Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರೊ.ಭವಾನಿ ಶಂಕರ್ ನೆನಪಿನಲ್ಲಿ... ಭಾವ...

ಪ್ರೊ.ಭವಾನಿ ಶಂಕರ್ ನೆನಪಿನಲ್ಲಿ... ಭಾವ ದ್ಯುತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Jun 2022 9:51 PM IST
share
ಪ್ರೊ.ಭವಾನಿ ಶಂಕರ್ ನೆನಪಿನಲ್ಲಿ... ಭಾವ ದ್ಯುತಿ ಕಾರ್ಯಕ್ರಮ

ಶಿರ್ವ: ಪದವಿ ಹಂತದಲ್ಲಿ ಪಠ್ಯಕ್ರಮಕ್ಕೆ ಮಾತ್ರ ಸೀಮಿತಗೊಳ್ಳದೆ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸ್ಪಂದನೆಯ ಗುಣವನ್ನು ಪ್ರೇರೇಪಿಸುವಲ್ಲಿ ಪ್ರಾಧ್ಯಾ ಪಕರ ಪಾತ್ರ ಮಹತ್ವದ್ದಾಗಿದೆ ಎಂದು ನಿವೃತ್ತ ಕನ್ನಡ ಉಪನ್ಯಾಸಕ, ಸಾಹಿತಿ ಕೆ.ಎಸ್.ಶ್ರೀಧರಮೂರ್ತಿ ಹೇಳಿದ್ದಾರೆ.

ಶಿರ್ವ ಸಂತಮೇರಿ ಕಾಲೇಜು, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಕಾಪು ತಾಲೂಕು ಘಟಕ,  ಸಂತಮೇರಿ ಕಾಲೇಜು ಹಳೆವಿದ್ಯಾರ್ಥಿ ಸಂಘ ಮತ್ತು ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಫಾ.ಹೆನ್ರಿ ಕೆಸ್ತಲಿನೊ ಸ್ಮಾರಕ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರೊ.ಎನ್.ಭವಾನಿ ಶಂಕರ್ ನೆನಪಿನಲ್ಲಿ... ಭಾವ ದ್ಯುತಿ ಕಾರ್ಯಕ್ರಮದಲ್ಲಿ ನುಡಿ ನಮನ ಸಲ್ಲಿಸಿ ಅವರು ಮಾತನಾಡುತಿದ್ದರು.

ಭವಾನಿ ಶಂಕರ್ ಅಧ್ಯಯನಶೀಲರು, ಬರಹಗಾರರು, ಸಾಕ್ಷಚಿತ್ರಗಳ ತಯಾರಕರೂ ಆಗಿದ್ದು, ಸ್ವವೌಲ್ಯಮಾಪನ ಮಾಡುವ ಶಕ್ತಿ ಅವರಲ್ಲಿತ್ತು. ಅವರ ಬಹುಮುಖ ವ್ಯಕ್ತಿತ್ವದ ಮಾದರಿ ಸೇವೆ ಅತ್ಯುತ್ತಮ ನಿದರ್ಶನ. ವೈಯುಕ್ತಿಕ ವಾಗಿ ಕನ್ನಡ ಸಾರಸ್ವತ ಲೋಕಕ್ಕೆ ಹತ್ತುಹಲವು ಸಂಶೋಧನಾತ್ಮಕ ಅಮೂಲ್ಯ ಕೃತಿಗಳನ್ನು ನೀಡಿ ಅಮರರಾಗಿದ್ದಾರೆ. ಕನ್ನಡದಲ್ಲಿ ಮೊಟ್ಟಮೊದಲ ವೀಡಿಯೋ ಕವನ ಹೊರ ತಂದ ಸಾಧಕ ಇವರು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ ಪ್ರೊ.ಭವಾನಿ ಶಂಕರ್ ವಿದ್ಯಾರ್ಥಿಗಳಲ್ಲಿ ಜ್ಞಾನ ಕಟ್ಟುವ ಕೆಲಸ ಮಾಡಿ ವ್ಯಕ್ತಿತ್ವ ವಿಕಸನಕ್ಕೆ ಪ್ರೇರಕವಾದ ಹಲವು ಗ್ರಂಥಗಳ ಮೂಲಕ ಕನ್ನಡ ಸಾಹಿತ್ಯಲೋಕವನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.

ಅಧ್ಯಕ್ಷತೆಯನ್ನು ಶಿರ್ವ ಆರೋಗ್ಯಮಾತಾ ದೇವಾಲಯದ ಪ್ರಧಾನ ಧರ್ಮ ಗುರುಗಳು, ಸಂತಮೇರಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ರೆ.ಫಾ.ಡಾ.ಲೆಸ್ಲಿ ಡಿಸೋಜ ವಹಿಸಿದ್ದರು. ವಿ.ಶಾರದಾ ಭವಾನಿ ಶಂಕರ್, ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ವಿಶ್ವನಾಥ, ಜಿಲ್ಲಾ ಕನ್ನಡ ಭವನ ನಿರ್ಮಾಣ ಸಮಿತಿ ಕಾರ್ಯಾಧ್ಯಕ್ಷ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್ ಉಪಸ್ಥಿತರಿದ್ದರು. ಕಸಾಪ ಕಾಪು ತಾಲೂಕು ಘಟಕದ ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಹೆರಾಲ್ಡ್ ಐವನ್ ಮೋನಿಸ್ ಸ್ವಾಗತಿಸಿದರು. ಆಕಾಶವಾಣಿ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಭಾವಾಂಜಲಿ -ಕನ್ನಡ ಗೀತೆಗಳನ್ನು ಹಾಡಿದರು. ಕಾಲೇಜಿನ ಕನ್ನಡ ವಿಬಾಗದ ಮುಖ್ಯಸ್ಥೆ ಪ್ರೊ. ಯಶೋದಾ ಕಾರ್ಯಕ್ರಮ ನಿರೂಪಿಸಿದರು. ಕಸಾಪ ಕಾಪು ಘಟಕದ ಕಾರ್ಯ ದರ್ಶಿ ಅಶ್ವಿನ್ ಲಾರೆನ್ಸ್ ವಂದಿಸಿದರು. ಕಾಲೇಜಿನ ಹಳೆವಿದ್ಯಾರ್ಥಿ ಡಾ. ಎಡ್ವರ್ಡ್ ಮಥಾಯಸ್ ಪ್ರಾಯೋಜಕತ್ವ ವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X