Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾಗತಿಕ ಆಹಾರ ಕೊರತೆಯಿಂದ ಮಹಾದುರಂತ‌...

ಜಾಗತಿಕ ಆಹಾರ ಕೊರತೆಯಿಂದ ಮಹಾದುರಂತ‌ ಸಂಭವಿಸಬಹುದು: ವಿಶ್ವಸಂಸ್ಥೆ ಮುಖ್ಯಸ್ಥರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ25 Jun 2022 9:16 PM IST
share
ಜಾಗತಿಕ ಆಹಾರ ಕೊರತೆಯಿಂದ ಮಹಾದುರಂತ‌ ಸಂಭವಿಸಬಹುದು: ವಿಶ್ವಸಂಸ್ಥೆ ಮುಖ್ಯಸ್ಥರ ಎಚ್ಚರಿಕೆ

ಜಾಗತಿಕ ಆಹಾರ ಕೊರತೆಯಿಂದ ಮಹಾದುರಂತ‌ ಸಂಭವಿಸಬಹುದು: ವಿಶ್ವಸಂಸ್ಥೆ ಮುಖ್ಯಸ್ಥರ ಎಚ್ಚರಿಕೆ

ವಿಶ್ವಸಂಸ್ಥೆ, ಜೂ.25: ಹವಾಮಾನ ವೈಪರೀತ್ಯ, ಕೊರೋನ ಸಾಂಕ್ರಾಮಿಕದಿಂದ ಉಂಟಾಗಿರುವ ಸಮಸ್ಯೆಗಳ ಜತೆ ಉಕ್ರೇನ್ನಲ್ಲಿನ ಯುದ್ಧದ ಬಿಕ್ಕಟ್ಟು ಸೇರಿಕೊಂಡು ಅಸಾಮಾನ್ಯ ಜಾಗತಿಕ ಆಹಾರದ ಬಿಕ್ಕಟ್ಟನ್ನು ರೂಪಿಸಿದ್ದು ಈಗಾಗಲೇ ನೂರಾರು ಮಿಲಿಯನ್ ಜನರ ಮೇಲೆ ಪರಿಣಾಮ ಬೀರಿದೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಹೇಳಿದ್ದಾರೆ. 

2022ರಲ್ಲಿ ಬಹುಕ್ಷಾಮಗಳನ್ನು ಘೋಷಿಸುವ ನಿಜವಾದ ಅಪಾಯವಿದೆ ಮತ್ತು 2023ರಲ್ಲಿ ಪರಿಸ್ಥಿತಿ ಇನ್ನಷ್ಟು ಕೆಟ್ಟದಾಗಬಹುದು ಎಂದು ಬರ್ಲಿನ್ನಲ್ಲಿ ನಡೆಯುತ್ತಿರುವ ಅಭಿವೃದ್ಧಿಹೊಂದಿದ ದೇಶಗಳ ಮುಖಂಡರ ಸಭೆಯನ್ನುದ್ದೇಶಿಸಿ ವೀಡಿಯೊ ಸಂದೇಶದಲ್ಲಿ ಅವರು ಹೇಳಿದ್ದಾರೆ. ಏರುತ್ತಿರುವ ರಸಗೊಬ್ಬರ ಮತ್ತು ಇಂಧನದ ಬೆಲೆಯನ್ನು ನಿಭಾಯಿಸಲು ವಿಶ್ವದಾದ್ಯಂತ ರೈತರು ಹೆಣಗಾಡುತ್ತಿರುವ ಹಿನ್ನೆಲೆಯಲ್ಲಿ ಏಶ್ಯಾ, ಆಫ್ರಿಕಾ ಮತ್ತು ಅಮೆರಿಕಾದ್ಯಂತ ಕೃಷಿ ಚಟುವಟಿಕೆಗೆ ಸಮಸ್ಯೆಯಾಗಲಿದೆ. 

