Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ, ಬೈಂದೂರಿನಲ್ಲಿ ಮಳೆ ಅಬ್ಬರ:...

ಕುಂದಾಪುರ, ಬೈಂದೂರಿನಲ್ಲಿ ಮಳೆ ಅಬ್ಬರ: ತಗ್ಗು ಪ್ರದೇಶ ಜಲಾವೃತ್ತ

ಮಳೆ ಮುಂದುವರಿದರೆ ನೆರೆ ಭೀತಿ

ವಾರ್ತಾಭಾರತಿವಾರ್ತಾಭಾರತಿ30 Jun 2022 8:24 PM IST
share
ಕುಂದಾಪುರ, ಬೈಂದೂರಿನಲ್ಲಿ ಮಳೆ ಅಬ್ಬರ: ತಗ್ಗು ಪ್ರದೇಶ ಜಲಾವೃತ್ತ

ಕುಂದಾಪುರ :  ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಗುರುವಾರ ಬಿರುಸಿನ ಮಳೆಯಾಗಿದೆ. ಈ ಮುಂಗಾರಿನಲ್ಲಿ ಎಡೆಬಿಡದೆ ಸುರಿದ ಪ್ರಥಮ ಮಳೆ ಇದಾಗಿದ್ದು ಬೈಂದೂರು, ಹೆಮ್ಮಾಡಿ, ಕೊಲ್ಲೂರು,ಕುಂದಾಪುರ, ತೆಕ್ಕಟ್ಟೆ, ಕೋಟ ಸಹಿತ ಮಲೆನಾಡು ತಪ್ಪಲು ಪ್ರದೇಶವಾದ ಹೊಸಂಗಡಿ ಭಾಗದಲ್ಲಿ ದಿನವಿಡೀ ನಿರಂತರವಾಗಿ ಮಳೆ ಸುರಿಯುತ್ತಿರುವ ವರದಿ ಬಂದಿದೆ.

ಹೆಮ್ಮಾಡಿ, ಶಂಕರನಾರಾಯಣ, ತಲ್ಲೂರು ಪ್ರದೇಶಗಳಲ್ಲಿ ಕೆಲ ಮನೆಗಳ ಗೋಡೆ ಕುಸಿತ, ಗಾಳಿಯಿಂದ ಮಾಡಿಗೆ ಹೊದೆಸಿದ ಸೀಟ್ ಹಾರಿಹೋದ ಮಾಹಿತಿ ಬಂದಿವೆ. ಉಳಿದಂತೆ ತಾಲೂಕಿನ ಪಂಚ ನದಿಗಳಲ್ಲಿ ನೀರಿನ ಮಟ್ಟ ಏರಿ ನೆರೆ ಭೀತಿ ಉಂಟಾಗಿದೆ. ಮಾರಣಕಟ್ಟೆ ದೇವಸ್ಥಾನದ ಅವರಣಕ್ಕೆ ನೀರು ನುಗ್ಗಿದೆ. 

ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಪಂ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ರಸ್ತೆಯ ಐದಾರು ಮನೆಗಳಿಗೆ ಮಳೆ ನೀರು ನುಗ್ಗಿದ್ದು ಗೃಹೋಪಯೋಗಿ ವಸ್ತುಗಳ ಸಹಿತ ವ್ಯಾಪಕ ಹಾನಿ ಸಂಭವಿಸಿದೆ. ಮನೆ ಮಂದಿ ಹೊರಬರದ ಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಪಡುಚಾವಡಿಬೆಟ್ಟು ಎಂಬಲ್ಲಿ ದಲಿತರ ಎರಡುಮನೆ ಸಹಿತ ನಾಲ್ಕಾರು ಮನೆ ಮಂದಿ ಜಲ ದಿಗ್ಬಂಧನದಲ್ಲಿದ್ದು ಚಿಂತಾಕ್ರಾಂತರಾಗಿದ್ದಾರೆ.

ಬುಧವಾರ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಬೈಂದೂರು, ಕುಂದಾಪುರ ತಾಲೂಕಿನಲ್ಲಿ ಜನಜೀವನ ಭಾಗಶಃ ಅಸ್ತವ್ಯಸ್ಥವಾಗಿದೆ.  ವಾರಾಹಿ, ಸೌಪರ್ಣಿಕಾ, ಚಕ್ರಾ, ಕುಬ್ಜಾ, ಖೇಟಕಿ ನದಿಗಳ ನೀರಿನ ಹರಿವು ಏರಿದೆ. ಚಿಕ್ಕ ಮಳೆಗೂ ನೆರೆ ಬರುವ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಲ್ಬುಡ, ಚಿಕ್ಕಳ್ಳಿ, ಕೋಣ್ಕಿ, ಬಡಾಕೆರೆಯಲ್ಲಿ ನೆರೆ ಭೀತಿ ಕಾಣಿಸಿಕೊಂಡಿದೆ. 

