Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಕ್ಷೇತ್ರದ ವಿವಿಧ ಸಮುದಾಯ ಭವನಗಳ...

ಕಾರ್ಕಳ ಕ್ಷೇತ್ರದ ವಿವಿಧ ಸಮುದಾಯ ಭವನಗಳ ಅಭಿವೃದ್ಧಿಗೆ ಚೆಕ್‌ ಹಸ್ತಾಂತರ

25 ಸಮುದಾಯ ಭವನಗಳ ಅಭಿವೃದ್ಧಿಗೆ 5 ಕೋಟಿ ರೂ.

ವಾರ್ತಾಭಾರತಿವಾರ್ತಾಭಾರತಿ28 Jun 2022 5:26 PM IST
share
ಕಾರ್ಕಳ ಕ್ಷೇತ್ರದ ವಿವಿಧ ಸಮುದಾಯ ಭವನಗಳ ಅಭಿವೃದ್ಧಿಗೆ ಚೆಕ್‌ ಹಸ್ತಾಂತರ

ಕಾರ್ಕಳ: ಕಾರ್ಕಳ ವಿಧಾನ ಸಭಾ ಕ್ಷೇತ್ರದ ವಿವಿಧ ಸಮುದಾಯ ಭವನಗಳ ಅಭಿವೃದ್ಧಿಗಾಗಿ ಸರಕಾರದಿಂದ ಮಂಜೂರಾದ ಅನುದಾನದ ಚೆಕ್‌ ಅನ್ನು ಸಚಿವರ ಕಚೇರಿ ವಿಕಾಸದಲ್ಲಿ ವಿತರಿಸಲಾಯಿತು. ಸಚಿವ ವಿ. ಸುನೀಲ್‌ ಕುಮಾರ್‌ ಅವರು ಮಂಗಳವಾರ 10 ಸಮುದಾಯದ ಪ್ರಮುಖರಿಗೆ ಚೆಕ್‌ ಹಸ್ತಾಂತರಿಸಿದರು. ಕ್ಷೇತ್ರದ 25 ಸಮುದಾಯ ಭವನಗಳ ಅಭಿವೃದ್ಧಿಗೆ 5 ಕೋಟಿ ರೂ. ಮಂಜೂರುಗೊಂಡಿದ್ದು, ನಿರ್ಮಿತಿ ಕೇಂದ್ರ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. 

ಬಿಲ್ಲವ ಸಮಾಜದ ನಕ್ರೆ ಕುಕ್ಕುಂದೂರು, ಮುನಿಯಾಲು, ಹೆಬ್ರಿ, ಬೈಲೂರು, ಬಜಗೋಳಿ, ಈದು ಗ್ರಾಮದ ನಾರಾಯಣಗುರು
ಸಮುದಾಯ ಭವನ, ಆನೆಕೆರೆ ಶ್ರೀಕೃಷ್ಣ ಸಮುದಾಯ ಭವನ, ವಿಶ್ವಕರ್ಮ ಸಮಾಜದ ನಿಂಜೂರು, ಕಾರ್ಕಳ, ಬೈಲೂರು ಸಮುದಾಯದ ಮುಖಂಡರಿಗೆ ಮಂಗಳವಾರ ಚೆಕ್‌ ಹಸ್ತಾಂತರಿಸಲಾಯಿತು. ವೇದಿಕೆಯಲ್ಲಿ ಎಲ್ಲ ಸಮುದಾಯ ಭವನದ ಮುಖ್ಯಸ್ಥರು ಉಪಸ್ಥಿತರಿದ್ದರು. ರವೀಂದ್ರ ಕುಮಾರ್‌ ಕುಕ್ಕುಂದೂರು ಕಾರ್ಯಕ್ರಮ ನಿರ್ವಹಿಸಿದರು. 

