Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶರದ್ ಪವಾರ್ ಕುರಿತು ಪರೋಕ್ಷ ಟ್ವೀಟ್...

ಶರದ್ ಪವಾರ್ ಕುರಿತು ಪರೋಕ್ಷ ಟ್ವೀಟ್ ಮಾಡಿದ ವಿದ್ಯಾರ್ಥಿಯ ಬಂಧನ ಕುರಿತು ಮಹಾರಾಷ್ಟ್ರ ಸರಕಾರಕ್ಕೆ ಹೈಕೋರ್ಟ್ ತರಾಟೆ

ವಾರ್ತಾಭಾರತಿವಾರ್ತಾಭಾರತಿ14 Jun 2022 2:30 PM IST
share
ಶರದ್ ಪವಾರ್ ಕುರಿತು ಪರೋಕ್ಷ ಟ್ವೀಟ್ ಮಾಡಿದ ವಿದ್ಯಾರ್ಥಿಯ ಬಂಧನ ಕುರಿತು ಮಹಾರಾಷ್ಟ್ರ ಸರಕಾರಕ್ಕೆ ಹೈಕೋರ್ಟ್ ತರಾಟೆ

ಮುಂಬೈ,ಜೂ.14: ಎನ್‌ಸಿಪಿ ವರಿಷ್ಠ ಶರದ ಪವಾರ್ ವಿರುದ್ಧ ಅವಮಾನಕಾರಿ ಟ್ವಿಟರ್ ಪೋಸ್ಟ್‌ಗಳನ್ನು ಮಾಡಿದ ಆರೋಪದಲ್ಲಿ 21ರ ಹರೆಯದ ವಿದ್ಯಾರ್ಥಿಯನ್ನು ಬಂಧಿಸಿದ್ದಕ್ಕಾಗಿ ಮಹಾರಾಷ್ಟ್ರ ಸರಕಾರವನ್ನು ತರಾಟೆಗೆತ್ತಿಕೊಂಡಿರುವ ಬಾಂಬೆ ಉಚ್ಚ ನ್ಯಾಯಾಲಯವು,ಸರಕಾರವು ತಾನು ಆಕ್ರಮಣಕಾರಿ ಎಂದು ಪರಿಗಣಿಸುವ ಪ್ರತಿಯೊಂದೂ ಟ್ವೀಟ್‌ನ್ನು ಗಂಭೀರವಾಗಿ ತೆಗೆದುಕೊಳ್ಳುತ್ತದೆಯೇ ಎಂದು ಪ್ರಶ್ನಿಸಿತು.

ನಿಖಿಲ್ ಭಾಮ್ರೆ ತನ್ನ ಟ್ವೀಟ್‌ನಲ್ಲಿ ‘ಬಾರಾಮತಿಯ ಗಾಂಧಿಗಾಗಿ ಬಾರಾಮತಿಯ ನಾಥುರಾಮ ಗೋಡ್ಸೆಯನ್ನು ಸೃಷ್ಟಿಸಲು ಇದು ಸಕಾಲವಾಗಿದೆ ’ಎಂದು ಹೇಳಿದ್ದರೆನ್ನಲಾಗಿದೆ. ಆದರೆ ಯಾವುದೇ ನಾಯಕನ ಅಥವಾ ರಾಜಕೀಯ ಪಕ್ಷದ ಹೆಸರನ್ನು ಅವರು ತನ್ನ ಟ್ವೀಟ್‌ನಲ್ಲಿ ಉಲ್ಲೇಖಿಸಿರಲಿಲ್ಲ.

ಟ್ವೀಟ್‌ವೊಂದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯನ್ನು ಬಂಧನದಲ್ಲಿರಿಸಿದ್ದನ್ನು ಹಿಂದೆಂದೂ ಕೇಳಿರಲಿಲ್ಲ ಎಂದು ಹೇಳಿದ ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂದೆ ಮತ್ತು ಮಿಲಿಂದ ಜಾಧವ ಅವರ ಪೀಠವು,‘ಪ್ರತಿದಿನ ನೂರಾರು ಸಾವಿರಾರು ಟ್ವೀಟ್‌ಗಳು ಹರಿದಾಡುತ್ತವೆ. ಪ್ರತಿಯೊಂದೂ ಟ್ವೀಟ್‌ನ್ನು ನೀವು ಅರಿವಿಗೆ ತೆಗೆದುಕೊಳ್ಳುತ್ತೀರಾ? ಇಂತಹ ಎಫ್‌ಐಆರ್‌ಗಳು ನಮಗೆ ಬೇಕಿಲ್ಲ ’ ಎಂದು ಕುಟುಕಿತು.

