Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ: 45 ಮಿಲಿಯನ್ ಡಾಲರ್‌ ವಂಚನೆ...

ಅಮೆರಿಕ: 45 ಮಿಲಿಯನ್ ಡಾಲರ್‌ ವಂಚನೆ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿ ಬಂಧನ‌

ವಾರ್ತಾಭಾರತಿವಾರ್ತಾಭಾರತಿ1 July 2022 9:20 PM IST
share
ಅಮೆರಿಕ: 45 ಮಿಲಿಯನ್ ಡಾಲರ್‌ ವಂಚನೆ ಆರೋಪದಲ್ಲಿ ಭಾರತೀಯ ಮೂಲದ ವ್ಯಕ್ತಿ ಬಂಧನ‌

ವಾಷಿಂಗ್ಟನ್, ಜು.1: ಹೂಡಿಕೆ ಯೋಜನೆ ಮೂಲಕ 10,000ಕ್ಕೂ ಅಧಿಕ ವ್ಯಕ್ತಿಗಳಿಗೆ 45 ಮಿಲಿಯನ್ ಡಾಲರ್‌ನಷ್ಟು ವಂಚನೆ ಎಸಗಿದ ಆರೋಪದಲ್ಲಿ 50 ವರ್ಷದ ಭಾರತೀಯ ಮೂಲದ ತಂತ್ರಜ್ಞಾನ ಉದ್ಯಮಿಯನ್ನು ಅಮೆರಿಕ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.
 
ನೆವಾಡದ ಲಾಸ್‌ವೆಗಾಸ್ ನಿವಾಸಿ ನೀಲ್ ಚಂದ್ರನ್‌ನನ್ನು ಬುಧವಾರ ಲಾಸ್‌ಏಂಜಲೀಸ್‌ನಲ್ಲಿ ಬಂಧಿಸಲಾಗಿದೆ. ದೋಷಾರೋಪಣೆ ಪ್ರಕಾರ, ಚಂದ್ರನ್ ತಂತ್ರಜ್ಞಾನ ಸಮೂಹ ಸಂಸ್ಥೆಗಳನ್ನು ಆರಂಭಿಸಿದ್ದು ಇವು ಅತ್ಯಂತ ಲಾಭದಲ್ಲಿ ನಡೆಯುತ್ತಿರುವುದರಿಂದ ತಂತ್ರಜ್ಞಾನ ಕ್ಷೇತ್ರದ ದೈತ್ಯ ಸಂಸ್ಥೆಗಳು ಇವನ್ನು ಖರೀದಿಸಲು ಮುಂದಾಗಿವೆ ಎಂದು ಹೂಡಿಕೆದಾರರನ್ನು ನಂಬಿಸಿ ಈ ಸಂಸ್ಥೆಗಳಲ್ಲಿ ಹಣ ಹೂಡುವಂತೆ ಅವರನ್ನು ಪ್ರೇರೇಪಿಸುತ್ತಿದ್ದ. ಅಲ್ಲದೆ ತನ್ನ ಸಂಸ್ಥೆಗಳಲ್ಲಿ ಹೂಡಿಕೆ ಮಾಡುವ ನಿಧಿಗೆ ಹೆಚ್ಚಿನ ಬಡ್ಡಿದರದ ಆಮಿಷವನ್ನೂ ಒಡ್ಡುತ್ತಿದ್ದ. 

‘ಫ್ರೀ ವಿ ಲ್ಯಾಬ್, ಸ್ಟುಡಿಯೊ ವಿ ಐಎನ್‌ಸಿ, ವಿಡೆಲಿವರಿ ಐಎನ್‌ಸಿ, 
ವಿಮಾರ್ಕೆಟ್ ಐಎನ್‌ಸಿ, ಸ್ಕೇಲೆಕ್ಸ್ ಯುಎಸ್‌ಎ ಐಎನ್‌ಸಿ’ ಮುಂತಾದ ಸಂಸ್ಥೆಗಳನ್ನು ಸ್ಥಾಪಿಸಿದ್ದು ಸಂಸ್ಥೆಯ ಮೆಟಾವರ್ಸ್ (ಇಂಟರ್‌ನೆಟ್‌ನ ಮತ್ತೊಂದು ರೂಪ)ನಲ್ಲಿ ಬಳಸಲು ಕ್ರಿಪ್ಟೊಕರೆನ್ಸಿಯನ್ನೂ ಆರಂಭಿಸಿದ್ದ ಎಂದು ಉಲ್ಲೇಖಿಸಲಾಗಿದೆ. ಹೀಗೆ ಒಟ್ಟುಗೂಡಿಸಿದ ಸಂಪತ್ತನ್ನು ರಿಯಲ್ ಎಸ್ಟೇಟ್ ಉದ್ಯಮಕ್ಕೆ ಹಾಗೂ ಐಷಾರಾಮಿ ಕಾರುಗಳ ಖರೀದಿಗೆ ಬಳಸುತ್ತಿದ್ದ. ಈತನ ಬ್ಯಾಂಕ್ ಖಾತೆ, ರಿಯಲ್ ಎಸ್ಟೇಟ್, 39 ಟೆಸ್ಲಾ ಕಾರು ಸಹಿತ ಐಷಾರಾಮಿ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ದೋಷಾರೋಪಣಾ ಪಟ್ಟಿಯಲ್ಲಿ ಕೋರಲಾಗಿದೆ. 

ಆರ್ಥಿಕ ವಂಚನೆಯ 3 ಕೌಂಟ್ ಅಪರಾಧ ಮತ್ತು ಕ್ರಿಮಿನಲ್ ಉದ್ದೇಶದ ಹಣಕಾಸು ವ್ಯವಹಾರದ 2 ಕೌಂಟ್ ಅಪರಾಧವನ್ನು ಚಂದ್ರನ್ ವಿರುದ್ಧ ದಾಖಲಿಸಲಾಗಿದೆ. ಆರೋಪ ಸಾಬೀತಾದರೆ ಆರ್ಥಿಕ ವಂಚನೆಯ ಪ್ರತೀ ಕೌಂಟ್ ಅಪರಾಧಕ್ಕೆ ತಲಾ 20 ವರ್ಷ ಮತ್ತು ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಅವ್ಯವಹಾರದ ಪ್ರತೀ ಕೌಂಟ್‌ಗೆ ತಲಾ 10 ವರ್ಷ ಶಿಕ್ಷೆಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X