Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಮಗುವಿನ ಅತ್ಯಾಚಾರ ಮಾಡಿದ ಬ್ರಾಹ್ಮಣ...

ʼಮಗುವಿನ ಅತ್ಯಾಚಾರ ಮಾಡಿದ ಬ್ರಾಹ್ಮಣ ಪಂಡಿತʼ ಎಂದು ಪ್ರಶ್ನೆಪತ್ರಿಕೆಯಲ್ಲಿ ಉಲ್ಲೇಖ: ಪ್ರಕಾಶಕನಿಂದ ಕ್ಷಮೆಯಾಚನೆ

ವಾರ್ತಾಭಾರತಿವಾರ್ತಾಭಾರತಿ19 Jun 2022 7:04 PM IST
share
ʼಮಗುವಿನ ಅತ್ಯಾಚಾರ ಮಾಡಿದ ಬ್ರಾಹ್ಮಣ ಪಂಡಿತʼ ಎಂದು ಪ್ರಶ್ನೆಪತ್ರಿಕೆಯಲ್ಲಿ ಉಲ್ಲೇಖ: ಪ್ರಕಾಶಕನಿಂದ ಕ್ಷಮೆಯಾಚನೆ

ಹೊಸದಿಲ್ಲಿ: ಸಾಮಾನ್ಯ ಕಾನೂನು ಆಡಳಿತ ಪರೀಕ್ಷೆ (CLAT) ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಲ್ಲಿ ಕೇಳಿರುವ ಪ್ರಶ್ನೆಯೊಂದು ಸದ್ಯ ವಿವಾದಕ್ಕೀಡಾಗಿದೆ. ಕಾನೂನು ವಿದ್ಯಾರ್ಥಿಗಳು ದೇಶಾದ್ಯಂತ ಸರ್ಕಾರಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯಗಳಿಗೆ (NLUs) ಪ್ರವೇಶಕ್ಕಾಗಿ ನಡೆಯುವ ಈ ಪರೀಕ್ಷೆಯ ಅಣಕು ಪತ್ರಿಕೆಯಲ್ಲಿʼಬ್ರಾಹ್ಮಣ ವ್ಯಕ್ತಿಯೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವʼ ಕುರಿತು ಕಾಲ್ಪನಿಕ ಪ್ರಶ್ನೆಯನ್ನು ಕೇಳಿದ್ದಕ್ಕಾಗಿ ಓಸ್ವಾಲ್ ಬುಕ್ಸ್ ವಿವಾದಕ್ಕೆ ಸಿಲುಕಿದೆ.

ಇದು ವಿವಾದಕ್ಕೀಡಾಗುತ್ತಿದ್ದಂತೆ ಆಗ್ರಾ ಮೂಲದ ಪ್ರಕಾಶಕರು ಬೇಷರತ್ ಕ್ಷಮೆಯಾಚಿಸಿದ್ದಾರೆ ಮತ್ತು ಪುಸ್ತಕದ ಎಲ್ಲಾ ಆವೃತ್ತಿಗಳನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದು Theprint.in ವರದಿ ಮಾಡಿದೆ. ಪ್ರಕಟಿತ ಪ್ರತಿಗಳನ್ನು ಹಿಂಪಡೆಯುವ ಪ್ರಕ್ರಿಯೆಯು ಇನ್ನೂ ನಡೆಯುತ್ತಿದೆ ಎಂದು ಓಸ್ವಾಲ್ ಬುಕ್ಸ್‌ನ ಉದ್ಯೋಗಿಯೊಬ್ಬರು ThePrint ಗೆ ತಿಳಿಸಿದ್ದಾರೆ.

ವಕೀಲ ಶಶಾಂಕ್ ಶೇಖರ್ ಝಾ, ಪ್ರಕಾಶಕರು ಮತ್ತು ಪ್ರಶ್ನೆ ಪತ್ರಿಕೆ ತಯಾರಕರ  ವಿರುದ್ಧ "ಕಾನೂನು ಕ್ರಮವನ್ನು ಪ್ರಾರಂಭಿಸಬೇಕು" ಎಂದು ಆಗ್ರಾ ಪೊಲೀಸರನ್ನು ಒತ್ತಾಯಿಸಿದ್ದಾರೆ. ಈ ವಿಷಯದ ಬಗ್ಗೆ ಓಸ್ವಾಲ್ ಬುಕ್ಸ್ ಪ್ರತಿಕ್ರಿಯೆಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಶೇಖರ್‌ ಝಾ, “ಕ್ಷಮೆ ಕೇಳುವುದು ಸಾಕಾಗುವುದಿಲ್ಲ. ಇಂತಹ ಪ್ರಶ್ನೆ ರಚಿಸಿದವರ ವಿರುದ್ಧ ಎಫ್‌ಐಆರ್‌ ಹಾಕಬೇಕು. ಇದು ಬ್ರಾಹ್ಮಣ-ಪಂಡಿತ ಸಮಾಜಕ್ಕೆ ನೋವುಂಟು ಮಾಡಿದೆ. ಆರೋಪಿಗಳನ್ನು ಬಂಧಿಸಬೇಕು.” ಎಂದು ಆಗ್ರಹಿಸಿದ್ದಾರೆ. 

“ಅನಿತಾ 8 ವರ್ಷದ ಮಗು. ಒಂದು ದಿನ ಅವಳು ರಸ್ತೆಯಲ್ಲಿ ಆಟವಾಡುತ್ತಿದ್ದಾಗ ಒಬ್ಬ ಬ್ರಾಹ್ಮಣ ಪಂಡಿತ ಅವಳನ್ನು ಅಪಹರಿಸಿ, ದೇವಾಲಯಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದನು. 2 ದಿನಗಳ ನಂತರ ಅವಳು ಪತ್ತೆಯಾದಾಗ, ತೀವ್ರವಾಗಿ ಗಾಯಗೊಂಡಿದ್ದಳು ಮತ್ತು ಪ್ರಜ್ಞಾಹೀನಳಾಗಿದ್ದಳು. ಅನಿತಾಳಿಗಾಗಿ ಪರಿಹಾರವನ್ನು ಯಾರು ಪಡೆಯಬಹುದು, ”ಎಂದು ಪ್ರಶ್ನೆ ಕೇಳಲಾಗಿತ್ತು. ಈ ಪ್ರಶ್ನೆ ಬ್ರಾಹ್ಮಣ ಸಮುದಾಯಕ್ಕೆ ನೋವುಂಟು ಮಾಡಿದೆ ಎಂದು ಆರೋಪಿಸಲಾಗಿದೆ.

We have stopped sale & recalled all the copies of the title. pic.twitter.com/J1mPPBdahD

— Oswaal Books (@oswaal_books) June 18, 2022

Apology is not enough.
FIR must be lodged against the person who put this question.
Brahmin-Pandit community is hurt with this.

Accused must be booked@agrapolice @Uppolice pic.twitter.com/aDbElvwmYC

— Shashank Shekhar Jha (@shashank_ssj) June 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X