Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತೈಲ ಪೂರೈಕೆ : ರಶ್ಯ ಜತೆ ಒಪ್ಪಂದಕ್ಕೆ...

ತೈಲ ಪೂರೈಕೆ : ರಶ್ಯ ಜತೆ ಒಪ್ಪಂದಕ್ಕೆ ಶ್ರೀಲಂಕಾ ಪ್ರಯತ್ನ‌

ವಾರ್ತಾಭಾರತಿವಾರ್ತಾಭಾರತಿ27 Jun 2022 9:56 PM IST
share
ತೈಲ ಪೂರೈಕೆ : ರಶ್ಯ ಜತೆ ಒಪ್ಪಂದಕ್ಕೆ ಶ್ರೀಲಂಕಾ ಪ್ರಯತ್ನ‌

ಕೊಲಂಬೊ, ಜೂ.27: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ತೈಲ ದಾಸ್ತಾನು ಬಹುತೇಕ ಬರಿದಾಗಿರುವ ಹಿನ್ನೆಲೆಯಲ್ಲಿ, ತೈಲ ಪೂರೈಸುವಂತೆ ರಶ್ಯಕ್ಕೆ ಮನವಿ ಮಾಡಲು ನಿರ್ಧರಿಸಿರುವ ಸರಕಾರ, ತನ್ನ ಇಬ್ಬರು ಸಚಿವರನ್ನು ರಶ್ಯಕ್ಕೆ ರವಾನಿಸಲಿದೆ ಎಂದು ಮೂಲಗಳು ಹೇಳಿವೆ.

  ರಶ್ಯದಿಂದ ನೇರವಾಗಿ ತೈಲ ಖರೀದಿಸುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ಇಬ್ಬರು ಸಚಿವರು ರಶ್ಯಕ್ಕೆ ತೆರಳಲಿದ್ದಾರೆ. ರಶ್ಯ ಸರಕಾರದಿಂದ ಅಥವಾ ಸಂಸ್ಥೆಗಳಿಂದ ನೇರವಾಗಿ ತೈಲ ಖರೀದಿಸಿದರೆ ನಮಗೆ ಪ್ರಯೋಜನವಿದೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಶ್ರೀಲಂಕಾದ ಇಂಧನ ಸಚಿವ ಕಾಂಚನ ವಿಜೆಸೇಕರ ಹೇಳಿದ್ದಾರೆ. ಉಕ್ರೇನ್ ಮೇಲೆ ರಶ್ಯ ಆಕ್ರಮಣ ನಡೆಸಿದಂದಿನಿಂದ ಜಾಗತಿಕ ತೈಲ ದರ ಗಗನಕ್ಕೇರಿದೆ. ರಶ್ಯದ ಆದಾಯ ಮೂಲಕ್ಕೆ ಕತ್ತರಿ ಹಾಕಲು ಅಮೆರಿಕ ಮತ್ತದರ ಮಿತ್ರದೇಶಗಳು ಪ್ರಯತ್ನಿಸುತ್ತಿದ್ದರೆ, ಡಿಸ್ಕೌಂಟ್ ದರದಲ್ಲಿ ತೈಲ ಪೂರೈಸುವ ಭರವಸೆ ನೀಡುವ ಮೂಲಕ ರಶ್ಯ ತಿರುಗೇಟು ನೀಡಿದೆ. ಉಕ್ರೇನ್ ಮೇಲಿನ ರಶ್ಯದ ವಿಷಯಕ್ಕೆ ಸಂಬಂಧಿಸಿ ನಿರ್ಲಿಪ್ತ ಧೋರಣೆ ತಳೆದಿರುವ ದೇಶಗಳಲ್ಲಿ ಶ್ರೀಲಂಕಾವೂ ಸೇರಿದೆ.

ಕಳೆದ ತಿಂಗಳು ಶ್ರೀಲಂಕಾ 90,000 ಮೆಟ್ರಿಕ್ ಟನ್ ಕಚ್ಛಾತೈಲವನ್ನು ಖರೀದಿಸಿತ್ತು. ಆದರೆ ಇದು ತೈಲ ಸಂಸ್ಕರಣಾಗಾರದ ಕಾರ್ಯವನ್ನು ಪುನರಾರಂಭಿಸುವ ಉದ್ದೇಶದ ವ್ಯವಹಾರವಾಗಿತ್ತು. ಈಗ ನೇರವಾಗಿ ತೈಲ ಖರೀದಿಸುವ ಯೋಜನೆಯಿದೆ ಎಂದು ಸಚಿವರು ಹೇಳಿದ್ದಾರೆ.
ಇತರ ದೇಶಗಳಿಂದ ತೈಲ ಪೂರೈಕೆಯಾಗದಿದ್ದರೆ ನಾವು ರಶ್ಯದಿಂದ ಖರೀದಿಸುವ ಅನಿವಾರ್ಯತೆಯಿದೆ ಎಂದು ಕಳೆದ ವಾರ ಪ್ರಧಾನಿ ರಣಿಲ್ ವಿಕ್ರಮಸಿಂಘೆ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X