Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ ಪುರಸಭೆ ಕಟ್ಟಡದ 500ಮೀ....

ಭಟ್ಕಳ ಪುರಸಭೆ ಕಟ್ಟಡದ 500ಮೀ. ವ್ಯಾಪ್ತಿಯಲ್ಲಿ ಸೆ.144 ಜಾರಿ: ತಹಶೀಲ್ದಾರ್ ಸುಮಂತ್

ಸಭೆ, ಸಮಾರಂಭ, ಮೆರವಣಿಗೆ, ಪ್ರತಿಭಟನೆಗಳು ನಿಷೇಧ

ವಾರ್ತಾಭಾರತಿವಾರ್ತಾಭಾರತಿ1 July 2022 8:35 PM IST
share
ಭಟ್ಕಳ ಪುರಸಭೆ ಕಟ್ಟಡದ 500ಮೀ. ವ್ಯಾಪ್ತಿಯಲ್ಲಿ ಸೆ.144 ಜಾರಿ: ತಹಶೀಲ್ದಾರ್ ಸುಮಂತ್

ಭಟ್ಕಳ: ಉ.ಕ. ಜಿಲ್ಲಾಧಿಕಾರಿ ಆದೇಶದಂತೆ ಭಟ್ಕಳ ಪುರಸಭಾ ಕಟ್ಟಡಕ್ಕೆ ಕನ್ನಡ, ಇಂಗ್ಲಿಷ್ ಜೊತೆಗೆ ಉರ್ದು ಭಾಷೆಯಲ್ಲಿರುವ ನಾಮಫಲಕ ತೆರವುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಶಾಂತಿಭಂಗ ಉಂಟಾಗುವ ಸಂಭವ ಇರುವುದರಿಂದ ಜು.1ರ ಮಧ್ಯಾಹ್ನ 3ಗಂಟೆಯಿಂದ ಜು.2 ಮಧ್ಯರಾತ್ರಿ ವರೆಗೆ ಭಟ್ಕಳ ಪುರಸಭಾ ಕಟ್ಟಡದ 500ಮೀ. ವ್ಯಾಪ್ತಿಯಲ್ಲಿ ಸೆ.144 ಜಾರಿಗೊಳಿಸಿ ತಹಶೀಲ್ದಾರ್ ಸುಮಂತ್ ಬಿ.ಇ. ಆದೇಶಿಸಿದ್ದಾರೆ.

ಈ ಕುರಿತಂತೆ ಶುಕ್ರವಾರ ಪತ್ರಿಕಾ ಪ್ರಕಟಣೆಯೊಂದು ಜಾರಿಗೊಳಿಸಿರುವ ಅವರು, ಮೇಲೆ ಪ್ರಸ್ತಾಪಿಸಿದ ಘಟನೆಯ ಹಿನ್ನೆಲೆಯಲ್ಲಿ ತಾಲೂಕು ದಂಡಾಧಿಕಾರಿಯಾಗಿರುವ ಡಾ.ಸುಮಂತ್ ಬಿ.ಇ., ಭಟ್ಕಳದಲ್ಲಿ ಮುಂಜಾಗೃತ ಕ್ರಮವಾಗಿ ಪುರಸಭೆ ಕಟ್ಟಡದ ಸುತ್ತಮುತ್ತಲ 500ಮೀ. ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ದಂ ಪ್ರಕ್ರಿಯಾ ಸಂಹಿತೆ 1973 ಕಲಂ.144 ರನ್ವಯ ಪ್ರದತ್ತವಾದ ಅಧಿಕಾರದ ಮೇರೆಗೆ ದಿ. 1-07-2022 ರಂದು ಮಧ್ಯಾಹ್ನ 3 ಗಂಟೆಯಿಂದ 2-07-2022 ರ ಮಧ್ಯರಾತ್ರಿವರೆಗೆ ನಿಷೆದಾಜ್ಞೆಯನ್ನು ಜಾರಿಗೊಳಿಸಿದ್ದು ಸದ್ರಿ ಆದೇಶವನ್ನು ಉಲ್ಲಂಘಿಸದಂತೆ ಪೊಲೀಸ್ ನಿರೀಕ್ಷಕರು ಭಟ್ಕಳ ಶಹರ ಕ್ರಮಕೈಗೊಳ್ಳುತ್ತಾರೆ ಎಂದು ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿ/ಗುಂಪುಗಳು ಆಯುಧ, ದೊಣ್ಣೆ, ಕತ್ತಿ, ಈಟಿ, ಬಂದೂಕುಗಳು, ಚಾಕು, ಕೋಲು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯುನ್ನಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ಹಾಗೂ ಅದನ್ನು ಬಳಸುವುದನ್ನು ನಿಷೇಧಿಸಿದೆ. ಅಲ್ಲದೆ ನಿಷೇಧಾಜ್ಞೆ ವಿಧಿಸಿದ 500 ಮೀ ವ್ಯಾಪ್ತಿಯಲ್ಲಿ 5 ಜನಕ್ಕಿಂತ ಹೆಚ್ಚು ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದ್ದು, ಈ ಪ್ರದೇಶದಲ್ಲಿ ಬಹಿರಂಗ ಸಭೆ ಸಮಾರಂಭ, ಮೆರವಣಿಗೆ, ಪ್ರತಿಭಟನೆ ಮಾಡುವುದನ್ನು ನಿಷೇಧಿಸಿದ್ದು ಈ ಆದೇಶವು ವಾರದ ಸಂತೆ, ಮದುವೆ ಮತ್ತು ಶವಸಂಸ್ಕಾರ ಮೆರವಣೆಗೆಗೆ ಹಾಗೂ ಇನ್ನಿತರ ಸರಕಾರಿ ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಪಪಡಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X