Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಯುಸಿ ಪರೀಕ್ಷೆ ; ಭಟ್ಕಳದ ದಿ ನ್ಯೂ...

ಪಿಯುಸಿ ಪರೀಕ್ಷೆ ; ಭಟ್ಕಳದ ದಿ ನ್ಯೂ ಇಂಗ್ಲಿಷ್‌ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ18 Jun 2022 11:03 PM IST
share

ಭಟ್ಕಳ: ಏಪ್ರಿಲ್ 2022 ರಲ್ಲಿ ನಡೆದ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ  ದಿ ನ್ಯೂ ಇಂಗ್ಲಿಷ್ ಪಿ ಯು ಕಾಲೇಜು ಉತ್ತಮ ಸಾಧನೆ ಮಾಡಿದ್ದು, ಪರೀಕ್ಷೆಗೆ ಹಾಜರಾದ 323 ವಿದ್ಯಾರ್ಥಿಗಳಲ್ಲಿ 307 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಮೂಲಕ ಶೇಕಡಾ 95.04%  ಫಲಿತಾಂಶವನ್ನು ದಾಖಲಿಸಿದೆ.‌

92 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದರೆ, 177 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. 

ವಾಣಿಜ್ಯ ವಿಭಾಗದಲ್ಲಿ 221 ವಿದ್ಯಾರ್ಥಿಗಳಲ್ಲಿ 210 ತೇರ್ಗಡೆಯಾಗುವುದರ ಮೂಲಕ 95.02% ಫಲಿತಾಂಶ ದಾಖಲಿಸಿ ಶ್ರೀನಿಧಿ ಪೈ 97.84%  ನೊಂದಿಗೆ ಪ್ರಥಮ, ಅಪರ್ಣಾ ಕಾಮತ್ ಮತ್ತು ಭೂಮಿಕಾ ಕಾಮತ್ 97.67% ನೊಂದಿಗೆ ದ್ವೀತಿಯ ಮತ್ತು ಸಂಧ್ಯಾ ಬೈಂದೂರು  ಮತ್ತು ಪ್ರಿಯಾಂಕಾ ಕಾಮತ್ 97.50% ನೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ವಿಜ್ಞಾನ ವಿಭಾಗದಲ್ಲಿ 80 ವಿದ್ಯಾರ್ಥಿಗಳಲ್ಲಿ 75 ತೇರ್ಗಡೆಯಾಗುವುದರ ಮೂಲಕ 93.75% ಫಲಿತಾಂಶ ದಾಖಲಿಸಿ ಅಮಾನ ಮುಷ್ತಾಕ್ ಅಹ್ಮದ್ ಸೈಯದ್ 97.84% ನೊಂದಿಗೆ ಪ್ರಥಮ, ಪ್ರಮೋದ ಚಿತ್ರಾಪುರ  96.50% ನೊಂದಿಗೆ ದ್ವಿತೀಯ ಮತ್ತು ಪ್ರಶಾಂತಿ ಹೆಬ್ಬಾರ 96.17% ನೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಕಲಾ ವಿಭಾಗದಲ್ಲಿ 22 ವಿದ್ಯಾರ್ಥಿಗಳಲ್ಲಿ 22 ತೇರ್ಗಡೆಯಾಗುವುದರ ಮೂಲಕ 100% ಫಲಿತಾಂಶ ದಾಖಲಿಸಿ ಚಂದನಾ ನಾಯ್ಕ 94.50% ನೊಂದಿಗೆ ಪ್ರಥಮ, ಲಿಡಿಯ ಬಸ್ಟ್ಯಾಂವ್ ಲೂಯಿಸ್ 94.34% ನೊಂದಿಗೆ ದ್ವೀತಿಯ ಮತ್ತು ವಿಜೇತಾ ನಾಯ್ಕ  91.67% ನೊಂದಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ವಾಣಿಜ್ಯ ವಿದ್ಯಾರ್ಥಿಗಳಾದ  ಅಪರ್ಣಾ ಕಾಮತ್ ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಸಂಖ್ಯಾಶಾಸ್ತ್ರ, ಪ್ರಿಯಾಂಕ ಕಾಮತ್ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ, ಲೆಕ್ಕಶಾಸ್ತ್ರ, ಸಂಧ್ಯಾ ಬೈಂದೂರು ಸಂಖ್ಯಾಶಾಸ್ತ್ರ, ಲೆಕ್ಕಶಾಸ್ತ್ರ, ಶ್ರೀನಿಧಿ ಪೈ ವ್ಯವಹಾರ ಅಧ್ಯಯನ, ಸಂಖ್ಯಾಶಾಸ್ತ್ರ, ಭೂಮಿಕಾ ಕಾಮತ್ ಸಂಖ್ಯಾಶಾಸ್ತ್ರ, ದೀಪ್ತಿ ಡಿ ಸಂಖ್ಯಾಶಾಸ್ತ್ರ , ವನುಜಾ ನಾಯ್ಕ ಸಂಖ್ಯಾಶಾಸ್ತ್ರ, ನಾಗರತ್ನ ನಾಯ್ಕ ಗಣಕಶಾಸ್ತ್ರ, ಸಹನಾ ಪಿ ಗಣಕಶಾಸ್ತ್ರ, ತೇಜಸ್ವಿನಿ ಭಟ್ ಗಣಕಶಾಸ್ತ್ರ, ಪುಷ್ಪಾ ನಾಯ್ಕ ಅರ್ಥಶಾಸ್ತ್ರ ವಿಷಯಗಳಲ್ಲಿ ವಿಜ್ಞಾನ ವಿದ್ಯಾರ್ಥಿಗಳಾದ ಅಮಾನ ಮುಷ್ತಾಕ್ ಅಹ್ಮದ್ ಸೈಯದ್ ರಸಾಯನ ಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ, ಹೇಮಾ ನಾಯ್ಕ   ರಸಾಯನ ಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ, ದೀಕ್ಷಾ ನಾಯ್ಕ ಗಣಿತ, ದೀಪಾ ದೇವಾಡಿಗ ಗಣಕವಿಜ್ಞಾನ, ಮೇಘಾ ಶಾನಭಾಗ ಗಣಿತ, ನಿಖಿತಾ ಮೊಗೇರ ಜೀವಶಾಸ್ತ್ರ, ಪ್ರಮೋದ ಚಿತ್ರಾಪುರ ಗಣಿತ, ಪ್ರಶಾಂತಿ ಹೆಬ್ಬಾರ ಗಣಕಶಾಸ್ತ್ರ, ಪ್ರಿಯಾ  ದೇವಾಡಿಗ ಗಣಕಶಾಸ್ತ್ರ ಹಾಗೂ ಕಲಾ ವಿಭಾಗದಲ್ಲಿ ಚಂದನಾ ನಾಯ್ಕ ಶಿಕ್ಷಣಶಾಸ್ತ್ರ, ಕಪಿಲ್ ಭಟ್ ಶಿಕ್ಷಣಶಾಸ್ತ್ರದಲ್ಲಿ 100/100 ಅಂಕಗಳನ್ನು ಪಡೆದುಕೊಂಡಿರುತ್ತಾರೆ.

ವಿದ್ಯಾರ್ಥಿಗಳ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುರೇಶ ನಾಯಕ್, ಮ್ಯಾನೇಜಿಂಗ್ ಟ್ರಸ್ಟಿ ಶ್ರೀ ಅರ್.ಜಿ. ಕೊಲ್ಲೆ ,  ಟ್ರಸ್ಟಿ ಮೆನೇಜರ್ ರಾಜೇಶ ನಾಯಕ್ ಹಾಗೂ ಪ್ರಾಂಶುಪಾಲರಾದ ವಿರೇಂದ್ರ ಶ್ಯಾನಭಾಗ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X