Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜುಲೈ 1 ರಿಂದ ಹೊಸ ಕಾರ್ಮಿಕ ನಿಯಮಗಳು;...

ಜುಲೈ 1 ರಿಂದ ಹೊಸ ಕಾರ್ಮಿಕ ನಿಯಮಗಳು; ಕೈಗೆ ದೊರೆಯುವ ವೇತನ ಕಡಿತ, ಪಿಎಫ್ ಕೊಡುಗೆ, ಕೆಲಸದ ಅವಧಿ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ24 Jun 2022 5:47 PM IST
share
ಜುಲೈ 1 ರಿಂದ ಹೊಸ ಕಾರ್ಮಿಕ ನಿಯಮಗಳು; ಕೈಗೆ ದೊರೆಯುವ ವೇತನ ಕಡಿತ, ಪಿಎಫ್ ಕೊಡುಗೆ, ಕೆಲಸದ ಅವಧಿ ಹೆಚ್ಚಳ

ಹೊಸದಿಲ್ಲಿ: ಜುಲೈ 1 ರಿಂದ ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ಹೊಸ ಕಾರ್ಮಿಕ ಕಾನೂನುಗಳು ಉದ್ಯೋಗಿಗಳ ಕೈಗೆ ಸಿಗುವ ವೇತನ ಅವರ ಉದ್ಯೋಗಿ ಭವಿಷ್ಯನಿಧಿ ಮತ್ತು ಕೆಲಸದ ಗಂಟೆಗಳಲ್ಲಿ ಮಹತ್ತರ ಬದಲಾವಣೆಗಳನ್ನು ತರಲಿದೆ.

ಹೊಸ ವೇತನ ನಿಯಮಗಳು ಹಲವಾರು ಮಾರ್ಪಾಟುಗಳನ್ನು ಸೂಚಿಸಿವೆ. ಇದರಿಂದ ಉದ್ಯೋಗಿಗಳ ಕೆಲಸದ ಅವಧಿ ಹೆಚ್ಚಳವಾಗುವುದರ ಜೊತೆಗೆ ಪಿಎಫ್ ಕೊಡುಗೆ ಹೆಚ್ಚಳವಾಗಲಿದ್ದು ಇದರಿಂದ ಅವರ ಕೈಗೆ ಅಂತಿಮವಾಗಿ ದೊರೆಯುವ ವೇತನ ಕಡಿಮೆಯಾಗಲಿದೆ.

ಆದರೆ ಈ ಹೊಸ ಕಾರ್ಮಿಕ ಸಂಹಿತೆಗೆ ಸಂಬಂಧಿಸಿದಂತೆ ನಿಯಮಗಳನ್ನು ಕೆಲ ರಾಜ್ಯಗಳು ಇನ್ನಷ್ಟೇ ರೂಪಿಸಬೇಕಿದೆ. ವೇತನ ಸಂಹಿತೆಗೆ ಸಂಬಂಧಿಸಿದಂತೆ ಇಲ್ಲಿಯ ತನಕ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕರಡು ನಿಯಮಗಳನ್ನು ಪ್ರಕಟಿಸಿವೆ ಎಂದು ಕೇಂದ್ರ ಕಾನೂನು ಮತ್ತು ಉದ್ಯೋಗ ರಾಜ್ಯ ಸಚಿವ ರಾಮೇಶ್ವರ್ ತೇಲಿ ತಿಳಿಸಿದ್ದಾರೆ.

ಈ ಹೊಸ ಕಾನೂನಿನ ಪ್ರಕಾರ ಕಂಪೆನಿಗಳು ತಮ್ಮ ಉದ್ಯೋಗಿಗಳ ಕೆಲಸದ ಅವಧಿಯನ್ನು ಈಗಿನ 8-9 ಗಂಟೆಗಳ ಬದಲು 12 ಗಂಟೆಗಳಿಗೆ ಏರಿಕೆ ಮಾಡಬಹುದು. ಆದರೆ ಉದ್ಯೋಗಿಗಳಿಗೆ ವಾರಕ್ಕೆ ಮೂರು ರಜೆಗಳನ್ನು ನೀಡಬೇಕಿದೆ. ಈ ಹೊಸ ಸಂಹಿತೆಯ ಪ್ರಕಾರ ವಾರಕ್ಕೆ ಒಟ್ಟು ಕೆಲಸದ ಅವಧಿ 48 ಗಂಟೆಗಳಾಗಿವೆ.

ಈ ಸಂಹಿತೆಯನ್ವಯ ಉದ್ಯೋಗಿಗಳ ಮೂಲ ವೇತನವು ಒಟ್ಟು ಮಾಸಿಕ ವೇತನದ ಕನಿಷ್ಠ ಶೇ 50ರಷ್ಟಾಗಿರುತ್ತದೆ. ಇದರಿಂದ ಉದ್ಯೋಗಿಗಳು ಮತ್ತು ಉದ್ಯೋಗದಾತರು ಮಾಡುವ ಪಿಎಫ್ ಕೊಡುಗೆಗಳು ಏರಿಕೆಯಾಗಲಿವೆ.

ಇದರಿಂದ ಪ್ರಮುಖವಾಗಿ ಖಾಸಗಿ ರಂಗದಲ್ಲಿ ದುಡಿಯುವ ಉದ್ಯೋಗಿಗಳ ಕೈಗೆ ಅಂತಿಮವಾಗಿ ಸಿಗುವ ವೇತನದ ಮೊತ್ತ ಕಡಿಮೆಯಾಗಲಿದೆ. ಆದರೆ ಈ ಹೊಸ ಕಾರ್ಮಿಕ ಕಾನೂನುಗಳನ್ವು ನಿವೃತ್ತಿ ನಂತರ ದೊರೆಯುವ ಗ್ರಾಚುವಿಟಿ ಮತ್ತಿತರ ಮೊತ್ತ ಏರಿಕೆಯಾಗಲಿದೆ.

ಈ ಹೊಸ ನಿಯಮಗಳಿಗೆ ಸಂಸತ್ತು ಅನುಮೋದನೆ ನೀಡಿದ್ದರೂ ಕಾರ್ಮಿಕ ಸಂಬಂಧಿ ವಿಚಾರಗಳು ಸಂವಿಧಾನದ ಕನ್ಕರೆಂಟ್ ಪಟ್ಟಿಯಲ್ಲಿ ಬರುವುದರಿಂದ ಹೊಸ ಸಂಹಿತೆ ಕುರಿತಂತೆ ರಾಜ್ಯಗಳು ನಿಯಮಗಳ ಕುರಿತಂತೆ ಅಧಿಸೂಚನೆ ಹೊರಡಿಸಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X