ಆಹಾರ ರಫ್ತಿನ ಮೇಲೆ ಈ ವರ್ಷ ಆಗಿರುವ ಸಮಸ್ಯೆ ಮುಂದಿನ ವರ್ಷದ ಜಾಗತಿಕ ಆಹಾರ ಕೊರತೆಯ ರೂಪ ತಳೆಯಲಿದೆ. ಅಂತಹ ದುರಂತದ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳಿಂದ ಯಾವುದೇ ದೇಶವು ಹೊರಗುಳಿಯುವುದಿಲ್ಲ ಎಂದವರು ಹೇಳಿದ್ದಾರೆ. ಉಕ್ರೇನ್ನ ಆಹಾರ ಧಾನ್ಯಗಳ ರಫ್ತಿಗೆ ಅವಕಾಶ ಒದಗಿಸುವ ಮತ್ತು ರಶ್ಯದ ಆಹಾರವಸ್ತು ಮತ್ತು ರಸಗೊಬ್ಬರಗಳು ಯಾವುದೇ ಅಡೆತಡೆಯಿಲ್ಲದೆ ವಿಶ್ವ ಮಾರುಕಟ್ಟೆ ಪ್ರವೇಶಿಸಲು ಸಾಧ್ಯವಾಗುವಂತಹ ಒಪ್ಪಂದವೊಂದನ್ನು ವಿಶ್ವಸಂಸ್ಥೆಯ ಪ್ರತಿನಿಧಿಗಳು ರೂಪಿಸುತ್ತಿದ್ದಾರೆ ಎಂದ ಅವರು, ಬಡ ದೇಶಗಳಿಗೆ ಸಾಲ ಮನ್ನಾದಂತಹ ಯೋಜನೆಯ ಅಗತ್ಯವಿದೆ. 
ಇದರಿಂದ ಖಾಸಗಿ ಕ್ಷೇತ್ರಕ್ಕೂ ನೆರವಾಗುತ್ತದೆ ಎಂದರು. 

ಬರ್ಲಿನ್ ಸಭೆಯಲ್ಲಿ ಮಾತನಾಡಿದ ಜರ್ಮನಿಯ ವಿದೇಶಾಂಗ ಸಚಿವೆ ಅನ್ನಾಲಿನಾ ಬೇರ್ಬಾಕ್, ಪಾಶ್ಚಿಮಾತ್ಯ ದೇಶಗಳ ನಿರ್ಬಂಧ ಜಾಗತಿಕ ಆಹಾರ ಕೊರತೆಗೆ ಕಾರಣ ಎಂಬ ರಶ್ಯದ ಹೇಳಿಕೆ ಸಂಪೂರ್ಣವಾಗಿ ಅಸಮರ್ಥನೀಯ ಎಂದಿದ್ದಾರೆ. 

ಕಳೆದ ವರ್ಷದ ಮೇ ಮತ್ತು ಜೂನ್ ತಿಂಗಳಿನಲ್ಲಿ ರಫ್ತು ಮಾಡಿರುವಷ್ಟೇ ಪ್ರಮಾಣದ ಗೋಧಿಯನ್ನು ಈ ವರ್ಷದ ಈ ಎರಡು ತಿಂಗಳಲ್ಲಿ ರಶ್ಯ ರಫ್ತು ಮಾಡಿದೆ. ಜಾಗತಿಕ ಆಹಾರ ಕೊರತೆಗೆ ರಶ್ಯ ಕಾರಣ. ಉಕ್ರೇನ್ ಮೇಲಿನ ರಶ್ಯದ ಆಕ್ರಮಣವು ಅಲೆಯನ್ನು ಸುನಾಮಿಯನ್ನಾಗಿಸಿದೆ ಎಂದವರು ಹೇಳಿದ್ದಾರೆ. ನಿರ್ಬಂಧದ ಕಾರಣ ನೀಡಿ ಆಹಾರ ವಸ್ತುಗಳನ್ನು ಜಾಗತಿಕ ಮಾರುಕಟ್ಟೆಗೆ ಪೂರೈಸದ ರಶ್ಯದ ಕ್ರಮ ಸಮರ್ಥನೀಯವಲ್ಲ. ನಿರ್ಬಂಧದಲ್ಲಿ ಆಹಾರ, ಆಹಾರ ಉತ್ಪನ್ನಗಳು, ರಸಗೊಬ್ಬರ ಇತ್ಯಾದಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X