Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೋದಿ ನಾಝಿ ಆಡಳಿತವನ್ನು...

ಮೋದಿ ನಾಝಿ ಆಡಳಿತವನ್ನು ನೆನಪಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ28 Jun 2022 11:54 PM IST
share
ಮೋದಿ ನಾಝಿ ಆಡಳಿತವನ್ನು ನೆನಪಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು, ಜೂ.28: ತಮ್ಮ ಹುಳುಕುಗಳ ವಿರುದ್ಧ ಧ್ವನಿ ಎತ್ತಿದ್ದವರ ಧ್ವನಿಯನ್ನು ಮಟ್ಟ ಹಾಕುವ ಕೆಲಸವನ್ನು ಮೋದಿ ಸರಕಾರ ಮಾಡುತ್ತಿದೆ. ತೀಸ್ತಾ ಸೆಟಲ್ವಾಡ್, ಪತ್ರಕರ್ತ ಮುಹಮ್ಮದ್ ಝುಬೇರ್ ಬಂಧನ ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ಲಜ್ಜೆಗೆಟ್ಟ ದಾಳಿ. ಹಿಟ್ಲರ್‍ನ ತದ್ರೂಪು ತಳಿಯಂತೆ ಗೋಚರಿಸುತ್ತಿರುವ ಮೋದಿಯವರು ನಾಝಿ ಆಡಳಿತವನ್ನು ನೆನಪಿಸುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಕಿಡಿಗಾರಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ತಮ್ಮ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೋದಿಯವರು ಸಾಮಾಜಿಕ ಹೋರಾಟಗಾರರನ್ನು ಮುಗಿಸಲು ಪೆÇಲೀಸರನ್ನು ಬಳಸುತ್ತಿದ್ದಾರೆ. ಸುಳ್ಳು ಪ್ರಕರಣ ದಾಖಲಿಸುವ ಮೂಲಕ ನ್ಯಾಯಕ್ಕಾಗಿ ಹೋರಾಡುವವರ ಬಲಿ ಹಾಕುವ ಸಂಚು ಮೋದಿಯವರದ್ದು. ಮೋದಿಯವರ ಸತ್ಯದ ಮೇಲಿನ ಸುಳ್ಳಿನ ಅಕ್ರಮಣ ಇನ್ನೆಷ್ಟು ದಿನ? ಎಂದು ಪ್ರಶ್ನಿಸಿದ್ದಾರೆ.

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ. ತಮ್ಮನ್ನು ಯಾರೂ ಪ್ರಶ್ನಿಸಬಾರದು, ತಮ್ಮ ವಿರುದ್ಧ ಯಾರೂ ಟೀಕೆ ಮಾಡಬಾರದು ಎಂಬುದು ಮೋದಿಯವರ ಧೋರಣೆ. ಮುಹಮ್ಮದ್ ಝುಬೇರ್ ಬಂಧನ ಇದಕ್ಕೆ ಸಾಕ್ಷಿ. ದೇಶ ಇಂದು ಸರ್ವಾಧಿಕಾರಿ ಆಡಳಿತದ ಹೊಸ ಅವತರಣಿಕೆಯನ್ನು ನೋಡುತ್ತಿದೆ. ಮೋದಿಯವರ ಸರ್ವಾಧಿಕಾರಿ ಧೋರಣೆ ದೇಶದ ದುರಂತ ಅಂತ್ಯಕ್ಕೆ ಮುನ್ನುಡಿ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮೋದಿ ಆಡಳಿತ ಟೀಕಿಸಿದ ಕಾರಣಕ್ಕಾಗಿ ಸಾಮಾಜಿಕ ಹೋರಾಟಗಾರರಾದ ಸುಧಾ ಭಾರದ್ವಾಜ್, ಅರುಣ್ ಫೆರೆರಾ, ಗೌತಮ್ ನವ್ಲಾಕಾ, ಆನಂದ್ ತೇಲ್ತುಂಬ್ಡೆ, ವರವರ ರಾವ್‍ರನ್ನು ಈ ಸರಕಾರ ಸುಳ್ಳು ಮೊಕದ್ದಮೆ ದಾಖಲಿಸಿ ಜೈಲಿಗಟ್ಟಿದೆ. ಈಗ ತೀಸ್ತಾ ಹಾಗೂ ಝುಬೇರ್ ಬಂಧನವೂ ಮೋದಿಯವರ ದ್ವೇಷದ ಫಲ. ಇದು ಮೋದಿಯವರ ಹಿಟ್ಲರ್ ಮನಃಸ್ಥಿತಿಯಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಹೊಗಳು ಭಟ್ಟರಿಂದ ಸದಾ ಹೊಗಳಿಸಿಕೊಳ್ಳುವ ಮೋದಿಯವರಿಗೆ ತೆಗಳಿಕೆ ಅಪಥ್ಯ. ಹಾಗಾಗಿ ತಮ್ಮ ವಿರುದ್ಧದ ಯಾವುದೇ ರಚನಾತ್ಮಕ ಟೀಕೆಯನ್ನೂ ಸ್ವೀಕರಿಸಲು ಮೋದಿಯವರಿಗೆ ಆಗುತ್ತಿಲ್ಲ. ಸೈದಾಂತಿಕ ವೈರುಧ್ಯ, ಭಿನ್ನ ರಾಜಕೀಯ ನಿಲುವು ಹಾಗೂ ಟೀಕೆ ಟಿಪ್ಪಣಿ ಪ್ರಜಾಪ್ರಭುತ್ವದ ಒಂದು ಭಾಗ. ಇದು ಮೋದಿಯಂತಹ ಸ್ವಘೋಷಿತ ವಿಶ್ವಗುರುವಿಗೆ ಅರ್ಥವಾಗದಿದ್ದರೆ ಹೇಗೆ? ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

1
ತಮ್ಮ ಹುಳುಕುಗಳ ವಿರುದ್ಧ ಧ್ವನಿ ಎತ್ತಿದ್ದವರ ಧ್ವನಿಯನ್ನು ಮಟ್ಟ ಹಾಕುವ ಕೆಲಸವನ್ನು ‌ಮೋದಿ ಸರ್ಕಾರ ಮಾಡುತ್ತಿದೆ. @TeestaSetalvad,
ಪತ್ರಕರ್ತ @zoo_bear ಬಂಧನ ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲಿನ ಲಜ್ಜೆಗೆಟ್ಟ ದಾಳಿ.
ಹಿಟ್ಲರ್‌ನ ತದ್ರೂಪು ತಳಿಯಂತೆ ಗೋಚರಿಸುತ್ತಿರುವ ಮೋದಿಯವರು ನಾಜ಼ಿ ಆಡಳಿತವನ್ನು ನೆನಪಿಸುತ್ತಿದ್ದಾರೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X