Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿವೃತ್ತಿಯ ಬಳಿಕ ಅಗ್ನಿವೀರರನ್ನು...

ನಿವೃತ್ತಿಯ ಬಳಿಕ ಅಗ್ನಿವೀರರನ್ನು ನೇಮಿಸಿಕೊಳ್ಳುವಂತೆ ಸೂಚಿಸಿದ್ದಕ್ಕಾಗಿ ಕೇಂದ್ರದ ವಿರುದ್ಧ ಮಮತಾ ವಾಗ್ದಾಳಿ

"ಬಿಜೆಪಿ ಕಾರ್ಯಕರ್ತರಿಗೆ ರಾಜ್ಯಗಳೇಕೆ ಉದ್ಯೋಗ ನೀಡಬೇಕು"

ವಾರ್ತಾಭಾರತಿವಾರ್ತಾಭಾರತಿ29 Jun 2022 7:28 PM IST
share
ನಿವೃತ್ತಿಯ ಬಳಿಕ ಅಗ್ನಿವೀರರನ್ನು ನೇಮಿಸಿಕೊಳ್ಳುವಂತೆ ಸೂಚಿಸಿದ್ದಕ್ಕಾಗಿ ಕೇಂದ್ರದ ವಿರುದ್ಧ ಮಮತಾ ವಾಗ್ದಾಳಿ

ಕೋಲ್ಕತಾ,ಜೂ.29: ಅಗ್ನಿವೀರರು ನಾಲ್ಕು ವರ್ಷಗಳ ಬಳಿಕ ಸಶಸ್ತ್ರ ಪಡೆಗಳಿಂದ ನಿವೃತ್ತರಾದ ಬಳಿಕ ಅವರನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿ ಕೇಂದ್ರವು ರಾಜ್ಯ ಸರಕಾರಗಳಿಗೆ ಪತ್ರಗಳನ್ನು ರವಾನಿಸಿದೆ ಎಂದು ಆರೋಪಿಸಿರುವ ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು,ಬಿಜೆಪಿ ಕಾರ್ಯಕರ್ತರಿಗೆ ರಾಜ್ಯಗಳೇಕೆ ಉದ್ಯೋಗ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ತನ್ನ ರಾಜ್ಯದ ಯುವಜನರಿಗೆ ಆದ್ಯತೆಯನ್ನು ನೀಡುವುದಾಗಿ ಅವರು ಹೇಳಿದ್ದಾರೆ.

ಮಂಗಳವಾರ ಇಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು,‘ನಾನು ಕೇಂದ್ರ ಸರಕಾರದಿಂದ ಪತ್ರವೊಂದನ್ನು ಸ್ವೀಕರಿಸಿದ್ದು,ಅಗ್ನಿವೀರರು ನಾಲ್ಕು ವರ್ಷಗಳ ಸೇವೆ ಪೂರ್ಣಗೊಳಿಸಿದ ಬಳಿಕ ಅಗತ್ಯ ಮಾಹಿತಿಗಳನ್ನು ತನ್ನಿಂದ ಪಡೆದುಕೊಂಡು ಅವರಿಗೆ ರಾಜ್ಯ ಸರಕಾರದಲ್ಲಿ ಉದ್ಯೋಗ ನೀಡುವಂತೆ ಅದು ಸೂಚಿಸಿದೆ. ನಾವೇಕೆ ಬಿಜೆಪಿ ಕಾರ್ಯಕರ್ತರಿಗೆ ಉದ್ಯೋಗಗಳನ್ನು ನೀಡಬೇಕು? ಅಗ್ನಿವೀರರಿಗೆ ಉದ್ಯೋಗಗಳನ್ನು ನೀಡುವುದಕ್ಕೆ ನಮ್ಮ ತಕರಾರಿಲ್ಲ. ಅದು ನಮ್ಮ ರಾಜ್ಯದಲ್ಲಿಯ ಉದ್ಯೋಗವಾಗಿದ್ದರೆ ನಾವದನ್ನು ನಮ್ಮ ರಾಜ್ಯದ ಯುವಜನರಿಗೆ ನೀಡುತ್ತೇವೆ. ನೀವು ಅವರನ್ನು ನಾಲ್ಕು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳುತ್ತೀರಿ ಮತ್ತು ಬಳಿಕ ಹೊಣೆಯನ್ನು ರಾಜ್ಯಗಳಿಗೆ ಹೊರಿಸುತ್ತೀರಿ. ನಮ್ಮ ರಾಜ್ಯದಲ್ಲಿ ಉದ್ಯೋಗದ ಅಗತ್ಯವಿರುವ ಯುವಜನರಿಗೆ ಕೊರತೆಯಿಲ್ಲ. ನಾವು ಅವರಿಗೆ ಮೊದಲ ಆದ್ಯತೆಯನ್ನು ನೀಡುತ್ತೇವೆ ’ಎಂದು ಹೇಳಿದರು.

ಅಗ್ನಿಪಥ್ ಯೋಜನೆಯು 2024ರ ಲೋಕಸಭಾ ಚುನಾವನೆಗಳವರೆಗೆ ಮಾತ್ರ ಅಸ್ತಿತ್ವದಲ್ಲಿರಲಿದೆ ಎಂದೂ ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X