Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಗ್ನಿಪಥ್ ಯೋಜನೆ ಕ್ರಾಂತಿಕಾರಿ...

ಅಗ್ನಿಪಥ್ ಯೋಜನೆ ಕ್ರಾಂತಿಕಾರಿ ಪರಿಕಲ್ಪನೆ: ದ.ಕ. ಜಿಲ್ಲಾ ಮಾಜಿ ಸೈನಿಕರ ಸಂಘ

ವಾರ್ತಾಭಾರತಿವಾರ್ತಾಭಾರತಿ24 Jun 2022 3:52 PM IST
share

ಮಂಗಳೂರು‌ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆ ಉತ್ತಮ ಕ್ರಾಂತಿಕಾರಿ ಪರಿಕಲ್ಪನೆ ಯಾಗಿದ್ದು, ಯುವಜನತೆಗೆ ಭಾರತೀಯ ಸೇನಾಪಡೆ ಸೇರಿ ದೇಶ ಸೇವೆ ಮಾಡುವ ಅವಕಾಶ ಒದಗಿ ಬಂದಿದೆ ಎಂದು ದ.ಕ ಜಿಲ್ಲಾ ಮಾಜಿ ಸೈನಿಕರ ಸಂಘದ ಪ್ರಮುಖರಾದ ಕರ್ನಲ್ ಶರತ್ ಭಂಡಾರಿ ಹೇಳಿದರು.

ಯೋಜನೆಯಲ್ಲಿ ಕೆಲವೊಂದು ಸಣ್ಣಪುಟ್ಟ ದೋಷಗಳಿದ್ದು, ಅವುಗಳನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಒಂದೊಂದಾಗಿ ಪರಿಹರಿಸುವ ವಿಶ್ವಾಸವಿದೆ. ಯೋಜನೆ ಘೋಷಣೆ ವೇಳೆ ಸಮರ್ಪಕ ಮಾಹಿತಿ ನೀಡುವಲ್ಲಿ ಎಡವಿದ ಹಿನ್ನೆಲೆಯಲ್ಲಿ ಕೆಲವೊಂದು ಗೊಂದಲಗಳು ಉಂಟಾಗಿವೆ. ಅದರೆ ಇದನ್ನೇ ಮುಂದಿಟ್ಟುಕೊಂಡು ಸಾರ್ವಜನಿಕ ಸೊತ್ತುಗಳಿಗೆ ಹಾನಿ ಮಾಡಿರುವ ಪುಂಡರ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ರೈಲಿಗೆ ಬೆಂಕಿ ಹಾಕಿದವರಿಗೆ ಮಿಲಿಟರಿಗೆ ಸೇರುವ ಅರ್ಹತೆ ಇಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಸ್ತುತ ದೇಶದ ಸೇನೆಯ ಅಂದಾಜು ವರ್ಷ  ೩೦-೩೫ ರಷ್ಟಿದೆ. ಅದನ್ನು ಸುಮಾರು ೨೬ ವರ್ಷಕ್ಕೆ ಇಳಿಸುವುದು ಯೋಜನೆಯ ಉದ್ದೇಶ. ಕಾರ್ಗಿಲ್ ಯುದ್ಧದ ವೇಳೆಗಾಗಲೇ ಈ ಕುರಿತ ಚರ್ಚೆಗಳು ನಡೆದಿತ್ತು. ಈಗ ಅದನ್ನು ಜಾರಿಗೆ ತರಲಾಗುತ್ತಿದೆ. ಸೇನೆಯಿಂದ ಹೊರಬಂದು ದೇಶ ದ್ರೋಹದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಾರೆ ಎನ್ನುವ ಹೇಳಿಕೆಗಳು ಬಾಲಿಶ. ಪಿಂಚಣಿ ಹಣವನ್ನು ಉಳಿಸಲು ಯೋಜನೆ ಜಾರಿಗೆ ತರಲಾಗಿದೆ ಎನ್ನುವುದೂ ಒಪ್ಪತಕ್ಕದ್ದಲ್ಲ ಎಂದರು.

ಒಬ್ಬ ಉತ್ತಮ ಸೈನಿಕನಾಗಲು ಕನಿಷ್ಠ ಆರು ವರ್ಷ ಬೇಕು. ನಾಲ್ಕು ವರ್ಷ ಸೇವೆ ಸಲ್ಲಿಸುವ ಸೈನಿಕರನ್ನು ಹೇಗೆ ಸಿದ್ಧ ಪಡಿಸುತ್ತಾರೆ ಎನ್ನುವ ಪ್ರಶ್ನೆ ಇದೆ. ಅದಕ್ಕಾಗಿ ಹೊಸ ತರಬೇತಿ ಕ್ರಮ ಸಿದ್ಧಪಡಿಸುವ ಪ್ರಕ್ರಿಯೆ ಜಾರಿಗೆ ಬರಲಿದೆ. ಇನ್ನೊಂದೆಡೆ ಈಗ ಯಾವ ರೀತಿ ನೇಮಕಾತಿ ಪ್ರಕ್ರಿಯೆ ಇದೆಯೋ ಅದೇ ಮಾದರಿ ಮುಂದಕ್ಕೆ ಅಗ್ನಿವೀರರ ನೇಮಕಾತಿಯಲ್ಲೂ ಇರಲಿದೆ. ಆದರೆ ನಾಲ್ಕು ವರ್ಷದಲ್ಲಿ ಸೇನೆಯಿಂದ ನಿವೃತ್ತಿ ಯಾಗಲಿದ್ದಾರೆ. ಜತೆಗೆ ಪಿಂಚಣಿ, ಆರೋಗ್ಯ ಕವಚ, ಗ್ರ್ಯಾಚುವಿಟಿ ಇರುವುದಿಲ್ಲ. ಆದರೆ ನಾಲ್ಕು ವರ್ಷದ ಬಳಿಕ ಸೇನೆಯಲ್ಲಿ ಮುಂದುವರಿಯುವವರು ಈ ಸೌಲಭ್ಯ ಪಡೆಯಲಿದ್ದಾರೆ. ಇದಕ್ಕೆ ಬದಲಾಗಿ  ಅಗ್ನಿವೀರರು  ದೊಡ್ಡ ಮೊತ್ತ ವೊಂದನ್ನು ಪಡೆಯಲಿದ್ದಾರೆ. ಸಣ್ಣ ಪ್ರಾಯದಲ್ಲೇ ಇಷ್ಟು ದೊಡ್ಡ ಮೊತ್ತವನ್ನು ಬಳಸಿ ಉನ್ನತ ಶಿಕ್ಷಣ ಮುಂದುವರಿಸಬಹುದು. ಸ್ವ ಉದ್ಯೋಗ ಬೇಕಾದರೂ ಮಾಡಬಹುದು. ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಈಗಾಗಲೇ ಅಗ್ನಿವೀರರಿಗೆ ಉದ್ಯೋಗದಲ್ಲಿ ಮೀಸಲಾತಿಯನ್ನೂ ಘೋಷಿಸಿವೆ ಎಂದರು.

ಸಂಘದ ಕಾರ್ಯದರ್ಶಿ ಕ್ಯಾಪ್ಟನ್ ದೀಪಕ್ ಅಡ್ಯಂತಾಯ, ಮಾಜಿ ಅಧ್ಯಕ್ಷ ವಿಕ್ರಮ್ ದತ್ತ, ಸದಸ್ಯ ಕೆ. ಜಯ ಚಂದ್ರನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X