ವಿವಿಧ ಸಮುದಾಯ ಭವನಗಳಿಗೆ ಅನುದಾನ 
ಮುಂಡ್ಕೂರು ಗ್ರಾಮದ ಸಫಳಿಗ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ 15 ಲಕ್ಷ ರೂ., ಸಚ್ಚರಿಪೇಟೆ ಜಿಎಸ್‌ಬಿ ಸಮಾಜ ಸೇವಾ ಸಂಘ ಸಮುದಾಯ ಭವನ ಅಭಿವೃದ್ಧಿ ಕಾಮಗಾರಿಗೆ 10 ಲಕ್ಷ ರೂ., ನಾನಿಲ್ತಾರ್‌ ಕುಲಾಲ ಸಮುದಾಯ ಭವನ ಅಭಿವೃದ್ಧಿ ಕಾಮಗಾರಿಗೆ 20 ಲಕ್ಷ ರೂ., ಕುಕ್ಕುಂದೂರು ಬಿಲ್ಲವ ಸಮಾಜ ಸೇವಾ ಸಮಿತಿ ನಕ್ರೆ 20 ಲಕ್ಷ ರೂ., ಅಂಡಾರು ಕರಿಯಾಲು ಶ್ರೀ ವಿಠಲ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನಕ್ಕೆ 25 ಲಕ್ಷ ರೂ., ಶಿವಪುರ ಕಜಾನೆ ಕೊಡಮಣಿತ್ತಾಯ ಸಮುದಾಯ ಭವನಕ್ಕೆ 20 ಲಕ್ಷ ರೂ., ಹೆಬ್ರಿ ಬಿಲ್ಲವ ಸಮುದಾಯ ಭವನಕ್ಕೆ 25 ಲಕ್ಷ ರೂ., ಬೈಲೂರು ಬಿಲ್ಲವ ಸಂಘ ಸಮುದಾಯ ಭವನ 25 ಲಕ್ಷ ರೂ., ಬಜಗೋಳಿ ಬಿಲ್ಲವ ಸಮುದಾಯ ಭವನ 20 ಲಕ್ಷ ರೂ., ನಿಂಜೂರು ವಿಶ್ವಕರ್ಮ ಸಮುದಾಯ ಭವನಕ್ಕೆ 20 ಲಕ್ಷ ರೂ., ಜೋಡುರಸ್ತೆ ಕುಕ್ಕುಂದೂರು ಕುಲಾಲ ಸುಧಾರಕ ಸಂಘದ ಸಮುದಾಯ ಭವನಕ್ಕೆ 25 ಲಕ್ಷ ರೂ., ವರಂಗ ಶ್ರೀ ದೇವಿಮರುಳ ಚಿಕ್ಕಮ್ಮ ಇದರ ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರೂ., ಚಾರ ಗ್ರಾಮದ ಗಾಂಧಿನಗರ ನಾಗಬ್ರಹ್ಮ ದೇವಸ್ಥಾನ ಮರಾಠಿ ಸಮುದಾಯ ಭವನಕ್ಕೆ 15 ಲಕ್ಷ ರೂ., ಹೆಬ್ರಿ ಗ್ರಾಮದ ಹೆಬ್ಬಾರಬೆಟ್ಟು ಪರಿಶಿಷ್ಟ ಪಂಗಡದ ಸಮುದಾಯ ಭವನಕ್ಕೆ 15 ಲಕ್ಷ ರೂ., ಹೆಬ್ರಿ ಗ್ರಾಮದ ಹೆಬ್ಬಾರಬೆಟ್ಟು ಪರಿಶಿಷ್ಟ ಪಂಗಡದ ಕಾಲನಿಯ ಸಮುದಾಯ ಭವನಕ್ಕೆ 15 ಲಕ್ಷ ರೂ., ಬೆಳಂಜೆ ಸುಭಾಷ್‌ ನಗರ ಪರಿಶಿಷ್ಟ ಜಾತಿ ಕಾಲನಿ ಸಮುದಾಯ ಭವನಕ್ಕೆ 15 ಲಕ್ಷ ರೂ., ನಿಟ್ಟೆ ಗ್ರಾಮದ ಚೇತನಹಳ್ಳಿ ಸಮುದಾಯ ಮಂದಿರ ಬಳಿಯ ಪರಿಶಿಷ್ಟ ಜಾತಿಯ ಸಮುದಾಯ ಭವನಕ್ಕೆ 15 ಲಕ್ಷ ರೂ., ಸಾಣೂರು ಗ್ರಾಮದ ಪಡ್ಡಾಯಿಗುಡ್ಡೆ ಸತ್ಯಸಾರಾಮಣಿ ದೈವಸ್ಥಾನ ಸಮುದಾಯ ಭವನಕ್ಕೆ 15 ಲಕ್ಷ ರೂ., ಮಿಯ್ಯಾರು ಗ್ರಾಮದ ಪೊಸರುಗುಡ್ಡೆ ಸತ್ಯಸಾರಾಮಣಿ ದೈವಸ್ಥಾನ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ., ಕಾರ್ಕಳ ಆನೆಕೆರೆ ಶ್ರೀ ಕೃಷ್ಣ ಸಮುದಾಯ ಭವನಕ್ಕೆ 25 ಲಕ್ಷ ರೂ., ಕಾರ್ಕಳ ವಿಶ್ವಕರ್ಮ ಸಮುದಾಯ ಭವನಕ್ಕೆ 20 ಲಕ್ಷ ರೂ., ಬೈಲೂರು ವಿಶ್ವಕರ್ಮ ಸಮುದಾಯ ಭವನಕ್ಕೆ 25 ಲಕ್ಷ ರೂ., ಮುನಿಯಾಲು ಬಿಲ್ಲವ ಸಮುದಾಯ ಭವನಕ್ಕೆ 25 ಲಕ್ಷ ರೂ., ಈದು ಗ್ರಾಮದ ನಾರಾಯಣಗುರು ಸಮುದಾಯ ಭವನಕ್ಕೆ 25 ಲಕ್ಷ ರೂ., ಹೆಬ್ರಿ ಬಚ್ಚಪ್ಪು ಅಯ್ಯಪ್ಪ ಮಂದಿರದ ಸಭಾಭವನಕ್ಕೆ 20 ಲಕ್ಷ ರೂ., ಮಿಯ್ಯಾರು ಗ್ರಾಮದ ಬಂಟರ ಸಮುದಾಯ ಭವನಕ್ಕೆ 30 ಲಕ್ಷ ರೂ., ಬಿಲ್ಲವ ಸಮಾಜ ಸೇವಾ ಸಮಿತಿ ನಕ್ರೆ ಕುಕ್ಕುಂದೂರು 20 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X