Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಜಾಬ್‌ ಶಿಕ್ಷಣಕ್ಕೆ ಅಡ್ಡಿಯಲ್ಲ: ಪಿಯು...

ಹಿಜಾಬ್‌ ಶಿಕ್ಷಣಕ್ಕೆ ಅಡ್ಡಿಯಲ್ಲ: ಪಿಯು ಪರೀಕ್ಷೆ ಟಾಪರ್ ಮಂಗಳೂರಿನ ಇಲ್ಹಾಮ್‌ ಗೆ ಪ್ರಶಂಸೆಯ ಮಹಾಪೂರ

ವಾರ್ತಾಭಾರತಿವಾರ್ತಾಭಾರತಿ19 Jun 2022 9:13 PM IST
share
ಹಿಜಾಬ್‌ ಶಿಕ್ಷಣಕ್ಕೆ ಅಡ್ಡಿಯಲ್ಲ: ಪಿಯು ಪರೀಕ್ಷೆ ಟಾಪರ್ ಮಂಗಳೂರಿನ ಇಲ್ಹಾಮ್‌ ಗೆ ಪ್ರಶಂಸೆಯ ಮಹಾಪೂರ

ಬೆಂಗಳೂರು:  ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯು ಪರೀಕ್ಷೆ ಟಾಪರ್ ಮಂಗಳೂರಿನ ಇಲ್ಹಾಮ್‌ ಗೆ ಸಾಮಾಜಿಕ ತಾಣದಲ್ಲಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ. 

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿನಿ ಇಲ್ಹಾಮ್ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ 597 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. 

ಈ ಹಿಂದೆ ರಾಜ್ಯದ ಹಲವು ಕಾಲೇಜುಗಳಲ್ಲಿ ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ವಿವಾದ ಏರ್ಪಟ್ಟು ಬಳಿಕ ಹಿಜಾಬ್ ಧರಿಸುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿತ್ತು.  ಅಲ್ಲದೇ ಹಿಜಾಬ್‌ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗುತ್ತದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗಿತ್ತು. ಬಳಿಕ ಹಲವಾರು ಮುಸ್ಲಿಮ್‌ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿಯೇ ವಿದ್ಯಾರ್ಜನೆಗೈದು ಮಹತ್ವದ ಸಾಧನೆಗಳನ್ನು ಮಾಡಿದ್ದರು.

ಇದೀಗ ಎಸೆಸೆಲ್ಸಿ ಬಳಿಕ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲೂ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರ ಸಾಧನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಲವರು ಪ್ರಶಂಸಿಸಿದ್ದಾರೆ. 

'ಹಿಜಾಬ್ ಶಿಕ್ಷಣಕ್ಕೆ ಅಡ್ಡಿಯಾಗುವುದಿಲ್ಲ. ಪಿಯುಸಿಯಲ್ಲಿ ರಾಜ್ಯಕ್ಕೆ 2 ನೇ ಸ್ಥಾನ ಗಳಿಸಿದ್ದಕ್ಕಾಗಿ ಇಲ್ಹಾಮ್ ಅವರಿಗೆ ಅಭಿನಂದನೆಗಳು' ಎಂದು ಕಲಬುರಗಿ ಉತ್ತರ ವಿಧಾನಸಭೆ ಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ ಟ್ವೀಟ್ ಮಾಡಿದ್ದಾರೆ. 

'ಹಿಜಾಬ್ ಮತ್ತು ಶಿಕ್ಷಣದ ನಡುವೆ ಆಯ್ಕೆ ಮಾಡಿಕೊಳ್ಳಬೇಕೆಂದ ಸರಕಾರ ಮತ್ತು ಅದರ ಬೆಂಬಲಿಗರಿಗೆ ಇಲ್ಹಾಮ್ ಕಪಾಳಮೋಕ್ಷ ಮಾಡಿದ್ದಾರೆ.  ನಾವು ನಮ್ಮ ತಲೆಯನ್ನು ಮುಚ್ಚುತ್ತೇವೆ ಹೊರತು ಮೆದುಳನ್ನಲ್ಲ' ಎಂದು ನೆಟ್ಟಿಗರೊಬ್ಬರು ಟ್ವೀಟ್ ಮಾಡಿದ್ದಾರೆ. 

