Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಣೆ: ಒಟ್ಟಿಗೆ 10ನೇ ತರಗತಿ ಪರೀಕ್ಷೆ...

ಪುಣೆ: ಒಟ್ಟಿಗೆ 10ನೇ ತರಗತಿ ಪರೀಕ್ಷೆ ಬರೆದಿದ್ದ ಅಪ್ಪ ಪಾಸ್, ಮಗ ಫೇಲ್ !

ವಾರ್ತಾಭಾರತಿವಾರ್ತಾಭಾರತಿ19 Jun 2022 8:31 PM IST
share
ಪುಣೆ: ಒಟ್ಟಿಗೆ 10ನೇ ತರಗತಿ ಪರೀಕ್ಷೆ ಬರೆದಿದ್ದ ಅಪ್ಪ ಪಾಸ್, ಮಗ ಫೇಲ್ !

ಪುಣೆ,ಜೂ.19: ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ ಈ ವರ್ಷದ 10ನೇ ತರಗತಿಯ ಪರೀಕ್ಷೆಗೆ ಒಟ್ಟಿಗೆ ಹಾಜರಾಗಿದ್ದ ಪುಣೆಯ 43ರ ಹರೆಯದ ವ್ಯಕ್ತಿ ಉತ್ತೀರ್ಣಗೊಂಡಿದ್ದರೆ ಅವರ ಮಗ ಅನುತ್ತೀರ್ಣಗೊಂಡಿದ್ದಾನೆ. ಪರೀಕ್ಷೆಯ ಫಲಿತಾಂಶಗಳು ಶುಕ್ರವಾರ ಪ್ರಕಟಗೊಂಡಿದ್ದವು.

ತನ್ನ ಕುಟುಂಬಕ್ಕೆ ನೆರವಾಗಲು ಏಳನೇ ತರಗತಿಯ ಬಳಿಕ ಶಾಲೆಯನ್ನು ತೊರೆದು ಉದ್ಯೋಗಕ್ಕೆ ಸೇರಿದ್ದ ಭಾಸ್ಕರ ವಾಘ್ಮಾರೆಯವರು ಓದನ್ನು ಮುಂದುವರಿಸಲು ತೀವ್ರ ಆಸಕ್ತಿಯನ್ನು ಹೊಂದಿದ್ದರು. 30 ವರ್ಷಗಳ ಅಂತರದ ಬಳಿಕ ತನ್ನ ಪುತ್ರ ಸಾಹಿಲ್ ಜೊತೆ 10ನೇ ತರಗತಿಯ ಪರೀಕ್ಷೆಯನ್ನು ಬರೆದಿದ್ದರು.

‘ಹೆಚ್ಚು ಓದಬೇಕು ಎಂದು ನಾನು ಸದಾ ಬಯಸಿದ್ದೆ, ಆದರೆ ಕುಟುಂಬದ ಹೊಣೆಗಾರಿಕೆಗಳಿಂದಾಗಿ ಮತ್ತು ನಮ್ಮ ತುತ್ತಿನ ಚೀಲಗಳನ್ನು ತುಂಬಿಕೊಳ್ಳಲು ದುಡಿಮೆ ಅನಿವಾರ್ಯವಾಗಿದ್ದರಿಂದ ಅದು ಮೊದಲೇ ಸಾಧ್ಯವಾಗಿರಲಿಲ್ಲ’ ಎಂದು ಪುಣೆಯ ಬಾಬಾಸಾಹೇಬ್ ಅಂಬೇಡ್ಕರ್ ಡಯಾಸ್ನ ನಿವಾಸಿ ವಾಘ್ಮಾರೆ ತಿಳಿಸಿದರು.

‘ಕೆಲವು ಸಮಯದಿಂದ ಓದನ್ನು ಪುನರಾರಂಭಿಸಲು ಮತ್ತು ಹೆಚ್ಚು ಗಳಿಸಲು ನನಗೆ ನೆರವಾಗುವ ಏನಾದರೂ ಕೋರ್ಸ್ಗಳನ್ನು ಮಾಡಲು ಉತ್ಸುಕನಾಗಿದ್ದೆ. ಹೀಗಾಗಿ 10ನೇ ತರಗತಿ ಪರೀಕ್ಷೆಗೆ ಹಾಜರಾಗಲು ನಿರ್ಧರಿಸಿದ್ದೆ. ನನ್ನ ಮಗನೂ ಈ ವರ್ಷ ಪರೀಕ್ಷೆಗೆ ಹಾಜರಾಗಲಿದ್ದ ಮತ್ತು ಇದು ನನಗೆ ನೆರವಾಗಿತ್ತು’ ಎಂದು ಖಾಸಗಿ ಉದ್ಯೋಗದಲ್ಲಿರುವ ವಾಘ್ಮಾರೆ ಹೇಳಿದರು.

ಪ್ರತಿ ದಿನ ಕೆಲಸ ಮುಗಿದ ಬಳಿಕ ಓದುತ್ತಿದ್ದೆ ಮತ್ತು ಪರೀಕ್ಷೆಗೆ ತಯಾರಾಗುತ್ತಿದ್ದೆ ಎಂದ ವಾಘ್ಮಾರೆಗೆ ತಾನು ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದಕ್ಕೆ ಸಂತಸವಿದೆಯಾದರೂ ಮಗ ಎರಡು ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದಕ್ಕೆ ಬೇಸರವೂ ಇದೆ. ‘ಪೂರಕ ಪರೀಕ್ಷೆ ಬರೆಯಲು ನನ್ನ ಮಗನಿಗೆ ನೆರವಾಗುತ್ತೇನೆ. ಆತ ಉತ್ತೀರ್ಣನಾಗುತ್ತಾನೆ ಎಂಬ ಭರವಸೆಯಿದೆ ’ಎಂದು ಅವರು ಹೇಳಿದರು. ಸಾಹಿಲ್ ಕೂಡ ಇದೇ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X