Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಂಧಿತ ಆಲ್ಟ್‌ ನ್ಯೂಸ್‌ ಸಹಸ್ಥಾಪಕ...

ಬಂಧಿತ ಆಲ್ಟ್‌ ನ್ಯೂಸ್‌ ಸಹಸ್ಥಾಪಕ ಮುಹಮ್ಮದ್ ಝುಬೈರ್ ಟ್ವೀಟ್‌ ಪ್ರಚೋದನಕಾರಿ: ದಿಲ್ಲಿ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ28 Jun 2022 11:07 AM IST
share
ಬಂಧಿತ ಆಲ್ಟ್‌ ನ್ಯೂಸ್‌ ಸಹಸ್ಥಾಪಕ ಮುಹಮ್ಮದ್ ಝುಬೈರ್ ಟ್ವೀಟ್‌ ಪ್ರಚೋದನಕಾರಿ: ದಿಲ್ಲಿ ಪೊಲೀಸರು

ಹೊಸದಿಲ್ಲಿ: ಆಲ್ಟ್ ನ್ಯೂಸ್ ಸಹಸ್ಥಾಪಕ ಮುಹಮ್ಮದ್ ಝುಬೈರ್ ಅವರನ್ನು ಕಳೆದ ರಾತ್ರಿ ಬಂಧಿಸಲು ಕಾರಣವಾದ ಟ್ವೀಟ್ "ತೀವ್ರ ಪ್ರಚೋದನಕಾರಿಯಾಗಿದೆ ಹಾಗೂ ದ್ವೇಷದ ಭಾವನೆ ಹರಡಿಸಬಹುದಾಗಿದೆ'' ಎಂದು ದಿಲ್ಲಿ ಪೊಲೀಸರ ಎಫ್ಐಆರ್‌ನಲ್ಲಿ ಹೇಳಲಾಗಿದೆ.

ಝುಬೈರ್‌ ಅವರು ಮಾರ್ಚ್‌ 2018 ರಲ್ಲಿ ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ಅವರ ಬಂಧನವಾಗಿದೆ. ಖ್ಯಾತ ಚಿತ್ರ ನಿರ್ಮಾಪಕ ಹೃಷಿಕೇಶ್‌ ಮುಖರ್ಜಿ ಅವರ 1983 ಚಲನಚಿತ್ರ ʻಕಿಸೀ ಸೆ ನ ಕೆಹ್ನಾʼ ಇದರ ಒಂದು ಫ್ರೇಮ್‌ ಶೇರ್‌ ಮಾಡಿದ್ದರು.

ಅದರಲ್ಲಿ ಹಿಂದಿಯಲ್ಲಿ ʻಹನುಮಾನ್‌ ಹೊಟೇಲ್‌ʼ ಎಂದು ಬರೆದಿರುವುದು ಕಾಣಿಸುತ್ತದೆ. ಆದರೆ ಹೋಟೆಲ್‌ನ ನಾಮಫಲಕದಲ್ಲಿನ ಪೈಂಟ್‌ ಗಮಿಸಿದಾಗ ಅದು ಹಿಂದೆ ʻಹನಿಮೂನ್ ಹೊಟೇಲ್‌ʼ ಎಂದಾಗಿತ್ತು ಹಾಗೂ ಹನಿಮೂನ್‌ ಅನ್ನು ಹನುಮಾನ್‌ ಎಂದು ಬದಲಿಸಿರುವುದು ಕಾಣಿಸುತ್ತದೆ.

ಇದರ ಕುರಿತು ಝುಬೈರ್‌ ಟ್ವೀಟ್‌ ಮಾಡಿ ʻʻ2014ಗಿಂತ ಮುಂಚೆ ಹನಿಮೂನ್‌ ಹೋಟೆಲ್‌, 2014ರ ನಂತರ ಹನುಮಾನ್‌ ಹೋಟೆಲ್.‌ʼʼ ಎಂದು ಬರೆದಿದ್ದರು.

ಝುಬೈರ್‌ ಅವರನ್ನು ಒಂದು ದಿನದ ಪೊಲೀಸ್‌ ಕಸ್ಟಡಿಗೆ ಕಳುಹಿಸಲಾಗಿದೆ. ದಿಲ್ಲಿ ಪೊಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ ಅರುಣ್‌ ಕುಮಾರ್‌ ಅವರ ದೂರಿನ ಆಧಾರದಲ್ಲಿ ಈ ಎಫ್‌ಐಆರ್‌ ದಾಖಲಾಗಿದೆ.

ತಾನು ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಟ್ಟಾಗ ಹನುಮಾನ್‌ ಭಕ್ತ್‌ ಹೆಸರಿನ ಟ್ವಿಟರ್ ಖಾತೆಯೊಂದರಲ್ಲಿ  ಒಬ್ಬರು ಝುಬೈರ್‌ ಟ್ವೀಟ್‌ಗೆ ಆಕ್ಷೇಪಿಸಿರುವುದನ್ನು ಗಮನಿಸಿದೆ. ಇದು ಒಂದು ಸಮುದಾಯದ ಭಾವನೆಗೆ ನೋವುಂಟು ಮಾಡಿ ಶಾಂತಿ ಕದಡುವ ಯತ್ನ ಎಂದು ಅವರು ಹೇಳಿದ್ದಾಗಿ ಎಫ್‌ಐಆರ್‌ ಅಲ್ಲಿ ದಾಖಲಾಗಿದೆ.

ಝುಬೈರ್‌ ಅವರನ್ನು 2020 ರ ಪ್ರಕರಣವೊಂದರ ಸಂಬಂಧ ವಿಚಾರಿಸಲು ಠಾಣೆಗೆ  ಸೋಮವಾರ ಕರೆಸಲಾಗಿತ್ತು, ಈ ಪ್ರಕರಣದಲ್ಲಿ ಅವರಿಗೆ ಬಂಧನದಿಂದ ವಿನಾಯಿತಿ ನೀಡಲಾಗಿದೆ, ಆದರೆ ಅವರನ್ನು ಹೊಸ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಆಲ್ಟ್‌ ನ್ಯೂಸ್‌ ಸಹ-ಸ್ಥಾಪಕ ಪ್ರತೀಕ್‌ ಸಿನ್ಹಾ ಹೇಳಿದ್ದಾರೆ. ಸತತ ಮನವಿ ಹೊರತಾಗಿಯೂ ಎಫ್‌ಐಆರ್‌ ಪ್ರತಿ ನೀಡಲಾಗಿಲ್ಲ ಎಂದೂ ಅವರು ಹೇಳಿದ್ದಾರೆ.

ಆಲ್ಟ್‌ ನ್ಯೂಸ್‌ ಸಹ-ಸ್ಥಾಪಕ ಮುಹಮ್ಮದ್‌ ಝುಬೈರ್‌ ಬಂಧನ ಖಂಡಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಶಶಿ ತರೂರ್‌ ಟ್ವೀಟ್‌ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X