Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿಯು ಪರೀಕ್ಷೆ: ಕ್ರೈಸ್ಟ್‌ ಕಿಂಗ್ ಪದವಿ...

ಪಿಯು ಪರೀಕ್ಷೆ: ಕ್ರೈಸ್ಟ್‌ ಕಿಂಗ್ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ18 Jun 2022 11:07 PM IST
share

ಕಾರ್ಕಳ : ಕ್ರೈಸ್ಟ್‌ ಕಿಂಗ್ ಪದವಿ ಪೂರ್ವ ಕಾಲೇಜು ಅತ್ಯುತ್ತಮ ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಸತತ 14ನೇ ಬಾರಿ ಶೇ. 100 ಫಲಿತಾಂಶ ಪಡೆದುಕೊಂಡಿದೆ.

ವಿಜ್ಞಾನ ವಿಭಾಗದಲ್ಲಿ 103 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 102 ವಿದ್ಯಾರ್ಥಿಗಳು ಉತ್ತೀರ್ಣರಾಗುವುದ ರೊಂದಿಗೆ  99.02 ಶೇ., ವಾಣಿಜ್ಯ ವಿಭಾಗದ ಸ್ವೀಡಲ್ ಸಾಂಡ್ರ ರೋಡ್ರಿಗಸ್ ಹಾಗೂ ಲಿನಿಶ ಮೆಲಿಶ ಕರ್ಡೋಜ 591 ಅಂಕಗಳನ್ನು ಪಡೆದುಕೊಂಡು ರಾಜ್ಯಮಟ್ಟದಲ್ಲಿ 6ನೇ ರ್‍ಯಾಂಕ್‌ ಹಾಗೂ ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎಲ್ಸನ್ ಮಥಾಯಸ್ 589 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ 10 ರ್‍ಯಾಂಕ್‌ ಹಾಗೂ ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ವಾಣಿಜ್ಯ ವಿಭಾಗದಲ್ಲಿ 59 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 52 ವಿದ್ಯಾರ್ಥಿಗಳು ಸೇರಿದಂತೆ ಒಟ್ಟಾರೆಯಾಗಿ 111 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (ಡಿಸ್ಟಿಂಕ್ಷನ್) ಪಡೆದುಕೊಂಡಿದ್ದಾರೆ. ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಪ್ರಥಮ ದರ್ಜೆ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಲಕ್ಷ್ಮೀ ಕಾಮತ್ 586, ರಾಶಿ ಶೆಟ್ಟಿ 585, ಶ್ರಾವ್ಯ ಎಸ್ 584, ಸುಧೀಕ್ಷಾ ಶೆಟ್ಟಿ 584, ಸುಹಾನಾ 584, ಅನನ್ಯ 582, ಚೈತ್ರಾ ನಾಯಕ್ 582, ಶ್ರೇಯಾ ಜೈನ್ 582, ದೀಪಾ ಅಮೀನ್ 581, ಸುರಕ್ಷಾ 581, ಸುಗಮ್ ಬಂಗೇರ 580, ಜೇಸನ್ ಟೆರಾನ್ ಕೊರ್ಡ 579, ಶ್ರಾವ್ಯ 578, ಪ್ರಾಪ್ತಿ 578, ತೃಪ್ತಿ ಎಂ.ಜೈನ್ 578, ಹಾಜಿರಾ ತಾನಿಸ್ 577, ಹ್ಯಾನ್ಸನ್ ವಾಝ್ 577, ನವ್ಯ ಆರ್ ಶೆಟ್ಟಿ 577, ಪ್ರಿನ್ಸಿಯಾ ಒಲಿವಿಯಾ ಕ್ಯಾಸ್ತಲಿನೊ 577, ಅಂಕಿತಾ 576, ಸೌಭಾಗ್ಯ 575, ಜೋಸ್ನಾ ಲೋಬೋ 573, ನಿಶಾ 572 ಹಾಗೂ ವಿಜ್ಞಾನ ವಿಭಾಗದಲ್ಲಿ ಹಿಬಾ ಸುಲ್ತಾನಾ 587, ರಕ್ಷಿತ್ ಪೂಜಾರಿ 587, ಡೆಲ್ಸನ್ ಲಾಯ್ಡ್ ಡಿ’ಸೋಜ 586, ಮನವಿ ಎಂ.ಶೆಟ್ಟಿ 586, ಏಡನ್ ರಾಯನ್ ಡಿ’ಸೋಜ 582, ದಿವ್ಯ ಸುಹಾಸಿನಿ ಸೋನ್ಸ್ 580, ಆ್ಯರೋನ್ ಫೆರ್ನಾಂಡಿಸ್ 578, ಚೇತನ್ ಪ್ರಭು 577, ಶ್ವೇತಾ 576, ವಿಜೇತಾ ಶೆಟ್ಟಿ 575, ಮೆಲಿಟಾ ವೆಲಾನಿ ಟೆಲ್ಲಿಸ್ 574, ಸುರಕ್ಷಾ 572 ಹೀಗೆ ಎರಡೂ ವಿಭಾಗಗಳಲ್ಲಿ ಒಟ್ಟು 38 ವಿದ್ಯಾಥಿಗಳು ಶೇಕಡಾ 95 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. 

ಕನ್ನಡದಲ್ಲಿ 4, ಭೌತಶಾಸ್ತ್ರದಲ್ಲಿ 1, ರಸಾಯನಶಾಸ್ತ್ರದಲ್ಲಿ 4, ಜೀವಶಾಸ್ತ್ರದಲ್ಲಿ 4, ಗಣಿತದಲ್ಲಿ 16, ಕಂಪ್ಯೂಟರ್ ಸೈನ್ಸ್‍ನಲ್ಲಿ 18, ಸಂಖ್ಯಾಶಾಸ್ತ್ರದಲ್ಲಿ 7, ವ್ಯವಹಾರ ಅಧ್ಯಯನದಲ್ಲಿ 4, ಲೆಕ್ಕಶಾಸ್ತ್ರದಲ್ಲಿ 12  ಹೀಗೆ ವಿಷಯವಾರು ಒಟ್ಟು 70 ನೂರಕ್ಕೆ ನೂರು ಅಂಕಗಳು ಲಭ್ಯವಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X