Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಕಡೆ ಗ್ಯಾಂಗ್ ಮಾಡಿದ ಕೆಲಸವನ್ನೇ...

ತುಕಡೆ ಗ್ಯಾಂಗ್ ಮಾಡಿದ ಕೆಲಸವನ್ನೇ ರಾಜ್ಯದಲ್ಲಿ ಬರಗೂರು ಸಮಿತಿ ಮಾಡಿದೆ: ಸಚಿವ ಬಿಸಿ ನಾಗೇಶ್

ವಾರ್ತಾಭಾರತಿವಾರ್ತಾಭಾರತಿ14 Jun 2022 6:29 PM IST
share
ತುಕಡೆ ಗ್ಯಾಂಗ್ ಮಾಡಿದ ಕೆಲಸವನ್ನೇ ರಾಜ್ಯದಲ್ಲಿ ಬರಗೂರು ಸಮಿತಿ ಮಾಡಿದೆ: ಸಚಿವ ಬಿಸಿ ನಾಗೇಶ್

ದಾವಣಗೆರೆ: 'ತುಕಡೆ ಗ್ಯಾಂಗ್ ಮಾಡಿದ ಕೆಲಸವನ್ನೇ ನಮ್ಮ ರಾಜ್ಯದಲ್ಲಿ ಬರಗೂರು ಸಮಿತಿ ಮಾಡಿದೆ' ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಾಜ್ಯದ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಜೆಎನ್ ಯು ಇತಿಹಾಸ ತಜ್ಞರ ಪತ್ರ ಬರೆದಿರುವ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜೆಎನ್‌ಯುನಲ್ಲಿ ಇರುವುದು ತುಕುಡೆ ಗ್ಯಾಂಗ್. ಪಾಕಿಸ್ತಾನದ ಧ್ವಜ ಹಾರಿಸುವ ಗ್ಯಾಂಗ್ .  ರಾಜ್ಯದ ಪಠ್ಯಪುಸ್ತಕ ಪರಿಷ್ಕರಣೆ ಬಗ್ಗೆ ಜೆಎನ್‌ಯು ಪ್ರೊಫೆಸರ್ ಪತ್ರ ಬರೆದಿರುವುದು  ಕೂಡ ಇದೇ  ಕಾರಣಕ್ಕೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು. 

''ಇದೇ ಗ್ಯಾಂಗ್ ಬರಗೂರು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯ ಹಿಂದೆ ಇರುವುದು. ಪಠ್ಯಪುಸ್ತಕ ಸಮಿತಿಯಲ್ಲಿ  ಜೆಎನ್ ಯು ಪ್ರಾಧ್ಯಾಪಕರೂ ಇದ್ದರು.  ಭಾರತವನ್ನ ಒಡೆಯುವ ಹಾಗೂ ಹಿಂದೂ ಸಮಾಜವನ್ನ ಒಡೆಯುವ ದೊಡ್ಡ ಗ್ಯಾಂಗ್ ಜೆಎನ್ ಯು ನಲ್ಲಿದೆ' ಎಂದು ದೂರಿದರು. 

 ಶೇ 75 ರಷ್ಟು ಪುಸ್ತಕ ವಿತರಣೆ  

ಈಗಾಗಲೇ ಶೇ. 75 ರಷ್ಟು  ಪುಸ್ತಕ ವಿತರಣೆ ಮಾಡಿ ಆಗಿದೆ. ಬರಗೂರ ಸಮಿತಿಯಲ್ಲಿ ಬಸವಣ್ಣವರ ಬಗ್ಗೆ ಏನಿತ್ತು ಅದು ಈಗಲೂ  ಇದೆ. ಬಸವಣ್ಣವರ ಬಗ್ಗೆ ಏನು ಅವಮಾನ ಆಗಿದೆ ಎಂದು ಪ್ರಶ್ನೆ ಮಾಡಿದ  ನಾಗೇಶ್. ಬರಗೂರ ಸಮಿತಿಯಲ್ಲಿ ಬಸವಣ್ಣ ಉಪನಯನ ಮಾಡಿಕೊಂಡು ಹೋದರು ಅಂತಾ ಇದೆ. ನಾಲ್ಕು ವರ್ಷ ಆಗದ ಗೊಂದಲ ಈಗ ಏಕೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X