Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಮಾಜಿಕ ಮಾಧ್ಯಮಗಳಲ್ಲಿ ವಿಫುಲ ಅವಕಾಶ:...

ಸಾಮಾಜಿಕ ಮಾಧ್ಯಮಗಳಲ್ಲಿ ವಿಫುಲ ಅವಕಾಶ: ಎಂ.ಎಸ್.ರಾಘವೇಂದ್ರ

ವಾರ್ತಾಭಾರತಿವಾರ್ತಾಭಾರತಿ21 Jun 2022 2:05 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಾಮಾಜಿಕ ಮಾಧ್ಯಮಗಳಲ್ಲಿ ವಿಫುಲ ಅವಕಾಶ: ಎಂ.ಎಸ್.ರಾಘವೇಂದ್ರ

ಉಡುಪಿ: ಸಾಮಾಜಿಕ ಮಾಧ್ಯಮದಲ್ಲಿ ಸಮಯವನ್ನು ಕಳೆಯುತ್ತಿ ದ್ದೇವೆ ಹೊರತು ಅದನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಳ್ಳಲು ವಿಫಲರಾಗುತ್ತಿ ದ್ದೇವೆ ಎಂದು ಪತ್ರಕರ್ತ ಎಂ.ಎಸ್.ರಾಘವೇಂದ್ರ ಹೇಳಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಮತ್ತು ಐ.ಕ್ಯೂ.ಎ.ಸಿ. ಸಹಯೋಗದಲ್ಲಿ ಸೋಮವಾರ ಕಾಲೇಜಿನ ನೂತನ ರವಿಂದ್ರ ಮಂಟಪದಲ್ಲಿ ಜರಗಿದ ‘ನವ ಮಾಧ್ಯಮದಲ್ಲಿ ಹೊಸ ಸಾಧ್ಯತೆಗಳು’ ರಾಜ್ಯಮಟ್ಟದ ಪತ್ರಿಕೋದ್ಯಮ ಕಾರ್ಯಾ ಗಾರದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ನಕರಾತ್ಮಕ ಮತ್ತು ಸಕಾರಾತ್ಮಕವಾಗಿ ಬಳಕೆ ಮಾಡಲು ಸಾಮಾಜಿಕ ಮಾಧ್ಯಮ ಪ್ರಭಲ ಅಸ್ತ್ರವಾಗಿದೆ. ಅದರಿಂದ ಬದುಕು ಕಟ್ಟಿಕೊಳ್ಳಲು, ಬದುಕನ್ನು ಹಾಳು ಮಾಡಿಕೊಳ್ಳಲು ಸಾಧ್ಯವಿದೆ. ಯ್ಯೂಟ್ಯೂಬ್, ಫೇಸ್ಬುಕ್‌ ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ನಮಗೆ ಪ್ರಮುಖ ವೇದಿಕೆಯಾಗಿದೆ. ಇದರಲ್ಲಿ ಚಾನೆಲ್, ಪೇಜ್‌ಗಳನ್ನು ಮಾಡುವ ಮೂಲಕ ಇತಿಹಾಸ, ಪುರಾಣ, ಪ್ರಸ್ತುತ ವಿದ್ಯಮಾನ ಗಳಿಗೆ ಸಂಬಂಧಿಸಿ ಜನರ ಅಭಿರುಚಿಗೆ ತಕ್ಕ ವಿಭಿನ್ನ ಕಂಟೆಂಟ್‌ಗಳನ್ನು ನೀಡ ಬಹುದು. ಜತೆಗೆ ಆದಾಯವನ್ನು ಗಳಿಸುವ ಅವಕಾಶಗಳಿವೆ ಎಂದರು.

ಅಂತರಾಷ್ಟ್ರೀಯ ಮಟ್ಟದ ಪ್ರಮುಖ ವಿದ್ಯಮಾನಗಳು ರಾಜ್ಯದ ಜನರಿಗೆ ಪ್ರಾದೇಶಿಕ ಭಾಷೆಯಲ್ಲಿ ಸುದ್ದಿಗಳು ಸಿಗುತ್ತಿಲ್ಲ. ಟೆಲಿವಿಶನ್ ಮಾಧ್ಯಮಕ್ಕೆ ಬರುವ ಯುವ ಪತ್ರಕರ್ತರು ಅನುವಾದ ಸರಿಯಾಗಿ ಗೊತ್ತಿಲ್ಲದೆ ಈ ರೀತಿ ಸಮಸ್ಯೆ ಗಳಾಗುತ್ತಿದೆ. ಪತ್ರಿಕೋದ್ಯಮ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್‌ನಿಂದ ಕನ್ನಡ ಅನುವಾದ ಬಗ್ಗೆ ಹೇಳಿಕೊಡಲು ಮೊದಲ ಪ್ರಾಮುಖ್ಯತೆ ಕೊಡಬೇಕು ಎಂದು ಅವರು ಸಲಹೆ ನೀಡಿದರು.

ಕಲಾವಿದೆ ಮಾನಸಿ ಸುಧೀರ್ ಸಾಮಾಜಿಕ ಜಾಲತಾಣಗಳಲ್ಲಿ ಸಾಹಿತ್ಯ, ಕಾಪು ಶಟರ್‌ಬಾಕ್ಸ್ ಫಿಲಂಸ್‌ನ ಸಚಿನ್ ಎಸ್.ಶೆಟ್ಟಿ ಕರಾವಳಿಯಲ್ಲುಂಟು ನೂರೆಂಟು ಕಂಟೆಂಟು, ನಿರೂಪಕಿ ಶಮೀರಾ ಬೆಳುವಾಯಿ ನಿರೂಪಣೆ ಆಕಾಶದಷ್ಟು ಅವಕಾಶ, ಹಿನ್ನೆಲೆ ಧ್ವನಿ ಕಲಾವಿದ ಬಡೆಕ್ಕಿಲ ಪ್ರದೀಪ್ ಧ್ವನಿ ಜಗತ್ತಿನ ಧಣಿ ಆಗೋದು ಹೇಗೆ? ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ನಾಯಕ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಮಂಜುನಾಥ್ ಕಾಮತ್ ಉಪಸ್ಥಿತರಿದ್ದರು. ಉಪನ್ಯಾಸಕ ಸುಚಿತ್ ಕೊಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X