Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಎಸ್‌ಎಫ್‌ ಅಸೀರ್ ಪ್ರಾಂತ್ಯ ವತಿಯಿಂದ...

ಐಎಸ್‌ಎಫ್‌ ಅಸೀರ್ ಪ್ರಾಂತ್ಯ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Jun 2022 11:07 PM IST
share
ಐಎಸ್‌ಎಫ್‌ ಅಸೀರ್ ಪ್ರಾಂತ್ಯ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಖಮೀಶ್ ಮುಷಾಯತ್: ಇಂಡಿಯನ್ ಸೋಶಿಯಲ್ ಫೋರಮ್ ಐಎಸ್‌ಎಫ್‌ ಸೌದಿ ಅರೇಬಿಯಾದ್ಯಂತ ನಡೆಸುತ್ತಿರುವ ಸದಸ್ಯತ್ವ ಅಭಿಯಾನದ ಪ್ರಯುಕ್ತ ಐಎಸ್‌ಎಫ್‌ ಅಸೀರ್ ಪ್ರಾಂತ್ಯದ ಉದ್ಘಾಟನಾ ಕಾರ್ಯಕ್ರಮವು ಕಮೀಶ್ ಮುಶಾಯತ್‌ನಲ್ಲಿರುವ ಮುನೀರಾ ಆಡಿಟೋರಿಯಂನಲ್ಲಿ ನಡೆಯಿತು.

ಇಕ್ಬಾಲ್ ಕೂಳೂರು (ಅಧ್ಯಕ್ಷರು, ಜಿಝಾನ್ ಕರ್ನಾಟಕ ಚಾಪ್ಟರ್) ರವರು ದಿಕ್ಸೂಚಿ ಭಾಷಣದಲ್ಲಿ ಮಾತನಾಡಿದರು. ವಿವಿಧ ರಾಜಕೀಯ ಪಕ್ಷಗಳಿಂದ ಐಎಸ್‌ಎಫ್‌ ಗೆ ಸೇರ್ಪಡೆಗೊಂಡ ನೂತನ ಸದಸ್ಯರಿಗೆ ರಾಜ್ಯ ಸಮಿತಿಯ ವೆಲ್ಫೇರ್ ಸಂಚಾಲಕರಾದ ಹನೀಫಾ ಮಂಜೇಶ್ವರ ಶಾಲು ಹೊದಿಸಿ ಸ್ವಾಗತಿಸಿದರು. 

ಕಾರ್ಯಕ್ರಮವನ್ನು ಹನೀಫಾ ಚಾಳಿಪ್ಪುರಂ,(ಅಧ್ಯಕ್ಷರು, ಐಎಸ್‌ಎಫ್‌ ಅಸೀರ್ ರಾಜ್ಯ ಸಮಿತಿ) ಯವರು ಉದ್ಘಾಟಿಸಿದರು. ಮುಖ್ಯ ಪ್ರಭಾಷಣ ಮಾಡಿದ ಅನಸ್ ತಿರುನ್ನಾವಾಯ ರವರು ದೇಶದ ಸಂವಿಧಾನ ಉಳಿಯಬೇಕಾದರೆ ಸ್ವಾತಂತ್ಯ ಹೋರಾಟಗಾರರ ಜೈಲುವಾಸ, ಸರ್ವಾಧಿಕಾರಿಗಳ ಗುಂಡುಗಳಿಗೆ ದೇಶದ ಎಲ್ಲಾ ಪ್ರಜೆಗಳು ಎದೆಯೊಡ್ಡುವ ಕಾಲ ಮತ್ತೊಮ್ಮೆ ಮರುಕಳಿಸಲಿದೆ ಎಂದರು. ಐಎಸ್‌ಎಫ್‌ ಖಮೀಷ್ ಬ್ಲಾಕ್ ಅಧ್ಯಕ್ಷರಾದ ಇಲ್ಯಾಸ್ ಇಡಕ್ಕುನ್ನಂ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಅಭಾ ಬ್ಲಾಕ್ ಅಧ್ಯಕ್ಷರಾದ ಅಬೂಬಕ್ಕರ್ ಸಅದಿಯವರು ಸ್ವಾಗತಿದರು.

ಮುನೀರ್ ಚಕ್ಕುವಳ್ಳಿ ಕಾರ್ಯಕ್ರಮ ನಿರೂಪಿಸಿ, ಯೂಸುಫ್ ಚೇಳಾಂಬ್ರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X