Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಂಚನೆ ಪ್ರಕರಣ ಎದುರಿಸುತ್ತಿರುವ DHFL...

ವಂಚನೆ ಪ್ರಕರಣ ಎದುರಿಸುತ್ತಿರುವ DHFL ಬ್ಯಾಂಕ್‌ ನಿಂದ ಕೋಟ್ಯಂತ ರೂ. ದೇಣಿಗೆ ಸ್ವೀಕರಿಸಿದ ಬಿಜೆಪಿ: ಕಾಂಗ್ರೆಸ್‌ ಆರೋಪ

ವಾರ್ತಾಭಾರತಿವಾರ್ತಾಭಾರತಿ25 Jun 2022 8:57 PM IST
share
ವಂಚನೆ ಪ್ರಕರಣ ಎದುರಿಸುತ್ತಿರುವ DHFL ಬ್ಯಾಂಕ್‌ ನಿಂದ ಕೋಟ್ಯಂತ ರೂ. ದೇಣಿಗೆ ಸ್ವೀಕರಿಸಿದ ಬಿಜೆಪಿ: ಕಾಂಗ್ರೆಸ್‌ ಆರೋಪ

ಹೊಸದಿಲ್ಲಿ: ವಂಚನೆಗೊಳಗಾದ ಡಿಎಚ್‌ಎಫ್‌ಎಲ್‌ನ ಪ್ರವರ್ತಕರು ಮತ್ತು ಸಂಬಂಧಿತ ಕಂಪನಿಗಳಿಂದ ಬಿಜೆಪಿಯು ಕೋಟ್ಯಂತರ ರೂಪಾಯಿ ದೇಣಿಗೆಯನ್ನು ಸ್ವೀಕರಿಸಿದೆ ಎಂದು ಕಾಂಗ್ರೆಸ್ ಶನಿವಾರ ಆರೋಪಿಸಿದೆ ಮತ್ತು "ಇದು ಪ್ರತ್ಯುಪಕಾರ ಸ್ವೀಕರಿಸಿದ್ದೋ?" ಎಂದು ಪ್ರಶ್ನಿಸಿದೆ.

"ಭಾರತದ ಅತಿದೊಡ್ಡ ಬ್ಯಾಂಕಿಂಗ್ ವಂಚನೆಯು ಪ್ರಧಾನಿ ನರೇಂದ್ರ ಮೋದಿಯವರ ಮೂಗಿನ ನೇರಕ್ಕೆ ನಡೆದಿದೆ" ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಥೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. "ದೇಶ ತೊರೆದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಸೇರಿದಂತೆ ವಂಚಕರಿಂದ ಹಣವನ್ನು ವಸೂಲಿ ಮಾಡಲು ಸರ್ಕಾರ ಏನು ಮಾಡುತ್ತಿದೆ?" ಎಂದೂ ಅವರು ಈ ಸಂದರ್ಭದಲ್ಲಿ ಕೇಳಿದರು.

"ಡಿಎಚ್‌ಎಫ್‌ಎಲ್ 17 ಬ್ಯಾಂಕ್‌ಗಳಿಗೆ 34,615 ಕೋಟಿ ರೂ.ಗೂ ಹೆಚ್ಚು ವಂಚನೆ ಮಾಡಿದೆ. ಆದರೆ ಆತಂಕಕಾರಿ ವಿಷಯವೆಂದರೆ ಈ ವಂಚನೆಗೆ ಭಾರತೀಯ ಜನತಾ ಪಕ್ಷದೊಂದಿಗೆ ನೇರ ಸಂಪರ್ಕವಿದೆ ಎಂದು ಅವರು ಹೇಳಿದರು.

“PMAY ಯ ಆಡಿಟ್ DHFL ಹಗರಣವನ್ನು ಹೇಗೆ ಬಹಿರಂಗಪಡಿಸಲಿಲ್ಲ? ಮತ್ತು ಯೆಸ್ ಬ್ಯಾಂಕ್ ತನಿಖೆಯಲ್ಲಿ ಅದು ಹೇಗೆ ಬಹಿರಂಗವಾಯಿತು? DHFL ಕಾಲ್ಪನಿಕ ಬ್ಯಾಂಕ್ ಶಾಖೆಯನ್ನು ರಚಿಸಿದೆ ಎಂದು FIR ಹೇಳುತ್ತದೆ. ಇದು RBI, SEBI, NHB (ನ್ಯಾಷನಲ್ ಹೌಸಿಂಗ್ ಬೋರ್ಡ್) ಮುಂತಾದ ಸಂಸ್ಥೆಗಳ ಪಾತ್ರದ ಬಗ್ಗೆ ಪ್ರಮುಖ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಅವರೆಲ್ಲರೂ ಏಕೆ ತಿಳಿದಿರಲಿಲ್ಲ?, ಭಾರತವು ಈ ಬೃಹತ್ ಹಣಕಾಸು ವಂಚನೆ ಮತ್ತು ನಿಯಂತ್ರಕ ನಿರ್ಲಕ್ಷ್ಯವನ್ನು ಭರಿಸಬಹುದೇ? ಎಂದು ಅವರು ಕೇಳಿದರು.

