Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿಯಲ್ಲಿ ಹಲಸು, ಜೇನು ಪ್ರದರ್ಶನ...

ಉಡುಪಿಯಲ್ಲಿ ಹಲಸು, ಜೇನು ಪ್ರದರ್ಶನ -ಮಾರಾಟ ಮೇಳಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 Jun 2022 8:45 PM IST
share
ಉಡುಪಿಯಲ್ಲಿ ಹಲಸು, ಜೇನು ಪ್ರದರ್ಶನ -ಮಾರಾಟ ಮೇಳಕ್ಕೆ ಚಾಲನೆ

ಉಡುಪಿ : ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಗಳ ಸಂಯುಕ್ತ ಆಶ್ರಯದಲ್ಲಿ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ಪುಷ್ಪ ಹರಾಜು ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಹಲಸು ಹಾಗೂ ಜೇನು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.

ಮೇಳವನ್ನು ಉದ್ಘಾಟಿಸಿದ ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್ ಮಾತನಾಡಿ, ಮಧ್ಯವರ್ತಿ ಗಳಿಂದ ಬೆಳೆಗಾರರಿಗೆ ಲಾಭ ಇಲ್ಲ ಎಂಬ ಆರೋಪ ಕೇಳಿಗಳು ಬರುತ್ತಿದ್ದವು. ಆದರೆ ಇಲ್ಲಿ ಬೆಳೆಗಾರರಿಂದ ನೇರವಾಗಿ ಗ್ರಾಹಕರಿಗೆ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ಬೆಳೆಗಾರರು ಖುಷಿಯಾಗಿದ್ದಾರೆ. ಬೇರೆ ಬೇರೆ ಜಾತಿಯ ಹಲಸನ್ನು ಇಲ್ಲಿ ಮಾರಾಟ ಮಾಡಲಾ ಗುತ್ತಿದೆ. ಅದನ್ನು ಉಡುಪಿ ಜನತೆ ಕೊಂಡು ಬೆಳೆಗಾರರಿಗೆ ಲಾಭ ಮಾಡಿಕೊಡ ಬೇಕು ಎಂದು ತಿಳಿಸಿದರು.

ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಾತನಾಡಿ, ಸರಕಾರ ಹಲಸು ಬೆಳೆಗೆ ಪ್ರೋತ್ಸಾಹ ನೀಡಲು ಅನೇಕ ಯೋಜನೆಗಳನ್ನು ರೂಪಿಸಲು ಚಿಂತಿಸಿದೆ. ಅದರ ಭಾಗವಾಗಿ ಹಲಸು ಮೇಳವು  ಒಂದಾಗಿದೆ. ಸಾರ್ವಜನಿಕರು  ತಮಗೆ  ಇಷ್ಠವಾದ ನಮೂನೆಯ ಹಲಸನ್ನು  ಮೇಳಗಳಲ್ಲಿ ಕಡಿಮೆ ದರದಲ್ಲಿ ಖರೀದಿಸಬಹುದಾಗಿದೆ. ಈ ಮೇಳವು ೨ ದಿನಗಳ ವರೆಗೆ ನಡೆಯಲಿದ್ದು, ರೈತರು ತಾವು ಬೆಳದ ಹಲಸನ್ನು  ನೇರವಾಗಿ ಮಾರಾಟ ಮಾಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಪ್ರಭಾಕರ ಪೂಜಾರಿ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಧನಂಜಯ್, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಭುವನೇಶ್ವರಿ, ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ ಬಿ.ವಿ., ಸಹಾಯಕ ನಿರ್ದೇಶಕರಾದ ನಿದೇಶ್, ಗುರುಪ್ರಪಸಾದ್, ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಮೊದ ಲಾದವರು ಉಪಸ್ಥಿತರಿದ್ದರು.

ಮೇಳದಲ್ಲಿ ಆರು ಟನ್ನಿಗೂ ಅಧಿಕ ಹಲಸು!

ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಬೆಳೆಗಾರರು, ಹಲವು  ಜಾತಿಯ ಸುಮಾರು ಆರು ಟನ್‌ಗೂ ಅಧಿಕ ಹಲಸುಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ.

ತೂಬುಗೆರೆಯ ಹಲಸು, ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸಿನ ಹಣ್ಣುಗಳು ರುಚಿಕರವಾಗಿದ್ದವು. ಜೊತೆಗೆ ಹಲಸಿನ ಹಣ್ಣಿನ ಪದಾರ್ಥ ಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಗಟ್ಟಿ, ಸೀರಾ, ಮುಲ್ಕ, ಮಂಚೂರಿ, ಬಜ್ಜಿ, ಚಿಪ್ಸ್, ಹಲಸಿನ ಬೀಜದ ಬಿಸ್ಕೆಟ್, ಹಲಸಿನ ಹಣ್ಣಿನ ಬೀಜದ ಚಪಾತಿ, ಪೌಡರ್ ಮುಂತಾದವುಗಳ ಮಾರಾಟಕ್ಕೆ ಇಡಲಾಗಿದೆ.

ಕಲ್ಪರಸ ಹಾಗೂ ಅದರ ಉತ್ಪನ್ನಗಳು, ಜಿಲ್ಲೆಯ ಅಪರೂಪದ ಬೆಳೆಗಳ ಲ್ಲೊಂದದ ರಂಬೂಟಾನ್ ಹಣ್ಣು, ಜೊತೆಗೆ ಶುದ್ಧ ಜೇನುತುಪ್ಪಕ್ಕೂ ಗ್ರಾಹಕರಿಂದ ಉತ್ತಮ ಬೇಡಿಕೆಗಳು ವ್ಯಕ್ತವಾದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X