Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೆಕ್ಸಿಕೋ: ಮೊಸಳೆಯನ್ನು ವಿವಾಹವಾದ ಮೇಯರ್

ಮೆಕ್ಸಿಕೋ: ಮೊಸಳೆಯನ್ನು ವಿವಾಹವಾದ ಮೇಯರ್

ವಾರ್ತಾಭಾರತಿವಾರ್ತಾಭಾರತಿ1 July 2022 9:24 PM IST
share
ಮೆಕ್ಸಿಕೋ: ಮೊಸಳೆಯನ್ನು ವಿವಾಹವಾದ ಮೇಯರ್

ಮೆಕ್ಸಿಕೋ ಸಿಟಿ, ಜು.1: ಮೆಕ್ಸಿಕೋದಲ್ಲಿ ಶತಮಾನಗಳಷ್ಟು ಹಳೆಯ ಆಚರಣೆಯ ಪ್ರಕಾರ ಅಲ್ಲಿನ ನಗರದ ಮೇಯರ್ ಮೊಸಳೆಯನ್ನು ವಿವಾಹವಾಗಿದ್ದಾರೆ. ಈ ವಿಶಿಷ್ಟ ವಿವಾಹಕ್ಕೆ ಮಹತ್ವದ ಉದ್ದೇಶವಿದೆ. ಅಲ್ಲಿನ ಸಂಪ್ರದಾಯದ ಪ್ರಕಾರ, ನದಿಯಲ್ಲಿ ಮೀನು ಹಿಡಿಯಲು ಅನುಕೂಲವಾಗುವಂತೆ ಸಾಕಷ್ಟು ಮಳೆಯಾಗಿ, ಬೆಳೆ ಬೆಳೆಯಬೇಕಿದ್ದರೆ ಪ್ರಕೃತಿಯ ವರದಾನದ ಅಗತ್ಯವಿದೆ. ಇದಕ್ಕಾಗಿ ಮೊಸಳೆಯನ್ನು ವಿವಾಹವಾಗುವ ಆಚರಣೆಯಿದೆ.

 ಹಿಸ್ಪಾನಿಕ್ ಯುಗಕ್ಕೂ ಮೊದಲಿನ ಅವಧಿಯ ಚೊಂಟಾಲ್ ಮತ್ತು ಹುವೆ ಬುಡಕಟ್ಟು ಸಮುದಾಯದಲ್ಲಿ ಪ್ರಕೃತಿಯನ್ನು ಪೂಜಿಸಲು ಈ ಆಚರಣೆ ಚಾಲ್ತಿಯಲ್ಲಿತ್ತು. ಗುರುವಾರ ನಡೆದ ವಿವಾಹ ಕಾರ್ಯಕ್ರಮದಲ್ಲಿ ಸ್ಯಾನ್‌ಪೆಡ್ರೊ ಹ್ವಾಮೆಲುಲಾ ನಗರದ ಮೇಯರ್ ವಿಕ್ಟರ್ ಹ್ಯೂಗೊ ಸೊಸಾ ಪುಟ್ಟ ಮೊಸಳೆಯ ಮೂತಿಗೆ ಮುತ್ತಿಡುವ ಮೂಲಕ ಸಾಂಕೇತಿಕವಾಗಿ ವಿವಾಹವಾದರು.
 ಮೊಸಳೆ ಕಚ್ಚದಂತೆ ಅದರ ಬಾಯಿಯನ್ನು ಗಟ್ಟಿಯಾಗಿ ಕಟ್ಟಲಾಗಿತ್ತು. ಪುಟ್ಟ ರಾಜಕುಮಾರಿ ಎಂದು ಕರೆಯಲ್ಪಡುವ ಮೊಸಳೆ ಭೂಮಿತಾಯಿಯನ್ನು ಪ್ರತಿನಿಧಿಸುವ ದೇವತೆ ಎಂದು ನಂಬಲಾಗಿದ್ದು ಸ್ಥಳೀಯ ನಾಯಕನೊಂದಿಗೆ ಆಕೆಯ ವಿವಾಹವು ಮಾನವ-ದೈವಿಕ ಬಾಂಧವ್ಯದ ಸಂಕೇತ ಎಂಬ ನಂಬಿಕೆ ಅಲ್ಲಿದೆ.
 ತುತ್ತೂರಿ ಮೊಳಗುತ್ತಿದ್ದಂತೆ ಮತ್ತು ಡೋಲಿನ ಹಿಮ್ಮೇಳದಲ್ಲಿ ಸ್ಥಳೀಯರು ವಧು(ಮೊಸಳೆ)ವನ್ನು ತಮ್ಮ ತೋಳಿನಲ್ಲಿ ಎತ್ತಿಕೊಂಡು ನಗರದ ಬೀದಿಬೀದಿಗಳಲ್ಲಿ ಮೆರವಣಿಗೆ ನಡೆಸಿ ಸಂಭ್ರಮಿಸಿದರು. ನನ್ನ ಸಂಸ್ಕೃತಿ ಮತ್ತು ಸಂಪ್ರದಾಯದ ಮೂಲದ ಬಗ್ಗೆ ನನಗೆ ಹೆಮ್ಮೆಯಿದೆ ಮತ್ತು ಈ ಆಚರಣೆಯಿಂದ ತುಂಬಾ ಸಂತೋಷವಾಗಿದೆ ಎಂದು ವಿವಾಹವನ್ನು ಆಯೋಜಿಸಿದ್ದ , ದೇವಮಾತೆ ಎಂದು ಕರೆಸಿಕೊಳ್ಳುವ ಎಲಿಯಾ ಎಡಿತ್ ಆಗ್ವಿಲರ್ ಹೇಳಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X