Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಇಝೆಡ್-ಎಂಆರ್‌ಪಿಎಲ್ ಕಾರಿಡಾರ್...

ಎಸ್‌ಇಝೆಡ್-ಎಂಆರ್‌ಪಿಎಲ್ ಕಾರಿಡಾರ್ ರಸ್ತೆ ಹೊಂಡಮಯ

ವಾರ್ತಾಭಾರತಿವಾರ್ತಾಭಾರತಿ14 Jun 2022 9:06 PM IST
share
ಎಸ್‌ಇಝೆಡ್-ಎಂಆರ್‌ಪಿಎಲ್ ಕಾರಿಡಾರ್ ರಸ್ತೆ ಹೊಂಡಮಯ

ಮಂಗಳೂರು: ಎಸ್‌ಇಝೆಡ್, ಎಂಆರ್‌ಪಿಎಲ್‌ಗೆ ತಲುಪುವ ಕಾರಿಡಾರ್ ರಸ್ತೆಯು ಹೊಂಡಮಯವಾಗಿದೆ ಎಂದು ಜೋಕಟ್ಟೆ ನಾಗರಿಕ ಹೋರಾಟ ಸಮಿತಿ ಆರೋಪಿಸಿದೆ.

ಇಲ್ಲಿನ ರುಚಿ ಗೋಲ್ಡ್, ಅದಾನಿ ವಿಲ್ಮಾ ಬಳಿ ಆಳೆತ್ತರದ ಹೊಂಡಗಳು ನಿರ್ಮಾಣಗೊಂಡಿವೆ. ಆರಂಭದಲ್ಲಿ ಎಸ್‌ಇಝಡ್‌ನವರು ಕುದುರೆಮುಖ ಕೈಗಾರಿಕಾ ಘಟಕದ ಬಳಿಯಿಂದ ಈ ರಸ್ತೆಯನ್ನು ನಿರ್ಮಿಸಿದರು. ಪಲ್ಗುಣಿ ನದಿಯ ದಂಡೆಯನ್ನು ಆಕ್ರಮಿಸಿ ರಸ್ತೆ ನಿರ್ಮಿಸುವಾಗ ನಾಗರಿಕರು ಹೋರಾಟ ನಡೆಸಿ ಕೆಲವರು ಜೈಲಿಗೂ ಹೋಗಿ ಬಂದಿದ್ದರು. ಜಿಲ್ಲಾಡಳಿತವು ಕಂಪೆನಿಯ ಜೊತೆ ನಿಂತಿತ್ತು.  ಆದರೆ ಅದೇ ರಸ್ತೆ ಈಗ ಅನಾಥವಾಗಿದೆ ಎಂದು ಸಮಿತಿ ತಿಳಿಸಿದೆ.

ಸೆಝ್‌ನವರು ಈಗ ತಮ್ಮದೇ ಹೊಸ ಮೇಲ್ಸೇತುವೆ ನಿರ್ಮಿಸಿದ್ದಾರೆ. ಈ ರಸ್ತೆ ನಮಗೀಗ ಅಗತ್ಯ ಇಲ್ಲ ಎಂಬುದು ಅವರ ಹೇಳಿಕೆಯಾಗಿದೆ. ಇನ್ನು ಎಂಆರ್‌ಪಿಎಲ್‌ನ ಪೈಪ್‌ಲೈನ್‌ಗಳು ಈ ರಸ್ತೆಯಲ್ಲಿ ಹಾದು ಹೋಗುತ್ತದೆ. ಜೊತೆಗೆ ಮೂರನೇ ಹಂತದ ಘಟಕದ ನೂರಾರು ವಾಹನಗಳು ಕೂಡ ಈ ರಸ್ತೆಯಲ್ಲಿ ಹಾದು ಹೋಗಲಿದೆ. ಅದಲ್ಲದೆ ಅದಾನಿ ವಿಲ್ಮಾ, ರುಚಿ ಗೋಲ್ಡ್ ಕೈಗಾರಿಕಾ ಘಟಕದ ಬಳಿ ಅಸಮರ್ಪಕ ಡ್ರೈನೇಜ್ ನಿರ್ವಹಣೆಯಿಂದ ರಸ್ತೆ ಹದಗೆಟ್ಟಿದೆ ಎಂದು ಸಮಿತಿ ಆರೋಪಿಸಿದೆ.

ದ.ಕ.ಜಿಲ್ಲಾಡಳಿತ ಈ ಭಾಗದ ಪರಿಸರ, ನದಿ ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಇದರಿಂದ ಸ್ಥಳೀಯ ನಾಗರಿಕರ ಓಡಾಟಕ್ಕೆ ಕಷ್ಟವಾಗಿದೆ. ಸಮಸ್ಯೆಗೆ ಶೀಘ್ರ ಪರಿಹಾರ ಸಿಗದಿದ್ದಲ್ಲಿ ಹೋರಾಟ ಮಾಡಲಿದೆ ಎಂದು ಸಮಿತಿ ಎಚ್ಚರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X