Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2024 ರ ಚುನಾವಣೆಯಲ್ಲಿ ʼಮುಸ್ಲಿಮರನ್ನು...

2024 ರ ಚುನಾವಣೆಯಲ್ಲಿ ʼಮುಸ್ಲಿಮರನ್ನು ದಾರಿತಪ್ಪಿಸದಂತೆ ರಕ್ಷಿಸಲುʼ ಕಾರ್ಯಕರ್ತರಿಗೆ ಮಾಯಾವತಿ ಕರೆ

ವಾರ್ತಾಭಾರತಿವಾರ್ತಾಭಾರತಿ27 Jun 2022 8:09 PM IST
share
2024 ರ ಚುನಾವಣೆಯಲ್ಲಿ ʼಮುಸ್ಲಿಮರನ್ನು ದಾರಿತಪ್ಪಿಸದಂತೆ ರಕ್ಷಿಸಲುʼ ಕಾರ್ಯಕರ್ತರಿಗೆ ಮಾಯಾವತಿ ಕರೆ

ಲಕ್ನೋ: ಅಜಂಗಢದ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಸಾಧನೆಯನ್ನು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು ಶ್ಲಾಘಿಸಿದ್ದಾರೆ. ಇದೇ ವೇಳೆ, 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಮುಸ್ಲಿಮರನ್ನು ತಪ್ಪು ದಾರಿಗೆಳೆಯುವುದನ್ನು ತಡೆಯಲು ಬಿಎಸ್‌ಪಿ ಕಾರ್ಯಕರ್ತರಿಗೆ ಅವರು ಕರೆ ನೀಡಿದ್ದಾರೆ. 

"ಚುನಾವಣಾ ಸಿದ್ಧತೆಯನ್ನು ಕಾಪಾಡಿಕೊಳ್ಳುವ ಸಂಕಲ್ಪದ ಭಾಗವಾಗಿ ಎಲ್ಲಾ ಬಿಎಸ್ಪಿ ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಪಕ್ಷದ ಅಭ್ಯರ್ಥಿ ಶಾ ಆಲಂ ಅವರು ಅಜಂಗಢ ಲೋಕಸಭಾ ಉಪಚುನಾವಣೆಯಲ್ಲಿ ಹೋರಾಡಿದ ದೃಢತೆ ಮತ್ತು ಧೈರ್ಯವನ್ನು 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯವರೆಗೆ ಉಳಿಸಿಕೊಳ್ಳಬೇಕಾಗಿದೆ" ಮಾಯಾವತಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, ಬಿಎಸ್‌ಪಿಯ ಹೋರಾಟ ಮತ್ತು ಅಡಿಪಾಯವನ್ನು ಮತಗಳಾಗಿ ಪರಿವರ್ತಿಸಲು ಅಜಂಗಢ ಮಾತ್ರವಲ್ಲದೆ ಇಡೀ ಉತ್ತರಪ್ರದೇಶದಲ್ಲಿ ಪ್ರಯತ್ನಗಳನ್ನು ಮುಂದುವರಿಸಬೇಕು ಎಂದು ಅವರು ಹೇಳಿದ್ದಾರೆ. 

"ಈ ಅನುಕ್ರಮದಲ್ಲಿ, ಮುಂಬರುವ ಚುನಾವಣೆಗಳಲ್ಲಿ ನಿರ್ದಿಷ್ಟ ಸಮುದಾಯವನ್ನು ದಾರಿತಪ್ಪಿಸದಂತೆ ರಕ್ಷಿಸುವುದು ಸಹ ಮುಖ್ಯವಾಗಿದೆ" ಎಂದು ಅವರು ಮುಸ್ಲಿಂ ಮತದಾರರನ್ನು ಉಲ್ಲೇಖಿಸಿ ಹೇಳಿದ್ದಾರೆ ಎಂದು thenewindianexpress.com ವರದಿ ಮಾಡಿದೆ.

ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಬಿಎಸ್‌ಪಿಗೆ ಮಾತ್ರ "ನೆಲಬಲ" ಇದೆ ಎಂಬುದನ್ನು ಉಪಚುನಾವಣೆಯ ಫಲಿತಾಂಶ ಸಾಬೀತುಪಡಿಸಿದೆ ಎಂದು ಮಾಯಾವತಿ ರವಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಬಿಎಸ್‌ಪಿಗೆ ಮಾತ್ರ 'ನೆಲಬಲ' ಇದೆ ಎಂಬುದನ್ನು ಯುಪಿ ಉಪಚುನಾವಣೆ ಫಲಿತಾಂಶ ಮತ್ತೊಮ್ಮೆ ಸಾಬೀತುಪಡಿಸಿದೆ. ಇಡೀ ಸಮುದಾಯಕ್ಕೆ ಇದನ್ನು ಸಾಬೀತುಪಡಿಸುವ ಪಕ್ಷದ ಪ್ರಯತ್ನವು ಮುಂದುವರಿಯುತ್ತದೆ, ಇದರಿಂದಾಗಿ ರಾಜ್ಯದಲ್ಲಿ ಬಹು ನಿರೀಕ್ಷಿತ ರಾಜಕೀಯ ಬದಲಾವಣೆಯು ನಡೆಯುತ್ತದೆ, ” ಎಂದು ಅವರು ಹೇಳಿದ್ದಾರೆ.

 “ಆಡಳಿತದಲ್ಲಿರುವ ಪಕ್ಷವೇ ಹೆಚ್ಚಿನ ಉಪಚುನಾವಣೆಗಳನ್ನು ಗೆಲ್ಲುತ್ತದೆ, ಆದರೂ ಅಜಂಗಢದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಎಸ್‌ಪಿ(ಸಮಾಜವಾದಿ ಪಕ್ಷಕ್ಕೆ) ಗೆ ಬಿಎಸ್‌ಪಿ ನೀಡಿದ ಕಠಿಣ ಹೋರಾಟ ಶ್ಲಾಘನೀಯ. ಎಲ್ಲಾ ಪಕ್ಷದ ಕಾರ್ಯಕರ್ತರು ಹೆಚ್ಚಿನ ಶಕ್ತಿಯೊಂದಿಗೆ ಮುನ್ನಡೆಯಬೇಕು” ಎಂದು ಅವರು ಟ್ವೀಟ್‌ ಮಾಡಿದ್ದಾರೆ.

 ಅಜಂಗಢ ಉಪಚುನಾವಣೆಯಲ್ಲಿ ಮಾತ್ರ ಬಿಎಸ್‌ಪಿ ಸ್ಪರ್ಧಿಸಿತ್ತು. ಪಕ್ಷದ ಅಭ್ಯರ್ಥಿ ಶಾ ಆಲಂ ಅಲಿಯಾಸ್ ಗುಡ್ಡು ಜಮಾಲಿ ಶೇ.29.27 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ರವಿವಾರ ನಡೆದ ಮತ ಎಣಿಕೆಯಲ್ಲಿ ಅಜಂಗಢ ಮತ್ತು ರಾಂಪುರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X