Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕುದುರೆ ರೇಸ್' ಬದಲು ‘ಕುದುರೆ...

‘ಕುದುರೆ ರೇಸ್' ಬದಲು ‘ಕುದುರೆ ವ್ಯಾಪಾರ'ದ ಮೇಲೆ ಜಿಎಸ್‍ಟಿ ಎಂದ ವಿತ್ತ ಸಚಿವೆ!

ವಾರ್ತಾಭಾರತಿವಾರ್ತಾಭಾರತಿ30 Jun 2022 3:48 PM IST
share
‘ಕುದುರೆ ರೇಸ್ ಬದಲು ‘ಕುದುರೆ ವ್ಯಾಪಾರದ ಮೇಲೆ ಜಿಎಸ್‍ಟಿ ಎಂದ ವಿತ್ತ ಸಚಿವೆ!

ಹೊಸದಿಲ್ಲಿ: ಜಿಎಸ್‍ಟಿ ಮಂಡಳಿ ಸಭೆಯ ಬಳಿಕ ಬುಧವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುವ ವೇಳೆ ‘ಕುದುರೆ ರೇಸ್’ ಮೇಲೆ ಜಿಎಸ್‍ಟಿ ಎಂದು ಹೇಳುವ ಬದಲು ‘ಕುದುರೆ ವ್ಯಾಪಾರ' ಎಂದು ಬಾಯ್ತಪ್ಪಿ ಹೇಳಿರುವ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆಯಲ್ಲದೆ ವಿಪಕ್ಷಗಳಿಗೆ ಸರಕಾರವನ್ನು ಟೀಕಿಸಲು ಒಂದು ಅಸ್ತ್ರವನ್ನು ಒದಗಿಸಿದಂತಾಗಿದೆ.

ಈ ನಿರ್ದಿಷ್ಟ ವೀಡಿಯೋ ತುಣುಕನ್ನು ಶೇರ್ ಮಾಡಿದ ಸಿಪಿಐಎಂ ಪಾಲಿಟ್ ಬ್ಯುರೋ ಸದಸ್ಯರ ಸೀತಾರಾಮ್ ಯೆಚೂರಿ, ಬಿಜೆಪಿ ವಿರುದ್ಧ ಕುದುರೆ ವ್ಯಾಪಾರದ ಆರೋಪ ಹೊರಿಸಿದ್ದಾರೆ.

``ಸತ್ಯ ಹೊರಕ್ಕೆ ಜಿಗಿಯುತ್ತದೆ? ಕುದುರೆ ವ್ಯಾಪಾರದ ಮೇಲೆ ಜಿಎಸ್‍ಟಿ!ದಯವಿಟ್ಟು ಮುಂದುವರಿಯಿರಿ,'' ಎಂದು ಯೆಚೂರಿ ಬರೆದಿದ್ದಾರೆ.

ತಾನು ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಇತರ ಪಕ್ಷಗಳ ಶಾಸಕರನ್ನು ಹಣ ಮತ್ತು ಅಧಿಕಾರದ ಆಮಿಷವೊಡ್ಡಿ ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿಕೊಂಡಿದೆ ಎಂಬ ಆರೋಪವನ್ನು ವಿಪಕ್ಷಗಳು ಹಿಂದಿನಿಂದಲೂ ಮಾಡುತ್ತಾ ಬಂದಿವೆ.

ಮಹಾರಾಷ್ಟ್ರದಲ್ಲಿ ಶಿವಸೇನೆಯ ಹಲವು ಶಾಸಕರು ಬಂಡಾಯ ಸಾರಿರುವ ಹಾಗೂ ಅವರಿಗೆ ಬಿಜೆಪಿ ಬೆನ್ನುಲುಬಾಗಿ ನಿಂತಿರುವ ವಿಚಾರ ಗುಟ್ಟಾಗಿ ಉಳಿದಿಲ್ಲದೇ ಇರುವ ಪ್ರಸಕ್ತ ಸಂದರ್ಭದಲ್ಲಿ ವಿತ್ತ ಸಚಿವೆ ಬಾಯ್ತಪ್ಪಿ ಆಡಿದ `ಕುದುರೆ ವ್ಯಾಪಾರ' ಪದ ಸಾಮಾಜಿಕ ಜಾಲತಾಣಗಳಲ್ಲಿಯೂ ಸ್ವಾರಸ್ಯಕರ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ.

ಕ್ಯಾಸಿನೋಗಳು, ಆನ್‍ಲೈನ್ ಗೇಮಿಂಗ್, ಕುದುರೆ ರೇಸ್, ಲಾಟರಿ ಮೇಲೆ ಶೇ 28 ರಷ್ಟು ಜಿಎಸ್‍ಟಿ ವಿಧಿಸುವ ನಿರ್ಣಯವನ್ನು ಜಿಎಸ್‍ಟಿ ಮಂಡಳಿ ಸಭೆ ಇನ್ನಷ್ಟು ಚರ್ಚೆಯ ಅಗತ್ಯವಿದೆ ಎಂದು ಮುಂದೂಡಿದೆ.

Truth gallops out?
GST on horse trading!
Please go ahead. https://t.co/X87hsx1iB2

— Sitaram Yechury (@SitaramYechury) June 29, 2022

I knew @nsitharaman ji had the ability to think out of the (ballot) box. Yes Nirmala ji, there should be GST on horse trading. https://t.co/H8UdMEzeLW

— Pawan Khera (@Pawankhera) June 30, 2022

We welcome @nsitharaman ji’s proposal to impose GST on #HorseTrading.

But Hon’ble PM & HM may not allow this anti-BJP tax. https://t.co/dQaVNz7MaQ

— Dr Vineet Punia / विनीत पुनिया (@VineetPunia) June 30, 2022

निर्मला जी,

चूंकि GST की PC में आपके द्वारा 'Horse-Trading' को कानूनी रूप से वैध बनाकर GST श्रेणी में लाया गया है, जो BJP की मौजूदा खरीद फरोख्त के मद्देनजर बिल्कुल जायज है

Nation Wants to Know!
महाराष्ट्र में BJP सरकार से कितना GST वसूला जाएगा?

pic.twitter.com/1sIwZGRF3C

— Srinivas BV (@srinivasiyc) June 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X