Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ದೇಶ ಪತನ" ಇಂದಿನ ಅತಿದೊಡ್ಡ ಸಮಸ್ಯೆ:...

"ದೇಶ ಪತನ" ಇಂದಿನ ಅತಿದೊಡ್ಡ ಸಮಸ್ಯೆ: ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ವಾರ್ತಾಭಾರತಿವಾರ್ತಾಭಾರತಿ1 July 2022 7:26 AM IST
share
ದೇಶ ಪತನ ಇಂದಿನ ಅತಿದೊಡ್ಡ ಸಮಸ್ಯೆ: ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್

ಕೊಲ್ಕತ್ತ: "ದೇಶದ ಪತನ" ಭಾರತ ಇಂದು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯ ಸೇನ್ ವಿಶ್ಲೇಷಿಸಿದ್ದಾರೆ ಎಂದು timesofindia.com ವರದಿ ಮಾಡಿದೆ.

ಇಲ್ಲಿನ ಸಾಲ್ಟ್ ಲೇಕ್ ಪ್ರದೇಶದಲ್ಲಿ ಅಮರ್ತ್ಯ‌ ಸೇನ್ ಸಂಶೋಧನಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ಕಂಡುಬರುತ್ತಿರುವ ವಿಭಜನೆ ಅತ್ಯಂತ ಆತಂಕಕಾರಿ ಅಂಶ. ಗುಜರಾತ್ ಪೊಲೀಸರು ತೀಸ್ತಾ ಸೆಟಲ್‌ವಾಡ್ ಅವರನ್ನು ಬಂಧಿಸಿರುವ ಕ್ರಮವನ್ನು ನಿರ್ದಿಷ್ಟವಾಗಿ ಉಲ್ಲೇಖಿಸದೇ ಜನರನ್ನು ಜೈಲಿಗೆ ಅಟ್ಟಲು ಸಾಮ್ರಾಜ್ಯಶಾಹಿ ಕಾನೂನುಗಳನ್ನು ಬಳಸುತ್ತಿರುವ ವಿಶೇಷ ಪರಿಸ್ಥಿತಿ ಇದೆ ಎಂದು ಹೇಳಿದರು.

ಇವೆಲ್ಲವನ್ನೂ ಎದುರಿಸಲು ಕೇವಲ ಸಹಿಷ್ಣುತೆಯಷ್ಟೇ ಸಾಲದು. "ಭಾರತ ಅಂತರ್ಗತವಾಗಿಯೇ ಸಹಿಷ್ಣುತೆ ಸಂಸ್ಕೃತಿಯನ್ನು ಹೊಂದಿದೆ. ಆದರೆ ಹಿಂದೂಗಳು ಮತ್ತು ಮುಸ್ಲಿಮರು ಜತೆಯಾಗಿ ಕಾರ್ಯನಿರ್ವಹಿಸಬೇಕಾದ್ದು ಇಂದಿನ ಅಗತ್ಯ. ಬಹುಮತ ಎಲ್ಲದರ ಕೊನೆಯಲ್ಲ" ಎಂದರು.

ಭಾರತ ಕೇವಲ ಹಿಂದೂ ಸಂಸ್ಕೃತಿಯನ್ನು ಪ್ರತಿನಿಧಿಸುವ ದೇಶವಲ್ಲ. ಮುಸ್ಲಿಂ ಸಂಸ್ಕೃತಿ ಕೂಡಾ ಭಾರತದ ವೈಭವೋಪೇತ ಇತಿಹಾಸದ ಭಾಗ. "ಹಿಂದುಗಳು ಒಟ್ಟಾಗಿ ತಾಜ್‍ಮಹಲ್ ನಿರ್ಮಾಣದ ಕೀರ್ತಿಯನ್ನು ಪಡೆಯಲು ಸಾಧ್ಯ ಎಂದು ನನಗೆ ಅನಿಸುವುದಿಲ್ಲ. ಶಹಾಜಹಾನ್‍ನ ಹಿರಿಯ ಪುತ್ರ ದಾರಾ ಶಿಕೋಹ್, 50 ಉಪನಿಷತ್‍ಗಳನ್ನು ಸಂಸ್ಕೃತದಿಂದ ಪರ್ಶಿಯಾಗೆ ಭಾಷಾಂತರಿಸಿದ್ದಾನೆ. ಇದು ಹಿಂದೂ ಶಾಸನಗಳ ಬಗ್ಗೆ, ಹಿಂದೂ ಸಂಸ್ಕೃತಿ ಬಗ್ಗೆ ಮತ್ತು ಹಿಂದೂ ಸಂಪ್ರದಾಯಗಳ ಬಗ್ಗೆ ಇಡೀ ಜಗತ್ತು ತಿಳಿದುಕೊಳ್ಳಲು ನೆರವಾಯಿತು.

ರವಿಶಂಕರ್ ಮತ್ತು ಅಲಿ ಅಕ್ಬರ್ ಖಾನ್ ಅವರ ರಾಗಗಳು ಮತ್ತು ಸಂಗೀತ ಕೂಡಾ ವಿವಿಧ ಪ್ರದೇಶಗಳ ಜನರ ಸಹಭಾಗಿತ್ವ ಮ್ಯಾಜಿಕ್ ಸೃಷ್ಟಿಸಬಹುದು ಎನ್ನುವುದಕ್ಕೆ ಸಾಕ್ಷಿ. ಇಂಥ ಸಹಭಾಗಿತ್ವದ ಕಾರ್ಯ ಭಾರತದ ಇಂದಿನ ಅಗತ್ಯ" ಎಂದು ವಿಶ್ಲೇಷಿಸಿದರು. ಸಹಿಷ್ಣುತೆ ಬಗ್ಗೆ ಕೇವಲ ಮಾತನಾಡುವುದು ವಿಭಜನೆಯ ಅಪಾಯಕ್ಕೆ ಉತ್ತರವಲ್ಲ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X