Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಬಾರೀ ಮಳೆ; ಮಹಿಳೆ ಸೇರಿ...

ಬೆಂಗಳೂರಿನಲ್ಲಿ ಬಾರೀ ಮಳೆ; ಮಹಿಳೆ ಸೇರಿ ಮೂವರು ಬಲಿ

ವಾರ್ತಾಭಾರತಿವಾರ್ತಾಭಾರತಿ18 Jun 2022 7:05 PM IST
share
ಬೆಂಗಳೂರಿನಲ್ಲಿ ಬಾರೀ ಮಳೆ; ಮಹಿಳೆ ಸೇರಿ ಮೂವರು ಬಲಿ

ಬೆಂಗಳೂರು, ಜೂ.18: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದ್ದು, ಮನೆ ಕುಸಿತ, ಆಸ್ತಿ-ಪಾಸ್ತಿ ನಷ್ಟದ ಜೊತೆಗೆ ಮಳೆ ಸಂಬಂಧಿ ಅನಾಹುತಗಳಲ್ಲಿ ಮಹಿಳೆ ಸೇರಿ ಮೂವರು ಬಲಿಯಾಗಿದ್ದಾರೆ.

ಶಿವಮೊಗ್ಗ ಮೂಲದ ಇಲ್ಲಿನ ಎಸ್‍ಆರ್ ಬಡಾವಣೆಯ ಗಾಯಿತ್ರಿ ಲೇಔಟಿನ ನಿವಾಸಿ ಮಿಥುನ್(24), ಕಾವೇರಿ ನಗರದ ನಿವಾಸಿ ಮುನಿಯಮ್ಮ(62) ಹಾಗೂ ದೀಪಕ್(27) ಎಂಬುವರು ಮೃತಪಟ್ಟಿದ್ದಾರೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಶುಕ್ರವಾರ ತಡರಾತ್ರಿ ಕೆಆರ್ ಪುರಂ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿತ್ತು. ಇದರ ಪರಿಣಾಮ ಇಲ್ಲಿನ ಗರುಡಾಚಾರ್ ಪಾಳ್ಯ ವಾರ್ಡಿನ ಕಾವೇರಿನಗರ ವ್ಯಾಪ್ತಿಯಲ್ಲಿರುವ ಗೋದ್‍ರೇಜ್ ಕಂಪೆನಿಯ ಗೋಡೆಯೂ ಪಕ್ಕದಲ್ಲಿರುವ ಶೀಟಿನ ಮನೆ ಕುಸಿದ ಪರಿಣಾಮ ಮುನಿಯಪ್ಪ ತೀವ್ರವಾಗಿ ಗಾಯಗೊಂಡಿದ್ದರು. ಆ ನಂತರ, ಸ್ಥಳೀಯ ವೈದೇಹಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮನೆಯ ಸದಸ್ಯರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಬಿಬಿಎಂಪಿ ಅಧಿಕಾರಿಗಳು, ಚಿಕಿತ್ಸೆ ವೆಚ್ಚ ಭರಿಸಿ, ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ಗಾಯತ್ರಿ ಬಡಾವಣೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಹಿಡಿದುಕೊಳ್ಳಲು ಮಿಥುನ್ ನಾಪತ್ತೆ ಆಗಿದ್ದು, ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಕಳೆದ ರಾತ್ರಿ 11ರಿಂದ 12ರ ನಡುವೆ ಸುರಿದ ಮಳೆಗೆ ಚರಂಡಿಗೆ ಹೊಂದಿಕೊಂಡಿರುವ ತಡೆಗೋಡೆ ಕುಸಿದು ಮನೆ ಬಳಿ ನಿಲ್ಲಿಸಿದ್ದ ಬೈಕ್‍ಗಳ ಮೇಲೆ ಬಿದ್ದಿದೆ. ಈ ವೇಳೆ ಚರಂಡಿ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಬೈಕ್‍ಅನ್ನು ಮೂವರು ಎಳೆಯಲು ಯತ್ನಿಸಿದ್ದಾರೆ.

ಈ ವೇಳೆ ದುರಾದೃಷ್ಟವಶಾತ್ ಮಿಥುನ್ ನೀರಿನಲ್ಲಿ ಕೊಚ್ಚಿಹೋಗಿದ್ದಾನೆ. ಇದನ್ನು ನೋಡಿದ ಇಬ್ಬರು ಕೂಗಾಡಿದ್ದಾರೆ. ಬಳಿಕ ಸ್ಥಳೀಯ ನಿವಾಸಿಗಳು ಬಿಬಿಎಂಪಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಮತ್ತು ತುರ್ತು ಸೇವೆಯ ಅಧಿಕಾರಿಗಳು ಮತ್ತು ಎನ್‍ಡಿಆರ್‍ಎಫ್ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಯುವಕನಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. 

ಅಲ್ಲದೆ, ಸೀಗೇಹಳ್ಳಿ ಕೆರೆಗೆ ಚರಂಡಿ ಅಂಟಿಕೊಂಡಿದ್ದು, ಮಳೆಯಿಂದಾಗಿ ಕೆರೆತುಂಬಿ ಕೋಡಿ ಹರಿದಿದ್ದು, ನೀರಿನ ರಭಸಕ್ಕೆ ಚರಂಡಿ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ.

ತಡರಾತ್ರಿ ಕೆಆರ್ ಪುರಂ ಹಾಗೂ ಮಹದೇವಪುರ ವಲಯದಲ್ಲಿ 90 ರಿಂದ 180 ಮಿಲಿಮೀಟರ್‍ವರೆಗೆ ಮಳೆಯಾಗಿದೆ. 250ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ ಅಪಾರ ಆಸ್ತಿ ಪಾಸ್ತಿ ನಷ್ಟವಾಗಿದೆ.

ಮತ್ತೊಂದೆಡೆ, ಕಲ್ಕೆರೆ ಗ್ರಾಮ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿ ಸುಮಾರು 1 ಕಿ.ಮೀ.ವರೆಗೆ ನಿಂತಿದೆ. ಕೆ.ವಿ ಲೇಔಟ್ ಸಂಪೂರ್ಣ ಮುಳುಗಿದೆ. 20ಕ್ಕೂ ಹೆಚ್ಚು ಮನೆಗಳ ವಸ್ತುಗಳೆಲ್ಲಾ ನೀರು ಪಾಲಾಗಿದ್ದು, ರಾತ್ರಿಯಿಡೀ ನೀರು ಹೊರಹಾಕುವುದರಲ್ಲಿ ಜನ ಜಾಗರಣೆ ಮಾಡಿದರು.

ಕೃಷ್ಣ ಚಿತ್ರಮಂದಿರದ ಗೋಡೆ ಕುಸಿದು 24 ಬೈಕ್‍ಗಳು ಜಖಂ ಆಗಿದೆ. ಚಾರ್ಲಿ ಸಿನೆಮಾ  ನೋಡಲು ಬಂದಿದ್ದ ಜನ, ಕಾಂಪೌಂಡ್ ಬಳಿ ಬೈಕ್ ನಿಲ್ಲಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X