Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಾಂಕಾಂಗ್‌ಗೆ ಆಗಮಿಸಿದ ಚೀನಾ ಅಧ್ಯಕ್ಷ...

ಹಾಂಕಾಂಗ್‌ಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್

ವಾರ್ತಾಭಾರತಿವಾರ್ತಾಭಾರತಿ30 Jun 2022 11:04 PM IST
share

 ಹಾಂಕಾಂಗ್, ಜೂ.30: ಹಾಂಕಾಂಗ್ ಬ್ರಿಟಿಷರಿಂದ ಚೀನಾಕ್ಕೆ ಹಸ್ತಾಂತರಗೊಂಡ 25ನೇ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಗುರುವಾರ ಹಾಂಕಾಂಗ್‌ಗೆ ಆಗಮಿಸಿದ್ದಾರೆ ಎಂದು ಚೀನಾದ ಸರಕಾರಿ ಸ್ವಾಮ್ಯದ ಮಾಧ್ಯಮ ವರದಿ ಮಾಡಿದೆ.

 ಜುಲೈ 1ರಂದು ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ಹಾಂಕಾಂಗ್‌ನ ನೂತನ ಕಾರ್ಯನಿರ್ವಹಣಾಧಿಕಾರಿ ಜಾನ್ ಲೀ ಅವರ ಪ್ರಮಾಣವಚನ ಕಾರ್ಯಕ್ರಮವೂ ನಿಗದಿಯಾಗಿದೆ. ಸುಮಾರು 2 ವರ್ಷದ ಬಳಿಕ ಕ್ಸಿಜಿಂಪಿಂಗ್ ದೇಶದಿಂದ ಹೊರಗೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು ಪತ್ನಿ ಪೆಂಗ್ ಲಿಯುವಾನ್ ಜತೆ ಆಗಮಿಸಿದ ಅವರಿಗೆ ಹಾಂಕಾಂಗ್‌ನ ಹೈಸ್ಪೀಡ್ ರೈಲ್ವೇ ನಿಲ್ದಾಣದಲ್ಲಿ ನೆರೆದಿದ್ದ ಮಕ್ಕಳು ಹಾಗೂ ಇತರರು ಹಾರ್ದಿಕ ಸ್ವಾಗತ ಕೋರಿದರು ಎಂದು ಮಾಧ್ಯಮ ವರದಿ ಮಾಡಿದೆ.

 ಈ ಸಂದರ್ಭ 2019ರ ಪ್ರತಿಭಟನೆಯನ್ನು ಉಲ್ಲೇಖಿಸಿ ಮಾತನಾಡಿದ ಕ್ಸಿ, ಹಾಂಕಾಂಗ್ ಸವಾಲುಗಳನ್ನು ಉತ್ತರಿಸಿ ಹಲವು ಸಮಸ್ಯೆಗಳ ಸುಳಿಯಿಂದ, ಮೇಲೆದ್ದು ಬಂದಿದೆ. ಹಾಂಕಾಂಗ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆರೀ ಲ್ಯಾಮ್ ಚೆಂಗ್ ಅವರ ದಕ್ಷ ಆಡಳಿತದಿಂದ ನಗರದ ಗೊಂದಲ ಮತ್ತು ಅವ್ಯವಸ್ಥೆ ದೂರವಾಗಿದೆ. ಕೇವಲ ದೇಶಭಕ್ತರು ಮಾತ್ರ ಆಡಳಿತ ನಡೆಸಬಲ್ಲರು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದು ಶ್ಲಾಘಿಸಿದರು. ಒಂದು ದೇಶ, ಎರಡು ವ್ಯವಸ್ಥೆ ನೀತಿಗೆ ಬದ್ಧವಾಗಿರುವ ಹಾಂಕಾಂಗ್‌ಗೆ ಉತ್ತಮ ಭವಿಷ್ಯವಿದೆ ಎಂದವರು ಹೇಳಿದರು.

ಕ್ಸಿ ಅವರ ನಾಯಕತ್ವದಲ್ಲಿ ಚೀನಾವು ಹಾಂಕಾಂಗ್ ಅನ್ನು ಮರುರೂಪಿಸಿದೆ. ಪ್ರತಿಭಟನೆಗಳನ್ನು ಹತ್ತಿಕ್ಕಿದೆ, ಭಿನ್ನಾಭಿಪ್ರಾಯದ ಧ್ವನಿ ಅಡಗಿಸಲು ಕಟ್ಟುನಿಟ್ಟಾದ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹೇರಿದೆ, ಶಾಲೆಗಳಲ್ಲಿ ‘ದೇಶಭಕ್ತಿಯ’ ಪಠ್ಯಗಳನ್ನು ಹೆಚ್ಚು ಬಳಸಿದೆ ಮತ್ತು ವಿರೋಧ ಪಕ್ಷದ ನಾಯಕರನ್ನು ನಗರದ ಶಾಸಕಾಂಗದಿಂದ ದೂರ ಇರಿಸಲು ಚುನಾವಣಾ ನಿಯಮವನ್ನು ಪರಿಷ್ಕರಿಸಿದೆ. ಕ್ಸಿ ಆಡಳಿತದಲ್ಲಿ ಹಾಂಕಾಂಗ್‌ನಲ್ಲಿ ಸ್ಥಿರತೆ ಮೂಡಿದೆ ಎಂದು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ಹೇಳಿಕೊಂಡಿದೆ. ಆದರೆ ಅಮೆರಿಕ, ಬ್ರಿಟನ್ ಮತ್ತಿತರ ಪ್ರಜಾಪ್ರಭುತ್ವ ದೇಶಗಳ ಹಲವರ ಪ್ರಕಾರ, ಅಂತರಾಷ್ಟ್ರೀಯ ವ್ಯಾಪಾರ ಕೇಂದ್ರವಾಗಿರುವ ಹಾಂಕಾಂಗ್‌ನ ಪ್ರಜೆಗಳ ಸ್ವಾತಂತ್ರ್ಯವನ್ನು ಚೀನಾ ಕಡೆಗಣಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X