Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಿಯುಸಿ ಫಲಿತಾಂಶ: ರಾಜ್ಯದ ಟಾಪ್ 10...

ಪಿಯುಸಿ ಫಲಿತಾಂಶ: ರಾಜ್ಯದ ಟಾಪ್ 10 ಸ್ಥಾನಗಳಲ್ಲಿ ಆಳ್ವಾಸ್‍ನ 30 ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ18 Jun 2022 5:00 PM IST
share
ಪಿಯುಸಿ ಫಲಿತಾಂಶ: ರಾಜ್ಯದ ಟಾಪ್ 10 ಸ್ಥಾನಗಳಲ್ಲಿ ಆಳ್ವಾಸ್‍ನ 30 ವಿದ್ಯಾರ್ಥಿಗಳು

ಮೂಡುಬಿದಿರೆ: ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಆಳ್ವಾಸ್ ಪದವಿಪೂರ್ವ ಕಾಲೇಜಿನ 30 ವಿದ್ಯಾರ್ಥಿಗಳು ರಾಜ್ಯದಲ್ಲೇ ಟಾಪ್ 10 ಸ್ಥಾನಗಳನ್ನು ಅಲಂಕರಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್. (597) ಹಾಗೂ ವಾಣಿಜ್ಯ ವಿಭಾಗದಲ್ಲಿ ಸಮರ್ಥ್ ವಿಶ್ವನಾಥ್ ಜೋಶಿ (595) ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದ ಸಾಧಕರು

ವಿದ್ಯಾರ್ಥಿಗಳಾದ ಶಿವಾಂಗ್ (594) ಐದನೇ ಸ್ಥಾನ, ಸಹನಾ (593) ಆರನೇ ಸ್ಥಾನ, ಭರತ್ ಎಂ. ಯು. (592), ಜಾಹ್ನವಿ ಶೆಟ್ಟಿ (592), ವಿಘ್ನೇಶ್ ಮಲ್ಯ (592), ಸಿಂಚನಾ ಆರ್. ಪಿ. (592) ಏಳನೇ ಸ್ಥಾನ ಗಳಿಸಿದ್ದಾರೆ. ಭರತ್ ಗೌಡ (591), ರಾಘಶ್ರೀ (591), ವೈಷ್ಣವಿ ಡಿ. ರಾವ್ (591) ಎಂಟನೇ ಸ್ಥಾನ, ಹಿತೇಶ್ (590), ಮಧುಸೂಧನ್ (590) ಒಂಬತ್ತನೇ ಸ್ಥಾನ ಹಾಗೂ ಹರ್ಷಿತಾ (589) ಹತ್ತನೇ ಸ್ಥಾನ ಪಡೆದಿದ್ದಾರೆ.

ವಾಣಿಜ್ಯ ವಿಭಾಗದ ಸಾಧಕರು

ಶಹಾ ವೇದಾಂತ್ ದೀಪಕ್ (594), ಪ್ರಜ್ಞಾ ಗಣಪತಿ ಹೆಗ್ಡೆ (594) ತೃತೀಯ ಸ್ಥಾನ, ಆಶಿತಾ (593), ಸ್ಯಾಮ್‍ಸನ್ ಆಕಾಶ್ ರೋಡ್ರಿಗಸ್ (593) ನಾಲ್ಕನೇ ಸ್ಥಾನ, ಕಾವ್ಯ(591) ಆರನೇ ಸ್ಥಾನ, ಚೈತನ್ಯ (590), ಮೀಷ್ಣಾ ಆರ್. (590) ಏಳನೇ ಸ್ಥಾನ, ಹರ್ಷಿತಾ ಕೆ. ಎನ್ (589), ಅಂಕಿತಾ ಎ. ಬರಾಡ್ಕರ್ (589) ಅನ್ವಿತಾ ಆರ್ ಶೆಟ್ಟಿ (589) ಹಾಗೂ ಕೃತಿಕಾ ಕೆ. ಎಂ. (589) ಎಂಟನೇ ಸ್ಥಾನ ಗಳಿಸಿದ್ದಾರೆ. ಪಲ್ಲವಿ ಮಲ್ಲಿಕಾರ್ಜುನ್ ಮುಶಿ (588), ವೇದಾಂತ್ ಜೈನ್ (588) ಒಂಬತ್ತನೇ ಸ್ಥಾನ, ತೇಜಸ್ ಬಿ. ವಿ. (587), ದೇಶಿಕಾ ಕೆ. (587) ಹಾಗೂ ಶ್ರೇಯಸ್ ಗೌಡ ಎಂ. ಎಸ್ (587) ರಾಜ್ಯದಲ್ಲೇ ಹತ್ತನೇ ಸ್ಥಾನ ಅಲಂಕರಿಸಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪ.ಪೂ ಕಾಲೇಜಿನ ಪ್ರಾಂಶುಪಾಲ ಪ್ರೊ. ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಸಾಧಕರಿಗೆ ನಗದು ಬಹುಮಾನ

"ವಿದ್ಯಾರ್ಥಿ ಜೀವನದಲ್ಲಿ ಪದವಿಪೂರ್ವ ಶಿಕ್ಷಣ ಒಂದು ಪ್ರಮುಖ ಘಟ್ಟ. ಈ ಹಂತದಲ್ಲಿ ಅದ್ವಿತೀಯ ಸಾಧನೆಗೈದು, ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲೇ ದ್ವಿತೀಯ ಸ್ಥಾನಗಳಿಸಿದ ಶ್ರೀಕೃಷ್ಣ ಪೆಜತ್ತಾಯ ಹಾಗೂ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಸಮರ್ಥ್ ವಿಶ್ವನಾಥ್ ಜೋಶಿ ಅವರಿಗೆ ತಲಾ 1 ಲಕ್ಷ ರೂ. ನಗದು ಹಾಗೂ ತೃತೀಯ ಸ್ಥಾನ ಪಡೆದ ವಾಣಿಜ್ಯ ವಿಭಾಗದ ಶಹಾ ವೇದಾಂತ್ ದೀಪಕ್ ಹಾಗೂ ಪ್ರಜ್ಞಾ ಗಣಪತಿ ಹೆಗ್ಡೆ ಅವರಿಗೆ ತಲಾ 50 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು".
- ಡಾ. ಎಂ. ಮೋಹನ್ ಆಳ್ವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X