Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಲ್ಟ್ ನ್ಯೂಸ್‌ ಸಹಸ್ಥಾಪಕ ಝುಬೈರ್‌ ಬಂಧನ...

ಆಲ್ಟ್ ನ್ಯೂಸ್‌ ಸಹಸ್ಥಾಪಕ ಝುಬೈರ್‌ ಬಂಧನ ʻಕಳವಳಕಾರಿʼ, ತಕ್ಷಣ ಬಿಡುಗಡೆಗೊಳಿಸಿ: ಎಡಿಟರ್ಸ್‌ ಗಿಲ್ಡ್‌ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Jun 2022 1:09 PM IST
share
ಆಲ್ಟ್ ನ್ಯೂಸ್‌ ಸಹಸ್ಥಾಪಕ ಝುಬೈರ್‌ ಬಂಧನ ʻಕಳವಳಕಾರಿʼ, ತಕ್ಷಣ ಬಿಡುಗಡೆಗೊಳಿಸಿ: ಎಡಿಟರ್ಸ್‌ ಗಿಲ್ಡ್‌ ಆಗ್ರಹ

ಹೊಸದಿಲ್ಲಿ,ಜೂ.28: ಸತ್ಯಶೋಧಕ ವೆಬ್ಸೈಟ್ ‘ಆಲ್ಟ್ ನ್ಯೂಸ್’ನ ಸಹಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೇರ್ ಅವರ ಬಂಧನವನ್ನು ಖಂಡಿಸಿರುವ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ಇದು ಅತ್ಯಂತ ಆತಂಕಕಾರಿಯಾಗಿದೆ ಎಂದು ಬಣ್ಣಿಸಿದೆ. 

ಅವರನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಅದು ಆಗ್ರಹಿಸಿದೆ. ಆನ್ಲೈನ್ ಮತ್ತು ಆಫ್ಲೈನ್ ವಿಷಯಗಳನ್ನು ರಕ್ಷಿಸುವ ಮೂಲಕ ಪ್ರಜಾಪ್ರಭುತ್ವದ ಸುಸ್ಥಿರತೆಯನ್ನು ಖಚಿತಪಡಿಸಲು ಜರ್ಮನಿಯಲ್ಲಿ ನಡೆದ ಜಿ7 ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವ್ಯಕ್ತಪಡಿಸಿರುವ ಬದ್ಧತೆಗಳನ್ನು ಬೆಟ್ಟು ಮಾಡಿರುವ ಗಿಲ್ಡ್,ಝಬೇರ್ ಬಿಡುಗಡೆಯು ಭಾರತದ ನಿಲುವನ್ನು ಸಮರ್ಥಿಸುತ್ತದೆೆ ಎಂದು ಹೇಳಿದೆ.

ಸಾರ್ವಜನಿಕ ಚರ್ಚೆಗಳು, ಸ್ವತಂತ್ರ ಮತ್ತು ಬಹುತ್ವವಾದ ಮಾಧ್ಯಮಗಳು ಹಾಗೂ ಆನ್ಲೈನ್ ಮತ್ತು ಆಫ್ಲೈನ್ಗಳಲ್ಲಿ ಮಾಹಿತಿಯ ಮುಕ್ತ ಹರಿವು,ನ್ಯಾಯಸಮ್ಮತತೆಯ ಪೋಷಣೆ, ಪಾರದರ್ಶಕತೆ, ನಾಗರಿಕರು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಸಮಾನ ಹೊಣೆಗಾರಿಕೆ ಮತ್ತು ಉತ್ತರದಾಯಿತ್ವಗಳಿಗೆ ದೇಶಗಳು ಬದ್ಧವಾಗಿವೆ ಎಂದು ಸೋಮವಾರ ಬಿಡುಗಡೆಗೊಳಿಸಲಾದ ಜಿ7 ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಝುಬೈರ್ ಅವರು 2018ರಲ್ಲಿ ಮಾಡಿದ್ದ ಟ್ವೀಟ್ಗೆ ಸಂಬಂಧಿಸಿದಂತೆ ಧಾರ್ಮಿಕ ಭಾವನೆಗಳಿಗೆ ಚ್ಯುತಿಯನ್ನುಂಟು ಮಾಡಿದ ಆರೋಪದಲ್ಲಿ ಸೋಮವಾರ ಅವರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.