ಬ್ಯಾಂಕ್ ವಂಚನೆಗಳನ್ನು ಪರಿಶೀಲಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಏನು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಕೇಳಿದರು.

"ಮೋದಿ ಸರ್ಕಾರದ ಕಣ್ಗಾವಲಿನಲ್ಲಿ ದೇಶದಿಂದ ಪಲಾಯನ ಮಾಡಿದ ನೀರವ್ ಮೋದಿ, ಮೆಹುಲ್ ಚೋಕ್ಸಿ, ವಿಜಯ್ ಮಲ್ಯ ಅವರಂತಹ ಜನರ ವಿರುದ್ಧ ಹಣ ವಸೂಲಿ ಮತ್ತು 
ಈ ಪ್ರಕರಣಗಳ ಬಗ್ಗೆ ಏನಾದರೂ ಮಾಹಿತಿ ಇದೆಯೇ?" ಎಂದು ಅವರು ಕೇಳಿದರು.

"DHFL ಭಾರತದ ಅತಿದೊಡ್ಡ ಬ್ಯಾಂಕಿಂಗ್ ವಂಚನೆಯನ್ನು ಮಾಡಿದೆ ಎಂದು ಆರೋಪಿಸಲಾಗಿದೆ. ಆದರೆ ಇದು DHFL ನ ಕಳಂಕಿತ ಪ್ರವರ್ತಕರು ಮತ್ತು ಸಂಬಂಧಿತ ಕಂಪನಿಗಳಿಂದ 27.5 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ದೇಣಿಗೆಯನ್ನು ಸ್ವೀಕರಿಸುವುದನ್ನು ತಡೆಯಲಿಲ್ಲ" ಎಂದು ಅವರು ಆರೋಪಿಸಿದ್ದಾರೆ.

ಆರೋಪದ ಬಗ್ಗೆ ಬಿಜೆಪಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಡಿಎಚ್‌ಎಫ್‌ಎಲ್‌ನ ಪ್ರವರ್ತಕರ ಒಡೆತನದ ಆರ್‌ಕೆಡಬ್ಲ್ಯೂ ಡೆವಲಪರ್ಸ್ ಲಿಮಿಟೆಡ್‌ನಿಂದ ಬಿಜೆಪಿಗೆ 10 ಕೋಟಿ ರೂ., ವಾಧವನ್ ಗ್ಲೋಬಲ್ ಕ್ಯಾಪಿಟಲ್ ಲಿಮಿಟೆಡ್‌ನಿಂದ ರೂ. 10 ಕೋಟಿ ಮತ್ತು ವಾಧವನ್ ಕುಟುಂಬದ ನಿಯಂತ್ರಣದಲ್ಲಿರುವ ದರ್ಶನ್ ಡೆವಲಪರ್ಸ್‌ನಿಂದ ರೂ. 7.5 ಕೋಟಿ ನೀಡಲಾಗಿದೆ ಎಂದು ಶ್ರಿನಾಥೆ ಹೇಳಿಕೊಂಡಿದ್ದಾರೆ.

"ಬಿಜೆಪಿಯು ಬ್ಯಾಂಕ್ ವಂಚಕರಿಂದ 27.5 ಕೋಟಿ ರೂಪಾಯಿಗಳ ಹಣವನ್ನು ಏಕೆ ಪಡೆಯುವುದನ್ನು ಮುಂದುವರೆಸಿದೆ?, ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಳ್ಳಲು ಮತ್ತು ಭಾರತದ ಸಾರ್ವಜನಿಕ ವಲಯದ ಸಾಲದಾತರನ್ನು ವಂಚಿಸಲು ಈ ಪ್ರತ್ಯುಪಕಾರವೇ?" ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ 2.6 ಲಕ್ಷ ನಕಲಿ ಗೃಹ ಸಾಲ ಖಾತೆಗಳನ್ನು ಸೃಷ್ಟಿಸಿದ ಕಂಪನಿಯೊಂದು ವಂಚನೆ ಮಾಡಿದೆ ಎಂಬುದು ಸ್ಪಷ್ಟವಾಗಿದೆ ಎಂದು ಆರೋಪಿಸಿದ ಸುಪ್ರಿಯಾ ಶ್ರೀನಾಥೆ, ಅಂತಹ ಹೆಚ್ಚಿನ ವಂಚಕರನ್ನು ಹುಡುಕಲು ವಸತಿ ಯೋಜನೆಯ ಆಡಿಟ್ ಮಾಡಲಾಗಿದೆಯೇ? ಎಂದು ಕೇಳಿದರು.

LIVE: Congress Party Briefing by Ms. @SupriyaShrinate at the AICC HQ, New Delhi. https://t.co/q97zISPhQa

— Congress (@INCIndia) June 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X