Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಟ್ರಂಪ್ ಸೋತು ಹೋದರೂ ಟ್ರಂಪಿಸಂ ಹೋಗಿಲ್ಲ,...

ಟ್ರಂಪ್ ಸೋತು ಹೋದರೂ ಟ್ರಂಪಿಸಂ ಹೋಗಿಲ್ಲ, ಅದೊಂದು ಕಾಯಿಲೆ: ಡಾ.ಅಮರ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Jun 2022 9:00 PM IST
share
ಟ್ರಂಪ್ ಸೋತು ಹೋದರೂ ಟ್ರಂಪಿಸಂ ಹೋಗಿಲ್ಲ, ಅದೊಂದು ಕಾಯಿಲೆ: ಡಾ.ಅಮರ್ ಕುಮಾರ್

ಮಂಗಳೂರು : ಕಳೆದ ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಸೋತು ಹೋದರೂ ಕೂಡ ಟ್ರಂಪಿಯಿಸಂ ಹೋಗಿಲ್ಲ. ಅದೊಂದು ಕಾಯಿಲೆಯಾಗಿದೆ ಎಂದು ಅಮೇರಿಕಾದ ವೈದ್ಯ ಹಾಗೂ ಪ್ರಗತಿಪರ ಚಿಂತಕ ಡಾ.ಅಮರ್ ಕುಮಾರ್ ಹೇಳಿದರು.

ನಗರದ ವಿಕಾಸ ಕಚೇರಿಯಲ್ಲಿ ಸಮಾನ ಮನಸ್ಕರು, ಮಂಗಳೂರು ಇದರ ಆಶ್ರಯದಲ್ಲಿ ನಡೆದ ‘ಟ್ರಂಪೋತ್ತರ ಕಾಲಘಟ್ಟದ ಬದಲಾದ ಅಮೇರಿಕಾ’ ಎಂಬ ವಿಷಯದ ಮೇಲೆ ಅವರು ಉಪನ್ಯಾಸ ನೀಡಿದರು.

ಇಡೀ ಜಗತ್ತನ್ನೇ ಆಳುವ ಶಕ್ತಿ ಹೊಂದಿದ್ದ ಅಮೇರಿಕಾದ ಶಕ್ತಿ ಕುಗ್ಗುತ್ತಿದೆ. ಇದಕ್ಕೆ ಮುಖ್ಯ ಕಾರಣ ದೂರಗಾಮಿ ಕಣ್ಣೋಟದಲ್ಲಿ ಬೆಳೆಯುತ್ತಿರುವ ಚೀನಾ ದೇಶದ ಆರ್ಥಿಕತೆ ಒಂದೆಡೆಯಾದರೆ ಲ್ಯಾಟಿನ್ ಅಮೇರಿಕಾದ ೧೫ ದೇಶಗಳ ಪೈಕಿ ೯ ದೇಶಗಳಲ್ಲಿ ಈಗಾಗಲೆ ಎಡಪಂಥೀಯ ಸರಕಾರಗಳು ಅಸ್ತಿತ್ವಕ್ಕೆ ಬಂದಿರುವುದಾಗಿದೆ.  ಅಮೇರಿಕಾ ಆಂತರಿಕವಾಗಿಯೂ ಕುಸಿಯುತ್ತಿದೆ. ಅಲ್ಲಿ ಪರಸ್ಪರ ವಿಭಜನೆಯ ಕಂದಕಗಳು ತೀವ್ರವಾಗುತ್ತಿದೆ. ಕರಿಯರ ಮತ್ತು ಬಿಳಿಯರ ಮಧ್ಯೆ,ನಗರ ಮತ್ತು ಗ್ರಾಮಾಂತರ ಪ್ರದೇಶದ ಮಧ್ಯೆ,ಬಡವ ಮತ್ತು ಶ್ರೀಮಂತರ ಮಧ್ಯೆ ಅಂತರ ಜಾಸ್ತಿಯಾಗಿದೆ. ಪರಸ್ಪರ ಅವಿಶ್ವಾಸ, ಅಪನಂಬಿಕೆಗಳು ಬೆಳೆಯುತ್ತಿದೆ. ಡ್ರಗ್ಸ್ ಮತ್ತಿತ್ತರ ಮಾದಕ ದ್ರವ್ಯಗಳು ಸಾಮಾಜಿಕ ಸ್ವಾಸ್ಥ್ಯ ಮತ್ತು ಮಾನಸಿಕ ಆರೋಗ್ಯವನ್ನು ಏರುಪೇರು ಮಾಡಿದೆ ಎಂದರು’.

ಸಭೆಯ ಅಧ್ಯಕ್ಷತೆಯನ್ನು ಸಮುದಾಯ ಸಂಘಟನೆಯ ರಾಜ್ಯ ಉಪಾಧ್ಯಕ್ಷ ವಾಸುದೇವ ಉಚ್ಚಿಲ್ ಅಧ್ಯಕ್ಷತೆ ವಹಿಸಿದ್ದರು. ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆದಿವಾಸಿ ಹಕ್ಕುಗಳ ಸಮಿತಿಯ ರಾಜ್ಯ ನಾಯಕ ಡಾ.ಕೃಷ್ಣಪ್ಪಕೊಂಚಾಡಿ ಮಾತನಾಡಿದರು.

ಸಂವಾದದಲ್ಲಿ ಪ್ರಗತಿಪರ ಚಿಂತಕರಾದ ಪ್ರೊ, ನರೇಂದ್ರ ನಾಯಕ್, ಶ್ಯಾಮಸುಂದರ್ ರಾವ್, ಪ್ರಭಾಕರ ಕಾಪಿಕಾಡ್, ವಿದ್ದು ಉಚ್ಚಿಲ್, ಶಿವಾನಂದ ಕೋಡಿ, ರಮೇಶ್ ಉಳ್ಳಾಲ್, ಎಂ.ದೇವದಾಸ್, ಯಾದವ ಶೆಟ್ಟಿ, ಸುಕುಮಾರ್, ಸುನಿಲ್ ಕುಮಾರ್ ಬಜಾಲ್, ಇಮ್ತಿಯಾಝ್ ಬಿ.ಕೆ., ಮನೋಜ್ ವಾಮಂಜೂರು, ಯೋಗೀಶ್ ಜಪ್ಪಿನಮೊಗರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X