ಝುಬೇರ್ ಬಂಧನವು ಅತ್ಯಂತ ಆತಂಕಕಾರಿಯಾಗಿದೆ,ಏಕೆಂದರೆ ಝುಬೇರ್ ಮತ್ತು ಅವರ ವೆಬ್ಸೈಟ್ ‘ಆಲ್ಟ್ ನ್ಯೂಸ್’ ಕಳೆದ ಕೆಲವು ವರ್ಷಗಳಿಂದ ಸುಳ್ಳುಸುದ್ದಿಗಳನ್ನು ಗುರುತಿಸುವಲ್ಲಿ ಮತ್ತು ತಪ್ಪುಮಾಹಿತಿ ಅಭಿಯಾನಗಳನ್ನು ಎದುರಿಸುವಲ್ಲಿ ಅತ್ಯಂತ ವಸ್ತುನಿಷ್ಠ ಮತ್ತು ವಾಸ್ತವಿಕ ರೀತಿಯಲ್ಲಿ ಅನುಕರಣೀಯ ಕಾರ್ಯವನ್ನು ಮಾಡಿದ್ದಾರೆ.ವಾಸ್ತವಿಕವಾಗಿ ಝುಬೇರ್ ಅವರು ಟಿವಿ ವಾಹಿನಿಯಲ್ಲಿ ಆಡಳಿತ ಪಕ್ಷದ ವಕ್ತಾರರ ವಿಷಕಾರಿ ಹೇಳಿಕೆಗಳನ್ನು ಬಹಿರಂಗಗೊಳಿಸಿದ್ದರು ಮತ್ತು ಇದು ತಿದ್ದುಪಡಿಗಳನ್ನು ಮಾಡಿಕೊಳ್ಳಲು ಪಕ್ಷಕ್ಕೆ ಅವಕಾಶವನ್ನು ಕಲ್ಪಿಸಿತ್ತು ಎಂದು ಗಿಲ್ಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸಮಾಜವನ್ನು ಧ್ರುವೀಕರಿಸಲು ಮತ್ತು ರಾಷ್ಟ್ರವಾದಿ ಭಾವನೆಗಳನ್ನು ಕೆರಳಿಸಲು ತಪ್ಪು ಮಾಹಿತಿಯನ್ನು ಸಾಧನವನ್ನಾಗಿ ಬಳಸಿಕೊಳ್ಳುವವರನ್ನು ಟೀಕಿಸಿರುವ ಗಿಲ್ಡ್, ಆಲ್ಟ್ ನ್ಯೂಸ್ ನ ‘ಕಟ್ಟೆಚ್ಚರದ ನಿಗಾ’ ಅವರನ್ನು ಅಸಮಾಧಾನಗೊಳಿಸಿತ್ತು ಎಂದು ಹೇಳಿದೆ.

ಇದಕ್ಕೂ ಮುನ್ನ ಡಿಜಿಟಲ್ ಸುದ್ದಿ ಮಾಧ್ಯಮಗಳ ಸಂಘಟನೆಯು ಝುಬೇರ್ ಬಂಧನವನ್ನು ಖಂಡಿಸಿತ್ತು ಮತ್ತು ಅವರ ವಿರುದ್ಧದ ಪ್ರಕರಣವನ್ನು ತಕ್ಷಣ ಹಿಂದೆಗೆದುಕೊಳ್ಳುವಂತೆ ದಿಲ್ಲಿ ಪೊಲೀಸರನ್ನು ಆಗ್ರಹಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X