Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬನ್ನಡ್ಕ ಮಂಗಳೂರು ವಿ.ವಿ. ಘಟಕ...

ಬನ್ನಡ್ಕ ಮಂಗಳೂರು ವಿ.ವಿ. ಘಟಕ ಕಾಲೇಜಿನಲ್ಲಿ ದಾಖಲಾತಿ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ27 Jun 2022 1:23 PM IST
share
ಬನ್ನಡ್ಕ ಮಂಗಳೂರು ವಿ.ವಿ. ಘಟಕ ಕಾಲೇಜಿನಲ್ಲಿ ದಾಖಲಾತಿ ಪ್ರಾರಂಭ

ಮೂಡುಬಿದಿರೆ, ಜೂ.27: ಬನ್ನಡ್ಕದಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ಬಿ.ಎ., ಬಿ.ಕಾಂ., ಬಿ.ಸಿ.ಎ., ಪದವಿ ಶಿಕ್ಷಣಕ್ಕಾಗಿ 2022-23ನೇ ಸಾಲಿಗೆ ದಾಖಲಾತಿ ಪ್ರಾರಂಭಗೊಂಡಿದೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ತಿಳಿಸಿದ್ದಾರೆ.

ಬನ್ನಡ್ಕ ಕಾಲೇಜಿನ ಆವರಣದಲ್ಲಿ ಕರೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಪ್ರಸಕ್ತ ವರ್ಷ ನಡೆಯುವ 3 ತರಗತಿಗಳಿಗೂ ತಲಾ 50 ವಿದ್ಯಾರ್ಥಿಗಳಂತೆ ಸೇರ್ಪಡೆಗೆ ಅವಕಾಶವಿದ್ದು, ಮುಂದಿನ ವರ್ಷದಲ್ಲಿ ಬಿಬಿಎ ಕೋರ್ಸ್ ಕೂಡ ಪ್ರಾರಂಭಿಸಲಿರುವುದಾಗಿ ತಿಳಿಸಿದ್ದಾರೆ.

ಯಾವುದೇ ಖಾಸಗಿ ಕಾಲೇಜುಗಳಿಗೆ ಕಡಿಮೆ ಇಲ್ಲದಂತೆ ವಿಶ್ವವಿದ್ಯಾನಿಲಯ ಘಟಕ ಕಾಲೇಜನ್ನು ಬನ್ನಡ್ಕದಲ್ಲಿ ರೂಪಿಸಲಾಗಿದ್ದು ಇರುವ ಕೊಠಡಿಗಳನ್ನು ಅತ್ಯಾಧುನಿಕ ಶೈಲಿಯಲ್ಲಿ ರೂಪುಗೊಳಿಸಿ ಅಧ್ಯಯನಕ್ಕೆ ಯೋಗ್ಯವನ್ನಾಗಿ ಮಾಡಲಾಗಿದೆ ಎಂದು ಹೇಳಿದರು.

ಇಲ್ಲಿ ವಿದ್ಯಾರ್ಜನೆ ನಡೆಸುವ ವಿದ್ಯಾರ್ಥಿಗಳಿಗೆ ಕಡಿಮೆ ಫೀಸ್ ನಿಗದಿಗೊಳಿಸಲಾಗಿದ್ದು; ಅಗತ್ಯವಿರುವ ಕಂಪ್ಯೂಟರ್ ಲ್ಯಾಬ್ ಮತ್ತಿತರ ಸವಲತ್ತುಗಳನ್ನು ಪೂರೈಸಲಾಗುವುದು. ನುರಿತ ಶಿಕ್ಷಕರು, ಉದ್ಯೋಗಾವಕಾಶ ನೀಡುವ ಕೋರ್ಸುಗಳು, ವ್ಯಕ್ತಿತ್ವ ವಿಕಸನ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ತರಬೇತಿಗಳು ನೀಡಲಾಗುವುದು ಎಂದು ತಿಳಿಸಿದರು.

ಮೂಡುಬಿದಿರೆ ತಾಲೂಕಿನ ಏಕೈಕ ಪದವಿ ಸರಕಾರಿ ಕಾಲೇಜು ಚುನಾವಣೆಯಲ್ಲಿ ನೀಡಿರುವ ಭರವಸೆಯಂತೆ ಮಂಜೂರುಗೊಳಿಸಿ ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಸೂಕ್ತ ನಿವೇಶನಕ್ಕಾಗಿ ಹುಡುಕಾಟದಲ್ಲಿದ್ದು ಲಭ್ಯವಾದ ಕೂಡಲೇ ಸುಸಜ್ಜಿತವಾದ ಕಟ್ಟಡವನ್ನು ನಿರ್ಮಿಸಿ ಬಡ, ಮಧ್ಯಮ ವರ್ಗದ ಮಕ್ಕಳ ಉನ್ನತ ಶಿಕ್ಷಣದ ಆಸೆಯನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಿರುವುದಾಗಿ ಕೋಟ್ಯಾನ್ ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08258-200166 ಅಥವಾ ಮೊ.ಸಂ.: 9741250218, 9483212443 ಅನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಂಚಾಯತ್ ಅಧ್ಯಕ್ಷೆ ಕಲ್ಯಾಣಿ, ಘಟಕ ಕಾಲೇಜಿನ ಸಂಯೋಜಕಿ ಶಶಿಕಲಾ ಎನ್., ದೈಹಿಕ ಶಿಕ್ಷಣ ಶಿಕ್ಷಕ ಕಿರಣ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X