'ಹಿಜಾಬ್ ಶಿಕ್ಷಣಕ್ಕೆ ಅಡ್ಡಿಯಾಗುವುದಿಲ್ಲ. ನಿಮ್ಮ ತಲೆಯ ಮೇಲಿರುವುದಕ್ಕಿಂತ ನಿಮ್ಮ ತಲೆಯ ಒಳಗಿರುವ ವಿಚಾರ ಮುಖ್ಯ.  ಪಿಯುಸಿ ಪರೀಕ್ಷೆಯಲ್ಲಿ 2ನೇ ಸ್ಥಾನ  ಗಳಿಸಿದ್ದಕ್ಕಾಗಿ ಇಲ್ಹಾಮ್ ಅವರಿಗೆ ಅಭಿನಂದನೆಗಳು. ಆಕೆಯ ಯಶಸ್ಸಿನ ಬಳಿಕವಾದರೂ ರಾಜ್ಯ ಸರ್ಕಾರ ತನ್ನ ಮುಸ್ಲಿಂ ಹೆಣ್ಣು ಮಕ್ಕಳ ವಿರೋಧಿ ನೀತಿಯನ್ನು ಪರಿಶೀಲಿಸಬಹುದು ಎಂದು ಆಶಿಸುತ್ತೇವೆ ಎಂದು ಇನ್ನೊಬ್ಬರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲದೇ ದೇಶದಾದ್ಯಂತ ಹಲವರು ಇಲ್ಹಾಂಗೆ ಅಭಿನಂದನೆ ಸಲ್ಲಿಸಿದ್ದಾರೆ.

Ilham, a Hijabi student, stood second in Karnataka by securing 597 marks in 12th class exams!

Her success is a tight slap to those elite/woke Muslims & atheist "Muslims" who played a role in stereotyping Hijab!pic.twitter.com/0wdLW6fI00

— Muslim Spaces (@MuslimSpaces) June 19, 2022

Hijab is not a barrier for education.

Congratulations to Ilham for securing 2nd rank in Karnataka state PUC examination. pic.twitter.com/o4crCLFxtv

— Kaneez Fatima (@MlaKaneezfatima) June 18, 2022

Where are those idiots who preached about hijab being a symbol of oppression. Listen to this girl, who topped her exam in the same state that banned hijab. It's a slap to those Islamophobic propaganda.
Look at her confidence & smile, Mashaallah#hijab #hijabigirl #Karnataka pic.twitter.com/xdrBX7TtX5

— Aasif Mujtaba (@MujtabaAasif) June 19, 2022

Ilham, who is second science stream topper in the state, securing 597 marks said that her aim is to become a psychologist. She is the student of St Aloysius PU College. Daughter of Mahammad Raffic Davood Saheb, a computer programmer and Moizatul Kubra, homemaker from Kudroli. pic.twitter.com/hQWcOFvF18

— Kevin Mendonsa (@KevinMTOI) June 18, 2022

#Mangalore ; Miss ILHAM (Science) & Miss Anisha Mallya (Com) of St Aloysius PU College, Kodialbail, #Mangaluru Bag 2nd Ranks respectively in the State in II #PUCResults Examinations- and both stand with FIRST Ranks in#dakshinakannada #congratulations #Karnataka #hijabigirl pic.twitter.com/CaBxNCc4nT

— Hate Watch Karnataka. (@Hatewatchkarnat) June 18, 2022

And the regressive govt and it’s supporters tell choose between hijab and education. Ilham is slapping them all. “We cover our head, not brain” https://t.co/a4hotDeoZK

— Juveriya Afreen جویریہ آفرینಜುವೇರಿಯ (@HussainiJaweria) June 19, 2022

#Ilham a #Hijab Wearing Science Student from St Aloysius College Mangaluru Scored 597/600 marks in Class 12th holding the 2nd Rank in the state.#PUCResults #Mangalore #Karnataka pic.twitter.com/VKiVsc2rwU

— Public Karnataka (@Public_Karntka) June 19, 2022

Hijab is not a barrier to Education. Whats inside your head matters more than whats above your Head..
Congratulations to Ilham for securing 2nd rank in Karnataka state PUC examination. Hopefully the Karnataka Govt will review its Anti-Muslim Girls policy after her success.. pic.twitter.com/GWsgeQe8bT

— Deccan Digest (@DeccanDigest) June 19, 2022

Hijab is not a barrier for education.

Congratulations to Ilham for securing 2nd rank in Karnataka state PUC examination.@ikseshwarappa shame on you. #Karanataka pic.twitter.com/tivZP6BAxu

— My country my pride (@sultan_bharat) June 19, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X