Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲೇಡಿಹಿಲ್‌ನಿಂದ ಉರ್ವ ಮಾರಿಗುಡಿವರೆಗೆ...

ಲೇಡಿಹಿಲ್‌ನಿಂದ ಉರ್ವ ಮಾರಿಗುಡಿವರೆಗೆ ಸಸಿ ನೆಡುವ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 Jun 2022 2:47 PM IST
share
ಲೇಡಿಹಿಲ್‌ನಿಂದ ಉರ್ವ ಮಾರಿಗುಡಿವರೆಗೆ ಸಸಿ ನೆಡುವ ಕಾರ್ಯಕ್ರಮ

ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಸ್ಮಾರ್ಟ್ ಸಿಟಿ ಮಿಷನ್ ಏಳು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಎಲ್ಲಾ ೧೦೦ ನಗರದ ಸ್ಮಾರ್ಟ್ ಸಿಟಿಗಳಲ್ಲಿ ‘ಸಬ್ಕಾ ಭಾರತ್, ನಿಖರ್ತಾ ಭಾರತ್’ ಪರಿಕಲ್ಪನೆಯಡಿಯಲ್ಲಿ ವಿವಿಧ ಕಾರ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅದರಂತೆ ಬುಧವಾರ ನಗರದ ಲೇಡಿಹಿಲ್ ಬಳಿಯಿಂದ ಉರ್ವ ಮಾರಿಗುಡಿವರೆಗೆ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು.

ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಸ್ಮಾರ್ಟ್ ಸಿಟಿಯಡಿ ನಗರವನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ಕಾರ್ಯ ಕಳೆದ ಏಳು ವರ್ಷಗಳಿಂದ ಸಾಗುತ್ತಿದೆ. ಮೋದಿಯವರ ಯೋಜನೆ ಮತ್ತು ಯೋಚನೆಯಂತೆ ಕಾರ್ಯಗಳು ಸಾಗುತ್ತಿವೆ. ಮಂಗಳೂರು ನಗರ ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿ ಏಳುವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯನ್ನು ಕೂಡ ವಿವಿಧ ಕಾರ್ಯಕ್ರಮಗಳ ಮೂಲಕ ಆಯೋಜಿಸಲಾಗಿದೆ ಎಂದರು.

೭ ಸಂಖ್ಯೆಯನ್ನು ಸಾಂಕೇತಿಕವಾಗಿಸಿ ಏಳು ದಿನ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಸಸಿ ನೆಡುವ ಕಾರ್ಯಕ್ರಮ, ಕ್ರಿಕೆಟ್, ಬೀದಿ ನಾಟಕ, ಸ್ವಚ್ಛಭಾರತ್ ಹೀಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಏಳು ಓವರಿನ ಕ್ರಿಕೆಟ್ ಮ್ಯಾಚ್ ನಡೆಯಲಿದುದ ಏಳು ತಂಡಗಳು ಭಾಗವಹಿಸಲಿವೆ. ಪ್ರತಿ ಓವರ್‌ನಲ್ಲಿ ಏಳು ಬಾಲ್, ಏಳೂ ಬಾಲ್ ಕೂಡ ವಿವಿಧ ಬಣ್ಣಗಳಿಂದ ಇರಲಿದ್ದು, ವಿನೂತನ ರೀತಿಯಲ್ಲಿ ಪಂದ್ಯಾಟ ನಡೆಯಲಿದೆ ಎಂದವರು ಹೇಳಿದರು.

ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, ದೇಶದ ಚುಕ್ಕಾಣಿ ಹಿಡಿದ ಪ್ರಧಾನಿ ಮೋದಿ ೮ ವರ್ಷ ಪೂರೈಸುತ್ತಿದ್ದು, ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದೆ.  ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಸ್ಮಾರ್ಟ್ ಸಿಟಿಯಡಿ ಮಂಗಳೂರಿನಲ್ಲೂ ಅಮೂಲಾಗ್ರ ಅಭಿವೃದ್ಧಿ ಕೆಲಸಗಳಾಗಿವೆ. ಜೂ.೧೯ರಿಂದ ಜೂ.೨೫ರವರೆಗೆ ವಿವಿಧಡ ಕಾರ್ಯಕ್ರಮ ಹಮ್ಮಿಕೊಂಡು ವಿನೂತನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಜೂ.೨೩ರಂದು ಸಾಮಾಜಿಕ ಜಾಗೃತಿ ಕುರಿತು ಬೀದಿನಾಟಕ, ಜೂ.೨೪ರಂದು ಸ್ವಚ್ಛಭಾರತ ಕಾರ್ಯಕ್ರಮ ಮತ್ತು ಕ್ರಿಕೆಟ್ ಪಂದ್ಯಾಟ, ಜೂ.೨೫ರಂದು ಉರ್ವ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದವರು ಹೇಳಿದರು.

ಈ ಸಂದರ್ಭ ಉಪಮೇಯರ್ ಸುಮಂಗಳಾ ರಾವ್, ಮಾಜಿ ಮೇಯರ್ ದಿವಾಕರ, ಸ್ಮಾರ್ಟ್ ಸಿಟಿ ಅಧಿಕಾರಿ ಅರುಣ್ ಪ್ರಭ, ಸ್ಮಾರ್ಟ್ ಸಿಟಿ ನಿರ್ದೇಶಕ ಸುಧೀರ್ ಶೆಟ್ಟಿ ಕಣ್ಣೂರು, ಇಂಜಿನಿಯರ್ ಲಿಂಗೇಗೌಡ, ಮೂಡಾ ಅಧ್ಯಕ್ಷ ರವಿಶಂಕರ ಮಿಜಾರು, ಕೆಎಫ್‌ಡಿಸಿ ಅಧ್ಯಕ್ಷ ನಿತಿನ್ ಕುಮಾರ್, ಕಾರ್ಪೋರೇಟರ್ ಗಣೇಶ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X