ಸಮುದ್ರ ಕೊರೆತ ಭೀತಿ: ಮರವಂತೆಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಿದ್ದು, ತಡೆಗೋಡೆ ಕಲ್ಲುಗಳು ಜಾರಿವೆ. ಕೊರವಡಿ, ತೆಕ್ಕಟ್ಟೆ, ಗೋಪಾಡಿ, ಬೀಜಾಡಿ ಗ್ರಾಮದಲ್ಲಿ ಮನೆಗಳಿಗೂ ನೆರೆ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ ವಿವಿದೆಡೆ ಕೃತಕ ಕೆರೆ ಸೃಷ್ಟಿಯಾಗಿವೆ. ತೆಕ್ಕಟ್ಟೆ ಮತ್ತು ಕುಂಭಾಶಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ  ಹರಪನಕೆರೆ - ಹೊಳೆಕಟ್ಟು -೪ನೇ ವಾರ್ಡ್ ಹೋಗುವ ಎಲ್ಲಾ ದಾರಿ, ರಸ್ತೆ ನೆರೆಯಿಂದ ಮುಳುಗಿ ಹೋಗಿತ್ತು. ಕಾಳಾವರ, ವಕ್ವಾಡಿ, ಮಲ್ಯಾಡಿ ಸಹಿತ ವಿವಿದೆಡೆ ಕೃಷಿಭೂಮಿ ಜಲಾವೃತಗೊಂಡಿದೆ.

ಹಕ್ಲಾಡಿ ಗ್ರಾಮ ಭಜನಾ ಮಂದಿರ ಬಳಿ ವಾಣಿಜ್ಯ ಸಂಕೀರ್ಣ ಹಾಗೂ ಮನೆಗೆ ನೀರು ನುಗ್ಗಿ, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿದ್ದು, ೨೦ ಸಾವಿರಕ್ಕೂ ಹೆಚ್ಚು ನಷ್ಟ ಸಂಭಿಸಿದೆ. ಟೈಲರ್ ಅಂಗಡಿಗೆ ನೀರು ನುಗ್ಗಿದ್ದು, ಬಟ್ಟೆಗಳು ಮಳೆ ನೀರಲ್ಲಿ ತೊಯ್ದು ಹೋಗಿ ಸಾವಿರಾರು ರೂ. ನಷ್ಟ ಸಂಭವಿಸಿದೆ. ಸೆಲೂನ್, ಬ್ಯೂಟಿ ಪಾರ್ಲರ್, ಕೋಳಿಫಾರಂಗಳಿಗೂ ಮಳೆ ನೀರು ನುಗ್ಗಿ ಪಾತ್ರಗಳಲ್ಲಿ ನೀರು ಹೊರಚೆಲ್ಲುವ ದೃಶ್ಯಕಂಡುಬಂದಿವೆ.

ಹೆಮ್ಮಾಡಿಯಲ್ಲಿ ಎರಡು ವಾಸ್ತವ್ಯದ ಮನೆಗೆ ಹಾನಿಯಾಗಿದ್ದು ೧ ಲಕ್ಷ, ಗುಜ್ಜಾಡಿಯಲ್ಲಿ ಮನೆ ಕುಸಿದು ೩೦ ಸಾವಿರ, ಶಂಕರನಾರಾಯಣದಲ್ಲಿ ಎರಡು ಮನೆ ಕುಸಿದು ೬೦ ಸಾವಿರ ನಷ್ಟ ಸಂಭವಿಸಿದೆ. ನೆರೆ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಿದ್ದವಾಗಿದ್ದು, ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ನೆರೆ ಪ್ರದೇಶಕ್ಕೆ ದೋಣಿ ಅಗತ್ಯ ಬಿದ್ದಲ್ಲಿ ಅದರ ವ್ಯವಸ್ಥೆ ಕೂಡಾ ಮಾಡಿಕೊಳ್ಳ ಲಾಗಿದೆ. ಜನ- ಜಾನುವಾರು ಸ್ಥಳಾಂತರಿಸುವ ಸಂಭವ ಎದುರಾದರೆ ಅದಕ್ಕೂ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಕುಂದಾಪುರ ತಹಶೀಲ್ದಾರ್ ಕಿರಣ್ ಜಿ.ಗೌರಯ್ಯ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X