Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿಇಟಿ: ಉಡುಪಿಯಲ್ಲಿ ಶಾಂತಿಯುತವಾಗಿ ನಡೆದ...

ಸಿಇಟಿ: ಉಡುಪಿಯಲ್ಲಿ ಶಾಂತಿಯುತವಾಗಿ ನಡೆದ ಮೊದಲ ದಿನದ ಪರೀಕ್ಷೆ

ಜೀವಶಾಸ್ತ್ರಕ್ಕೆ 1818, ಗಣಿತ ಶಾಸ್ತ್ರಕ್ಕೆ 128 ಮಂದಿ ಗೈರು

ವಾರ್ತಾಭಾರತಿವಾರ್ತಾಭಾರತಿ16 Jun 2022 8:22 PM IST
share

ಉಡುಪಿ : ಉಡುಪಿಯ ಆರು, ಕುಂದಾಪುರ ಮತ್ತು ಕಾರ್ಕಳದ ತಲಾ ಎರಡು ಕೇಂದ್ರ ಸೇರಿದಂತೆ ಜಿಲ್ಲೆಯ 10 ಕೇಂದ್ರಗಳಲ್ಲಿ ಇಂದು ನಡೆದ  ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ನೀಡುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಮೊದಲ ದಿನದ ಎರಡು ಪರೀಕ್ಷೆಗಳು ಶಾಂತಿಯುತವಾಗಿ ನಡೆದಿದೆ.

ಜಿಲ್ಲೆಯ ಯಾವುದೇ ಕೇಂದ್ರದಿಂದಲೂ ಯಾವುದೇ ಅಹಿತಕರ ಘಟನೆಗಳ ವರದಿ ಬಂದಿಲ್ಲ. ವಿದ್ಯಾರ್ಥಿಗಳು ಉತ್ಸಾಹದಿಂದಲೇ ಪರೀಕ್ಷೆಯನ್ನು ಬರೆದರು ಎಂದು ಜಿಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ತಿಳಿಸಿದ್ದಾರೆ.

ಮೊದಲ ದಿನದಂದು ಬೆಳಗ್ಗೆ ನಡೆದ ಜೀವಶಾಸ್ತ್ರ ಪರೀಕ್ಷೆಗೆ ಒಟ್ಟು ೪೭೦೯ ಮಂದಿ ಹೆಸರು ನೊಂದಾಯಿಸಿ ಕೊಂಡಿದ್ದು, ಇವರಲ್ಲಿ ೨೮೯೧ ಮಂದಿ ಪರೀಕ್ಷೆಗೆ ಹಾಜರಾಗಿ ೧೮೧೮ ಮಂದಿ (೧೧೪೮+೬೭೦) ಗೈರುಹಾಜರಾಗಿದ್ದಾರೆ. ೨೨೮೪ ಮಂದಿ ಬಾಲಕರಲ್ಲಿ ೧೧೩೬ ಮಂದಿ ಹಾಗೂ ೨೪೨೫ ಮಂದಿ ಬಾಲಕಿಯರಲ್ಲಿ ೧೭೫೫ ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಅಪರಾಹ್ನ ನಡೆದ ಗಣಿತ ಶಾಸ್ತ್ರ ಪರೀಕ್ಷೆಗೆ ೪೭೦೯ ಮಂದಿ ಹೆಸರು ನೊಂದಾಯಿಸಿಕೊಂಡಿದ್ದು, ಇವರಲ್ಲಿ  ೪೫೮೧ ಮಂದಿ ಪರೀಕ್ಷೆ ಬರೆದು ೧೨೮ ಮಂದಿ (೪೧+೮೭) ಗೈರುಹಾಜರಾಗಿದ್ದಾರೆ. ೨೨೯೪ ಮಂದಿ ಬಾಲಕರಲ್ಲಿ ೨೨೫೩ ಮಂದಿ ಹಾಗೂ ೨೪೧೫ ಮಂದಿ ಬಾಲಕಿಯರಲ್ಲಿ ೨೩೨೮ ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ.

ಎರಡನೇ ದಿನವಾದ ನಾಳೆ ಭೌತಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X