Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತುರ್ತು ಪರಿಸ್ಥಿತಿ ಸಂದರ್ಭ...

ತುರ್ತು ಪರಿಸ್ಥಿತಿ ಸಂದರ್ಭ ಪ್ರಜಾಪ್ರಭುತ್ವವನ್ನು ತುಳಿಯಲು ಪ್ರಯತ್ನಿಸಲಾಯಿತು: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ26 Jun 2022 11:27 PM IST
share
ತುರ್ತು ಪರಿಸ್ಥಿತಿ ಸಂದರ್ಭ ಪ್ರಜಾಪ್ರಭುತ್ವವನ್ನು ತುಳಿಯಲು ಪ್ರಯತ್ನಿಸಲಾಯಿತು: ಪ್ರಧಾನಿ ಮೋದಿ

ಹೊಸದಿಲ್ಲಿ, ಜೂ. 26: ಭಾರತದಲ್ಲಿ 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ ಸಂದರ್ಭ ಪ್ರಜಾಪ್ರಭುತ್ವವನ್ನು ತುಳಿದು ಹಾಕುವ ಪ್ರಯತ್ನ ಮಾಡಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಹೇಳಿದ್ದಾರೆ.

ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆಗಿನ ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯನ್ನು ನೆನಪಿಸಿದರು. ಅಲ್ಲದೆ, ಈ ಸಂದರ್ಭ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು ಎಂದು ತಿಳಿಸಿದರು.

‘‘ತುರ್ತುಪರಿಸ್ಥಿತಿ ಸಂದರ್ಭ ಎಲ್ಲ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು. ಇದರಲ್ಲಿ ಸಂವಿಧಾನದ ವಿಧಿ 21ರ ಅಡಿಯಲ್ಲಿ ಖಾತರಿ ನೀಡಲಾದ ಬದುಕುವ ಹಾಗೂ ವೈಯುಕ್ತಿಕ ಸ್ವಾತಂತ್ರ್ಯದ ಹಕ್ಕುಗಳು ಕೂಡ ಇದ್ದುವು.  ಈ ಸಂದರ್ಭ ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಪ್ರಯತ್ನಿಸಲಾಗಿತ್ತು. ದೇಶದ ನ್ಯಾಯಾಲಯ, ಪ್ರತಿ ಸಾಂವಿಧಾನಿಕ ಸಂಸ್ಥೆ, ಪತ್ರಿಕೋದ್ಯಮ ಹಾಗೂ ಪ್ರತಿಯೊಂದನ್ನು ಕೂಡ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಯಿತು’’ ಎಂದು ಮೋದಿ ಹೇಳಿದ್ದಾರೆ.

ಕಠಿಣ ನಿರ್ಬಂಧ ವಿಧಿಸಲಾಗಿತ್ತು. ಅನುಮತಿ ಇಲ್ಲದೆ, ಯಾವುದನ್ನೂ ಪ್ರಕಟಿಸುವಂತೆ ಇರಲಿಲ್ಲ. ‘‘ಜನಪ್ರಿಯ ಗಾಯಕ ಕಿಶೋರ್ ಕುಮಾರ್ ಜಿ  ಅವರು ಸರಕಾರವನ್ನು ಪ್ರಶಂಸಿಸಲು ನಿರಾಕರಿಸಿದ್ದರು. ಅದಕ್ಕಾಗಿ ಅವರಿಗೆ ನಿಷೇಧ ವಿಧಿಸಲಾಗಿತ್ತು. ರೇಡಿಯೊದಲ್ಲಿ ಅವಕಾಶ ನೀಡಲಿಲ್ಲ ಎಂಬುದು ನನಗೆ ನೆನಪಿದೆ’’ ಎಂದು ಪ್ರಧಾನಿ ಅವರು ಹೇಳಿದರು.

ಹಲವು ಪ್ರಯತ್ನಗಳು, ಸಾವಿರಾರು ಬಂಧನಗಳು ಹಾಗೂ ಲಕ್ಷಾಂತರ ಜನರ ಮೇಲೆ ದೌರ್ಜನ್ಯದ ಹೊರತಾಗಿಯೂ ಪ್ರಜಾಪ್ರಭುತ್ವದ ಕುರಿತ ಭಾರತೀಯರ ನಂಬಿಕೆ ಅಲುಗಾಡಲಿಲ್ಲ ಎಂದು ಅವರು ಪ್ರತಿಪಾದಿಸಿದರು.

ಶತಮಾನಗಳಿಂದ ನಮ್ಮಲ್ಲಿ ಬೇರೂರಿರುವ ಪ್ರಜಾಪ್ರಭುತ್ವ ಮೌಲ್ಯಗಳು, ನಮ್ಮ ರಕ್ತನಾಳಗಳಲ್ಲಿ ಹರಿಯುವ ಪ್ರಜಾಪ್ರಭುತ್ವದ ಚೈತನ್ಯ ಅಂತಿಮವಾಗಿ ವಿಜಯಶಾಲಿಯಾಗಿದೆ. ಪ್ರಜಾಪ್ರಭುತ್ವದ ಮೂಲಕ ಜನರು ತುರ್ತು ಪರಿಸ್ಥಿತಿಯನ್ನು ತೊಡೆದು ಹಾಕಿದರು ಹಾಗೂ ಪ್ರಜಾಪ್ರಭುತ್ವನ್ನು ಮರು ಸ್ಥಾಪಿಸಿದರು ಎಂದು ಅವರು ಹೇಳಿದರು.

ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಸರ್ವಾಧಿಕಾರಿ ಮನಸ್ಥಿತಿಯನ್ನು ಸೋಲಿಸುವ ಇಂತಹ ಉದಾಹರಣೆ ಜಗತ್ತಿನಲ್ಲಿ ಕಂಡು ಬರುವುದು ಕಷ್ಟ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X