್ ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳಿಕೊಂಡು ಪತಂಜಲಿ ಆರ್ಯುವೇದ ಸಂಸ್ಥೆಯ ಕೆಲ ಉತ್ಪನ್ನಗಳ ಜಾಹೀರಾತುಗಳನ್ನು ಪ್ರಕಟಿಸಿದ ಪತಂಜಲಿಗೆ ಸಂಯೋಜಿತವಾಗಿರುವ ಕೊಝಿಕ್ಕೋಡ್ ದಿವ್ಯಾ ಫಾರ್ಮಸಿಯ ವಿರುದ್ಧ ವೈದ್ಯರೊಬ್ಬರು ದೂರು ನೀಡಿದ ನಂತರ  ತನ್ನ ಕೆಲ ಆರ್ಯುವೇದ ಉತ್ಪನ್ನಗಳ ಜಾಹೀರಾತುಗಳನ್ನು ವಾಪಸ್ ಪಡೆದಿರುವುದಾಗಿ ಫಾರ್ಮಸಿ ಹೇಳಿದೆ ಎಂದು thenewsminute.com ವರದಿ ಮಾಡಿದೆ.

ಕಣ್ಣೂರು ಮೂಲದ ನೇತ್ರ ವೈದ್ಯರಾದ ಡಾ. ಕೆ ವಿ ಬಾಬು ಎಂಬವರು ಪತಂಜಲಿ ಆರ್ಯುವೇದ ಪ್ರಕಟಿಸಿದ್ದ ಮೂರು ಜಾಹೀರಾತುಗಳ ವಿರುದ್ಧ ದೂರು ದಾಖಲಿಸಿದ್ದರು. ನಂತರ ತಮ್ಮ ದೂರಿಗೆ ಸಂಬಂಧಿಸಿದಂತೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಯಲು ಅವರು ಮಾರ್ಚ್ 1ರಂದು ಆರ್‍ಟಿಐ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಎಪ್ರಿಲ್ 19ರಂದು ಅವರು ಉತ್ತರ ಪಡೆದಿದ್ದು ಜಾಹೀರಾತುಗಳನ್ನು ತೆಗೆದು ಹಾಕಲು ಆಯುಷ್ ಸಚಿವಾಲಯ ಸೂಚಿಸಿದೆ ಎಂದು ಅದರಲ್ಲಿ ತಿಳಿಸಲಾಗಿತ್ತು.

"ಕೆಲವೊಂದು ರೋಗಗಳನ್ನು ಗುಣಪಡಿಸಬಹುದು ಎಂದು ಹೇಳಿಕೊಂಡು ಔಷಧಿಗಳ ಜಾಹೀರಾತು ಪ್ರಕಟಿಸುವ ಹಾಗಿಲ್ಲ. ಈ ಜಾಹೀರಾತುಗಳು ಫೆಬ್ರವರಿ 1ರಂದು ಪ್ರಕಟಗೊಂಡಿದವು. ಫೆಬ್ರವರಿ 24ರಂದು ಭಾರತದ ಡ್ರಗ್ಸ್ ನಿಯಂತ್ರಕ ವಿ ಜಿ ಸೊಮಾನಿ ಅವರಿಗೆ ದೂರು ನೀಡಿ ಒಂದು ಔಷಧವು ಸೇವನೆಯ ಒಂದು ವಾರದಲ್ಲಿಯೇ ಕೊಲೆಸ್ಟರಾಲ್ ಮಟ್ಟವನ್ನು ಇಳಿಸಿ ಹೃದಯದ ಸಮಸ್ಯೆ  ಮತ್ತು ರಕ್ತದೊಡತ್ತಡ ಸಮಸ್ಯೆಯನ್ನು ನಿಯಂತ್ರಿಸಬಹುದು ಎಂದು ಹೇಳಿತ್ತು ಎಂದು ದೂರಿದ್ದರು. ಈ ದೂರನ್ನು ನಂತರ ಆಯುಷ್ ಸಚಿವಾಲಯಕ್ಕೆ ಸಲ್ಲಿಸಲಾಗಿತ್ತು.

ಈ ಜಾಹೀರಾತುಗಳು ಆಕ್ಷೇಪಾರ್ಹ ಮತ್ತು ತಪ್ಪುದಾರಿಗೆಳೆಯುವಂತಹದ್ದು ಎಂದು ಸಚಿವಾಲಯ ಕಂಡುಕೊಂಡು ಅವುಗಳ ಪ್ರಕಟಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಸೂಚಿಸಿತ್ತು. ಅಂತೆಯೇ  ದಿವ್ಯ ಯೋಗ ಮಂದಿರ್ ಟ್ರಸ್ಟ್ ಭಾಗವಾಗಿರುವ ದಿವ್ಯಾ ಫಾರ್ಮಸಿ ಈ ಜಾಹೀರಾತನ್ನು ತೆಗೆದು ಹಾಕಿರುವುದಾಗಿ ಉತ್ತರಾಖಾಂಡ ಆಯುರ್ವೇದಿಕ್ ಮತ್ತು ಯುನಾನಿ ಸೇವೆಗಳ ಪರವಾನಗಿ ಅಧಿಕಾರಿಗೆ ಬರೆದ ಪತ್ರದಲ್ಲಿ ಮಾಹಿತಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X