Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿವಿರೊಡೊನೆಟ್ಟ್ಕ್ ಸಂಪೂರ್ಣ ವಿಮೋಚನೆ:...

ಸಿವಿರೊಡೊನೆಟ್ಟ್ಕ್ ಸಂಪೂರ್ಣ ವಿಮೋಚನೆ: ರಶ್ಯ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ26 Jun 2022 10:05 PM IST
share

ಕೀವ್, ಜೂ.26: ಹಲವು ವಾರಗಳ ತೀವ್ರ ಹೋರಾಟದ ಬಳಿಕ ಉಕ್ರೇನ್‌ನ ಸಿವಿರೊಡೊನೆಟ್ಸ್ಕ್ ನಗರವನ್ನು ರಶ್ಯದ ಸೇನೆ ಸಂಪೂರ್ಣವಾಗಿ ಆಕ್ರಮಿಸಿಕೊಂಡಿದೆ ಎಂದು ನಗರದ ಮೇಯರ್ ಒಲೆಸ್ಕಾಂಡರ್ ಸ್ಟ್ರುಯಿಕ್ ಹೇಳಿದ್ದಾರೆ. ಇದಕ್ಕೂ ಮುನ್ನ ಹೇಳಿಕೆ ನೀಡಿದ್ದ ರಶ್ಯದ ರಕ್ಷಣಾ ಇಲಾಖೆಯ ವಕ್ತಾರ ಇಗೋರ್ ಕೊನಶೆಂಕೋವ್, ಕಡೆಗೂ ಸಿವಿರೊಡೊನೆಟ್ಸ್ಕ್ ನಗರ ಹಾಗೂ ಅದರ ಸಮೀಪದ ಬೊರಿವಿಸ್ಕ್, ವೊರೊನೊವ್ ಮತ್ತು ಸಿರೊಟೈನ್ ಗ್ರಾಮಗಳನ್ನು ಸಂಪೂರ್ಣ ವಿಮೋಚನೆಗೊಳಿಸಲಾಗಿದೆ ಎಂದಿದ್ದರು. 

ಲುಗಾಂಸ್ಕ್ ವಲಯದ ಮಿತಿಯೊಳಗಿನ ಡೊನೆಟ್ಸ್ ನದಿಯ ಎಡದಂಡೆಯ ಎಲ್ಲಾ ಪ್ರದೇಶಗಳು ರಶ್ಯನ್ ಸೇನೆ ಮತ್ತು ರಶ್ಯ ಪರ ಸೇನೆಯ ನಿಯಂತ್ರಣದಲ್ಲಿವೆ ಎಂದವರು ಹೇಳಿದ್ದಾರೆ. ಸುಮಾರು 1 ಲಕ್ಷ ಜನಸಂಖ್ಯೆಯಿರುವ ಸಿವಿರೊಡೊನೆಟ್ಸ್ಕ್ ನಗರದಿಂದ ತನ್ನ ಪಡೆಯನ್ನು ಹಿಂಪಡೆದುಕೊಂಡು ಪಕ್ಕದ ನಗರ ಲಿಸಿಚಾಂಸ್ಕ್‌ನ ರಕ್ಷಣೆಗೆ ನಿಯೋಜಿಸಲಾಗುವುದು ಎಂದು ಉಕ್ರೇನ್ ಸೇನೆ ಶುಕ್ರವಾರ ಹೇಳಿತ್ತು. ಕಳೆದ ಸುಮಾರು 3 ತಿಂಗಳಿಂದ ಅಝೋಟ್ ರಾಸಾಯನಿಕ ಸ್ಥಾವರದೊಳಗೆ ಆಶ್ರಯ ಪಡೆದಿದ್ದ ನಾಗರಿಕರು ಇದೀಗ ಅಲ್ಲಿಂದ ಹೊರಬಂದು ಸುರಕ್ಷಿತ ಸ್ಥಳದತ್ತ ತೆರಳುತ್ತಿದ್ದಾರೆ. ರಶ್ಯದ ವಾಯದಾಳಿಯ ಭೀತಿಯಲ್ಲಿ ಮತ್ತು ಸರಿಯಾಗಿ ಆಹಾರ, ನೀರಿನ ವ್ಯವಸ್ಥೆಯಿಲ್ಲದೆ ಇವರು ಮಾನಸಿಕ ಹಾಗೂ ದೈಹಿಕವಾಗಿ ಜರ್ಝರಿತಗೊಂಡಿದ್ದಾರೆ ಎಂದು ಸ್ಟ್ರುಯಿಕ್ ಹೇಳಿದ್ದಾರೆ.

 ರಶ್ಯಸೇನೆ ಮತ್ತು ರಶ್ಯ ಪರ ಹೋರಾಟಗಾರರ ಸೇನೆಯು ಅಝೋಟ್ ಸ್ಥಾವರವನ್ನು ನಿಯಂತ್ರಣಕ್ಕೆ ಪಡೆದಿದ್ದು ಅಲ್ಲಿ ಆಶ್ರಯ ಪಡೆದಿದ್ದ 800ಕ್ಕೂ ಅಧಿಕ ನಾಗರಿಕರನ್ನು ತೆರವುಗೊಳಿಸಲಾಗಿದೆ ಎಂದು ರಶ್ಯ ಪರ ಪ್ರತ್ಯೇಕತಾವಾದಿಗಳ ಗುಂಪಿನ ಪ್ರತಿನಿಧಿ ಹೇಳಿದ್ದಾರೆ. ಲಿಸಿಚಾಂಸ್ಕ್ ನಗರವನ್ನೂ ಕೈವಶ ಮಾಡಿಕೊಂಡರೆ ಲುಗಾಂಸ್ಕ್ ವಲಯದ ಹೆಚ್ಚಿನ ಪ್ರದೇಶ ರಶ್ಯದ ನಿಯಂತ್ರಣಕ್ಕೆ ಬರುತ್ತದೆ ಮತ್ತು ಈ ಮೂಲಕ ಡೊನ್ಬಾಸ್‌ನತ್ತ ಮುಂದುವರಿಯಲು ಸುಲಭವಾಗಲಿದೆ ಎಂದು ರಶ್ಯ ಸೇನೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X