ವಿದ್ಯಾರ್ಥಿಯನ್ನು ಜೈಲಿನಲ್ಲಿರಿಸುವುದನ್ನು ಶರದ ಪವಾರ್ ಅವರೂ ಬಯಸುವುದಿಲ್ಲ ಎಂದೂ ನ್ಯಾಯಾಲಯವು ಹೇಳಿತು.

ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಭಾಮ್ರೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನ್ಯಾಯಾಲಯವು ಕೈಗೆತ್ತಿಕೊಂಡಿತ್ತು.

ಭಾಮ್ರೆಯನ್ನು ಬಂಧಿಸಿದ ದಿನವೇ ಫೇಸ್‌ಬುಕ್‌ನಲ್ಲಿಯ ಪೋಸ್ಟ್‌ಗಾಗಿ ಮರಾಠಿ ನಟಿ ಕೇತಕಿ ಚಿತಳೆ ಅವರನ್ನೂ ಬಂಧಿಸಲಾಗಿತ್ತು. ಅವರು ತನ್ನ ಪೋಸ್ಟ್‌ನಲ್ಲಿ ಪವಾರ್‌ರನ್ನು ಹೆಸರಿಸಿರಲಿಲ್ಲವಾದರೂ ಅದು ಅವರ ಕುರಿತಾಗಿಯೇ ಇತ್ತು ಎನ್ನಲಾಗಿದೆ. ಚಿತಳೆಯವರ ಅರ್ಜಿಯೂ ಇದೇ ಪೀಠದ ಮುಂದಿದ್ದು,ಜೂ.10ರಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ.

ನ್ಯಾಯಾಲಯವು ಭಾಮ್ರೆಯವರ ಟ್ವೀಟ್‌ಗಳನ್ನು ಪರಿಶೀಲಿಸಿದ್ದು, ಅವುಗಳಲ್ಲಿ ಯಾರನ್ನೂ ಹೆಸರಿಸಿಲ್ಲ ಮತ್ತು ನೀವು ಒಂದು ತಿಂಗಳಿನಿಂದಲೂ ವ್ಯಕ್ತಿಯನ್ನು ಬಂಧನದಲ್ಲಿ ಇಟ್ಟಿದ್ದೀರಿ. ಇದು ಬಂಧನಕ್ಕೆ ಆಧಾರವಾಗಿದ್ದಾದರೂ ಹೇಗೆ ಎಂದು ನ್ಯಾಶಿಂದೆ ಪ್ರಶ್ನಿಸಿದರು.

‘ಇಂತಹ ಪ್ರಕರಣದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣವನ್ನು ದಾಖಲಿಸಿರುವುದು ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪುರಸ್ಕೃತ ಪವಾರ್ ವರ್ಚಸ್ಸಿಗೆ ಪೋಸ್ಟ್‌ಗಳಿಗಿಂತ ಹೆಚ್ಚಿನ ಹಾನಿಯನ್ನುಂಟು ಮಾಡುತ್ತದೆ. ಉನ್ನತ ವ್ಯಕ್ತಿಗಳ ವರ್ಚಸ್ಸಿಗೆ ಕುಂದುಂಟಾಗುವುದನ್ನು ನಾವು ಬಯಸುವುದಿಲ್ಲ ’ಎಂದೂ ಅವರು ಹೇಳಿದರು.

ಗೃಹ ಇಲಾಖೆಯಿಂದ ನಿರ್ದೇಶಗಳನ್ನು ಪಡೆದುಕೊಳ್ಳುವಂತೆ ಮತ್ತು ಭಾಮ್ರೆಯ ಬಿಡುಗಡೆಗೆ ನಿರಾಕ್ಷೇಪಣಾ ಹೇಳಿಕೆಯನ್ನು ಸಲ್ಲಿಸುವಂತೆ ನ್ಯಾಯಾಲಯವು ಸರಕಾರಿ ವಕೀಲರಿಗೆ ಆದೇಶಿಸಿತು.

ಜೂ.16ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X