Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ಖಾತೆ ವಿರುದ್ಧ ಕ್ರಮಕ್ಕೆ ಸರಕಾರ...

ನನ್ನ ಖಾತೆ ವಿರುದ್ಧ ಕ್ರಮಕ್ಕೆ ಸರಕಾರ ಟ್ವಿಟರ್‌ಗೆ ಮನವಿ ಮಾಡಿತ್ತು: ಆಲ್ಟ್‌ ನ್ಯೂಸ್‌ ಸಹಸಂಸ್ಥಾಪಕ ಝುಬೈರ್‌

ವಾರ್ತಾಭಾರತಿವಾರ್ತಾಭಾರತಿ23 Jun 2022 2:22 PM IST
share
ನನ್ನ ಖಾತೆ ವಿರುದ್ಧ ಕ್ರಮಕ್ಕೆ ಸರಕಾರ ಟ್ವಿಟರ್‌ಗೆ ಮನವಿ ಮಾಡಿತ್ತು: ಆಲ್ಟ್‌ ನ್ಯೂಸ್‌ ಸಹಸಂಸ್ಥಾಪಕ ಝುಬೈರ್‌

ಹೊಸದಿಲ್ಲಿ: ತಮ್ಮ ಟ್ವಿಟರ್‌ ಖಾತೆ ಭಾರತೀಯ ಕಾನೂನುಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಟ್ವಿಟರ್‌ಗೆ ಭಾರತ ಸರಕಾರದಿಂದ ಮನವಿ ಬಂದಿತ್ತು ಎಂದು ಆಲ್ಟ್‌ ನ್ಯೂಸ್‌ ಸಹಸ್ಥಾಪಕ ಮುಹಮ್ಮದ್‌ ಝುಬೈರ್‌ ಹೇಳಿದ್ದಾರೆ.

ಈ ಮನವಿಯ ಮೂಲಕ  ಭಾರತ ಸರಕಾರ ಯಾವ ಕ್ರಮಕ್ಕೆ ಕೋರಿತ್ತು ಎಂಬುದು ಸ್ಪಷ್ಟವಾಗಿಲ್ಲ. ಆದರೆ ಸರಕಾರದ ಮನವಿಯಂತೆ ಯಾವುದೇ ಕ್ರಮ ಸದ್ಯಕ್ಕೆ ಕೈಗೊಂಡಿಲ್ಲ ಎಂದು ಟ್ವಿಟರ್‌ ಝುಬೈರ್‌ ಅವರಿಗೆ ಮಾಹಿತಿ ನೀಡಿದೆ.

ದ್ವೇಷದ ಭಾಷಣ ನೀಡಿದ ಸಂಬಂಧ ಪ್ರಕರಣ ಎದುರಿಸುತ್ತಿರುವ ಮೂವರು ಹಿಂದುತ್ವ ನಾಯಕರುಗಳಾದ ಯತಿ ನರಸಿಂಗಾನಂದ ಸರಸ್ವತಿ, ಬಜರಂಗ ಮುನಿ ಮತ್ತು ಆನಂದ್‌ ಸ್ವರೂಪ್‌ ಅವರನ್ನು ದ್ವೇಷ ಹರಡುವವರು ಎಂದು ಬಣ್ಣಿಸಿ ಟ್ವೀಟ್‌ ಮಾಡಿದ್ದಾರೆಂಬ ಆರೋಪದ ಮೇಲೆ ಝುಬೈರ್‌ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಜೂನ್‌ 1ರಂದು ಐಪಿಸಿ ಸೆಕ್ಷನ್‌ 295ಎ ಮತ್ತು ಐಟಿ ಕಾಯಿದೆಯ ಸೆಕ್ಷನ್‌ 67 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಆದರೆ ಇದು ಅವರ ವಿರುದ್ಧದ ಮೊದಲ ಪ್ರಕರಣ ಆಗಿರಲಿಲ್ಲ.

ಸೆಪ್ಟೆಂಬರ್‌ 2020ರಲ್ಲಿ ದಿಲ್ಲಿ ಪೊಲೀಸರು ಅವರ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದರು. ಅಪ್ರಾಪ್ತೆಯೊಬ್ಬಳಿಗೆ ಕಿರುಕುಳ ನೀಡಿದ ಆರೋಪ ಅವರ ಮೇಲೆ ಹೊರಿಸಲಾಗಿತ್ತು.

ಟ್ವಿಟರ್‌ ಬಳಕೆದಾರ ಜಗದೀಶ್‌ ಸಿಂಗ್‌ ಎಂಬವರ ನಿಂದನಾತ್ಮಕ ಪೋಸ್ಟ್‌ಗೆ ಝುಬೈರ್‌ ಪ್ರತಿಕ್ರಿಯಿಸಿದ ಒಂದು ತಿಂಗಳ ಬಳಿಕ ಈ ಪ್ರಕರಣಗಳು ದಾಖಲಾಗಿದ್ದವು.

ತಮ್ಮ ಟ್ವೀಟ್‌ನಲ್ಲಿ ಝುಬೈರ್‌ ಅವರು ಸಿಂಗ್‌ನ ಡಿಸ್ಪ್ಲೇ  ಚಿತ್ರವನ್ನು ಪೋಸ್ಟ್‌ ಮಾಡಿದ್ದರು. ಅದರಲ್ಲಿ  ಆ ವ್ಯಕ್ತಿಯ ಮೊಮ್ಮಗಳದ್ದೆಂದು ತಿಳಿಯಲಾದ ಚಿತ್ರವೂ ಇತ್ತು. ಆದರೆ ತಮ್ಮ ಪೋಸ್ಟ್‌ನಲ್ಲಿ ಝುಬೈರ್‌ ಬಾಲಕಿಯ ಮುಖವನ್ನು ಮಬ್ಬಾಗಿಸಿದ್ದರು.

ಆದರೆ ಈ ಟ್ವೀಟ್‌ ಗಂಭೀರ ಅಪರಾಧವೆಂದು ಪರಿಗಣಿಸಲಾಗದು ಎಂದು ದಿಲ್ಲಿ ಪೊಲೀಸರು ಹೈಕೋರ್ಟ್‌ಗೆ ತಿಳಿಸಿದ್ದರು.

Twitter has received a request from Government of India regarding my Twitter account. It claims that my account violates the law(s) of India. pic.twitter.com/8aKRCM13Ts

— Mohammed Zubair (@zoo_bear) June 22, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X