Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈಗೆ ವಾಪಸ್ ಬನ್ನಿ, ನನ್ನ ಜೊತೆ...

ಮುಂಬೈಗೆ ವಾಪಸ್ ಬನ್ನಿ, ನನ್ನ ಜೊತೆ ಮಾತನಾಡಿ: ಬಂಡಾಯ ಶಾಸಕರಿಗೆ ಪತ್ರ ಬರೆದು ಉದ್ಧವ್ ಮನವಿ

ವಾರ್ತಾಭಾರತಿವಾರ್ತಾಭಾರತಿ28 Jun 2022 11:52 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮುಂಬೈಗೆ ವಾಪಸ್ ಬನ್ನಿ, ನನ್ನ ಜೊತೆ ಮಾತನಾಡಿ: ಬಂಡಾಯ ಶಾಸಕರಿಗೆ ಪತ್ರ ಬರೆದು ಉದ್ಧವ್ ಮನವಿ

ಮುಂಬೈ,ಜೂ.28: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ ಠಾಕ್ರೆಯವರು ಮಂಗಳವಾರ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡುಕೋರ ಶಿವಸೇನೆ ಶಾಸಕರಿಗೆ ಪತ್ರವೊಂದನ್ನು ಬರೆದು,ಮುಂಬೈಗೆ ಮರಳುವಂತೆ ಮತ್ತು ತನ್ನೊಂದಿಗೆ ಮಾತುಕತೆ ನಡೆಸುವಂತೆ ಆಗ್ರಹಿಸಿದ್ದಾರೆ.
‘ನಿಮ್ಮಲ್ಲಿ ಹಲವರು ನಮ್ಮ ಸಂಪರ್ಕದಲ್ಲಿದ್ದಾರೆ. ನಿಮ್ಮ ಹೃದಯದಲ್ಲಿ ಶಿವಸೇನೆಯಿದೆ. ನಾವು ಮಾತುಕತೆ ನಡೆಸಿ ಮಾರ್ಗವೊಂದನ್ನು ಕಂಡುಕೊಳ್ಳೋಣ. ನಾನು ನಿಮ್ಮಲ್ಲಿ ಮನವಿಯನ್ನು ಮಾಡಿಕೊಳ್ಳಲು ಬಯಸಿದ್ದೇನೆ. ಸಮಯವಿನ್ನೂ ಮೀರಿಲ್ಲ. ದಯವಿಟ್ಟು ಬನ್ನಿ,ನನ್ನೊಂದಿಗೆ ಕುಳಿತುಕೊಳ್ಳಿ,ಶಿವಸೈನಿಕರು ಮತ್ತು ಸಾರ್ವಜನಿಕರಲ್ಲಿಯ ಎಲ್ಲ ಶಂಕೆಗಳನ್ನು ನಿವಾರಿಸಿ ಮತ್ತು ನಾವು ಪರಿಹಾರವೊಂದನ್ನು ಕಂಡುಕೊಳ್ಳಬಹುದು. ನಾವೆಲ್ಲ ಒಟ್ಟಿಗೆ ಕುಳಿತುಕೊಂಡು ಚರ್ಚಿಸಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳೋಣ ’ ಎಂದು ಠಾಕ್ರೆ ಪತ್ರದಲ್ಲಿ ಬರೆದಿದ್ದಾರೆ.

ಯಾರದೇ ಹೇಳಿಕೆಗಳಿಗೆ ಬಲಿಯಾಗದಂತೆ ಬಂಡುಕೋರ ಶಾಸಕರನ್ನು ಕೇಳಿಕೊಂಡಿರುವ ಠಾಕ್ರೆ,‘ಶಿವಸೇನೆಯು ನಿಮಗೆ ನೀಡಿರುವ ಗೌರವವನ್ನು ನೀವು ಬೇರೆಲ್ಲಿಯೂ ಪಡೆಯಲು ಸಾಧ್ಯವಿಲ್ಲ. ನೀವು ಮುಖಾಮುಖಿಯಾದರೆ ನಾವು ಖಂಡಿತವಾಗಿಯೂ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯ. ಶಿವಸೇನೆಯ ಮುಖ್ಯಸ್ಥನಾಗಿ ಮತ್ತು ಕುಟುಂಬದ ಯಜಮಾನನಾಗಿ ಈಗಲೂ ನನಗೆ ನಿಮ್ಮ ಬಗ್ಗೆ ಚಿಂತೆಯಿದೆ’ ಎಂದು ಹೇಳಿದ್ದಾರೆ.

ಗುವಾಹಟಿಯಲ್ಲಿ ತನ್ನೊಂದಿಗೆ ಶಿವಸೇನೆಯ 40 ಸೇರಿದಂತೆ 50 ಶಾಸಕರಿದ್ದಾರೆ ಎಂದು ಠಾಕ್ರೆ ವಿರುದ್ಧ ಬಂಡಾಯದ ನೇತೃತ್ವ ವಹಿಸಿರುವ ಏಕನಾಥ ಶಿಂಧೆ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X