Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಷ್ಟ್ರಪತಿಗಳ ಚುನಾವಣೆಗೆ ಅಧಿಸೂಚನೆ...

ರಾಷ್ಟ್ರಪತಿಗಳ ಚುನಾವಣೆಗೆ ಅಧಿಸೂಚನೆ ಪ್ರಕಟ; ಜೂ.29ರೊಳಗೆ ನಾಮಪತ್ರ ಸಲ್ಲಿಕೆಗೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ18 Jun 2022 10:30 PM IST
share

ಮಂಗಳೂರು : ದೇಶದ ರಾಷ್ಟ್ರಪತಿ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಿದೆ. ರಾಜ್ಯಸಭೆಯ ಸೆಕ್ರೆಟರಿ ಜನರಲ್ ಹಾಗೂ ೨೦೨೨ರ ಭಾರತದ ರಾಷ್ಟ್ರಪತಿಗಳ ಅಧಿಕಾರ ಪದದ ಚುನಾವಣಾಧಿ ಕಾರಿ ಪಿ.ಸಿ.ಮೋಡಿ, ಕೊಠಡಿ ಸಂಖ್ಯೆ-೨೯, ನೆಲ ಅಂತಸ್ತು, ಸಂಸತ್ ಭವನ, ಹೊಸದಿಲ್ಲಿ ಈ ಕಚೇರಿಯಲ್ಲಿ ಅಥವಾ ಅವರು ಅನಿವಾರ್ಯವಾಗಿ ಗೈರು ಹಾಜರಾಗಿದ್ದರೆ ಸಹಾಯಕ ಚುನಾವಣಾಧಿಕಾರಿಯಾಗಿರುವ ವಿಶೇಷ ಕರ್ತವ್ಯಾಧಿಕಾರಿ (ಒಎಸ್‌ಡಿ) ಮುಕುಲ್ ಪಾಂಡೆ ಅಥವಾ ರಾಜ್ಯ ಸಭಾ ಸಚಿವಾಲಯದ ಮುಖ್ಯ ಜಾಗೃತಿ ಅಧಿಕಾರಿ ಹಾಗೂ ಜಂಟಿ ಕಾರ್ಯದರ್ಶಿ ಸುರೇಂದ್ರ ಕುಮಾರ್ ತ್ರಿಪಾಠಿ ಅವರಿಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ  ಜೂ.೨೯ರೊಳಗೆ ಪೂ.೧೧ರಿಂದ ಅಪರಾಹ್ನ ೩ರೊಳಗೆ ಸಲ್ಲಿಸಬಹುದು.

ನಾಮಪತ್ರದೊಂದಿಗೆ ಅಭ್ಯರ್ಥಿಯು ಮತದಾರನೆಂದು ನೋಂದಾಯಿತನಾಗಿರುವ ಸಂಸತ್ ಚುನಾವಣಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅಭ್ಯರ್ಥಿಗೆ ಸಂಬಂಧಪಟ್ಟ ನಮೂದಿನ ಒಂದು ಪ್ರಮಾಣೀಕೃತ ಪ್ರತಿ ಲಗತ್ತಿಸಬೇಕು. ಅಭ್ಯರ್ಥಿಯು ೧೫ ಸಾವಿರ ರೂ.ವನ್ನು ಠೇವಣಿ ಮಾಡಬೇಕು. ಈ ಮೊತ್ತವನ್ನು ನಾಮಪತ್ರ ಸಲ್ಲಿಸುವಾಗ ಚುನಾವಣಾಧಿಕಾರಿಯ ಬಳಿ ನಗದಾಗಿ ಠೇವಣಿ ಮಾಡಬಹುದು ಅಥವಾ ಮುಂಚಿತವಾಗಿ ಆ ಮೊತ್ತವನ್ನು ಭಾರತದ ರಿಸರ್ವ್ ಬ್ಯಾಂಕ್‌ನಲ್ಲಿ ಅಥವಾ ಸರಕಾರಿ ಖಜಾನೆಯಲ್ಲಿ ಠೇವಣಿ ಮಾಡಬಹುದು. ಅಲ್ಲದೆ ಆ ಮೊತ್ತ ವನ್ನು ಠೇವಣಿ ಮಾಡಲಾಗಿದೆ ಎಂದು ತೋರಿಸುವ ರಶೀದಿಯನ್ನು ನಾಮಪತ್ರಕ್ಕೆ ಲಗತ್ತಿಸಬೇಕು. ನಾಮಪತ್ರದ ನಮೂನೆಗಳನ್ನು ಕೊಠಡಿ ಸಂಖ್ಯೆ-೨೯, ನೆಲ ಅಂತಸ್ತು, ಸಂಸತ್ ಭವನ, ನವದೆಹಲಿ, ಇಲ್ಲಿಂದ ಪಡೆದುಕೊಳ್ಳಬಹುದು.

ನಾಮಪತ್ರಗಳನ್ನು ಜೂ.೩೦ರ ಪೂ.೧೧ಕ್ಕೆ  ಪರಿಶೀಲಿಸಲಾಗುವುದು.ನಾಮಪತ್ರ ಹಿಂತೆಗೆದುಕೊಳ್ಳಲು ಅಭ್ಯರ್ಥಿ ಅಥವಾ ಅವರ ಸೂಚಕರು ಅಥವಾ ಅನುಮೋದಕರ ಪೈಕಿ ಯಾರಾದರೊಬ್ಬರು ಚುನಾವಣಾಧಿಕಾರಿಗೆ ಜು.೨ರ ಅಪರಾಹ್ನ ೩ರೊಳಗೆ ಮುಂಚಿತವಾಗಿ ನೊಟೀಸ್ ಸಲ್ಲಿಸಬಹುದು.

ಚುನಾವಣೆಗೆ ಸ್ಪರ್ಧೆ ನಡೆಯುವ ಸಂದರ್ಭ ೨೦೨೨ರ ಜುಲೈ ೧೮ರ ಬೆಳಗ್ಗೆ ೧೦ರಿಂದ ಸಂಜೆ ೫ರವರೆಗೆ ನಿಯಮಗಳಂತೆ ನಿಗದಿಯಾದ ಸ್ಥಳಗಳಲ್ಲಿ ಮತದಾನ ನಡೆಸಲಾಗುವುದು ಎಂದು ರಾಜ್ಯಸಭೆಯ ಸೆಕ್ರೆಟರಿ ಜನರಲ್ ಪಿ.ಸಿ. ಮೋಡಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X