Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬೇಡಜಂಗಮರನ್ನು ಇನ್ನಾದರೂ ಸರಕಾರ...

ಬೇಡಜಂಗಮರನ್ನು ಇನ್ನಾದರೂ ಸರಕಾರ ಗುರುತಿಸಬೇಕಾಗಿದೆ

ಮುರುಗೇಶ ಡಿ.,  -ದಾವಣಗೆರೆಮುರುಗೇಶ ಡಿ., -ದಾವಣಗೆರೆ2 July 2022 12:05 AM IST
share

ಮಾನ್ಯರೇ,

 ರಾಜ್ಯದಲ್ಲಿ ಬೇಡಜಂಗಮರ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಸಮಾಜವನ್ನು ತುಳಿಯುವ ಪ್ರಯತ್ನ ಸತತವಾಗಿ ನಡೆಯುತ್ತಲೇ ಇದೆ. ‘ಗೆಜೆಟಿಯರ್ ಸೂರ್ಯನಾಥ್ ಕಾಮತ್’ ವರದಿಯ ಪ್ರಕಾರ ವೀರಶೈವ ಪಂಥದಲ್ಲಿ ಬರುವ ಮಾಮೂಲಿ ಜಂಗಮರೇ ಬೇಡ ಜಂಗಮರು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಬೇಡ ಜಂಗಮರನ್ನು ಸ್ವಾಮಿಗಳು, ಅಯ್ಯನವರು, ಅಯ್ಯಗೋಳು ಹಿರೇಮಠ ಎಂಬ ಪದ ನಾಮಗಳಿಂದ ಸಂಬೋಧಿಸಲಾಗುತ್ತದೆ. ಇವರ ಕುಲಕಸುಬು ಧಾರ್ಮಿಕ ಭಿಕ್ಷಾಟನೆ. ಆದರೆ ಅಧಿಕಾರಕ್ಕೆ ಬಂದ ಸರಕಾರಗಳೆಲ್ಲವೂ ಬೇಡಜಂಗಮ ಸಮಾಜದವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ, ರದ್ದಾದ ಸುತ್ತೋಲೆಗಳನ್ನು ಅನುಸರಿಸುತ್ತಾ ಅಧಿಕಾರಿ ವರ್ಗದವರನ್ನು ಜಾತಿ ಪ್ರಮಾಣ ನೀಡದಂತೆ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಬೇಡ ಜಂಗಮರು ಉನ್ನತ ಸ್ಥಾನದಲ್ಲಿರುವವರು, ಗುರುಗಳು ಎಂದು ಬಣ್ಣಬಣ್ಣದ ಮಾತನಾಡುವ ರಾಜಕಾರಣಿಗಳು, ಅಧಿಕಾರಿಗಳು ಒಮ್ಮೆ ಇವರ ಮನೆಗೆ ಬಂದು ಪರಿಶೀಲಿಸಿ ನೋಡಿ, ಸಾಮಾಜಿಕವಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದು ಎಂತಹ ಹೀನಾಯ ಸ್ಥಿತಿಯಲ್ಲಿದ್ದಾರೆ ಎಂಬುದು ಗೊತ್ತಾಗುತ್ತದೆ. ಬೇಡ ಜಂಗಮರನ್ನು ಕೇವಲ ಗುರುಗಳ ಸ್ಥಾನದಲ್ಲಿ ನೋಡುವುದರಿಂದ ಅವರ ಹೊಟ್ಟೆ ತುಂಬುವುದಿಲ್ಲ ಸ್ವಾಮಿ. ತಾಲೂಕು ಕಚೇರಿಗಳಲ್ಲಿ ಬೇಡಜಂಗಮ ಎಂಬ ಹೆಸರಿನಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದರೆ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂಬ ಹೆಸರಿನಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವ ಮೂಲಕ ದಾರಿ ತಪ್ಪಿಸುತ್ತಿದ್ದಾರೆ. ನಿಜ ಹೇಳಬೇಕೆಂದರೆ ವೀರಶೈವ ಲಿಂಗಾಯತ ಎಂಬುದು ಜಾತಿಯಲ್ಲ. ಅದೊಂದು ಪಂಥ. ಸುಮಾರು ಮೂರು ದಶಕಗಳಿಂದಲೂ ಬೇಡಜಂಗಮ ಸಮುದಾಯವನ್ನು ಪಟ್ಟಭದ್ರ ಹಿತಾಸಕ್ತಿಗಳು ತುಳಿಯುತ್ತಲೇ ಬಂದಿದ್ದಾರೆ. ರಾಜ್ಯದಲ್ಲಿ ಬೇಡ ಜಂಗಮರೇ ಇಲ್ಲ ಎನ್ನುವ ರಾಜಕಾರಣಿಗಳು, ಅಧಿಕಾರಿಗಳು ಬೆಂಗಳೂರಿನಲ್ಲಿ ನಿನ್ನೆ ನಡೆದ ಸತ್ಯಕ್ಕಾಗಿ ಪ್ರತಿಪಾದನೆ ಸಮಾವೇಶವೇ ಸಾಕ್ಷಿ. ಇಷ್ಟು ವರ್ಷ ನಿರ್ಲಕ್ಷಿಸುತ್ತಾ ಬಂದಿರುವ ಬೇಡಜಂಗಮ ಸಮುದಾಯವನ್ನು ಈಗಲಾದರೂ ಸರಕಾರ ಗುರುತಿಸಬೇಕಾಗಿದೆ. ಇನ್ನೂ ಕೆಲವರಿಗೆ ಹೇಳ ಬಯಸುವುದೇನೆಂದರೆ ನ್ಯಾಯಾಲಯದ ಆದೇಶಗಳು ಮತ್ತು ಸರಕಾರಿ ದಾಖಲೆಗಳು ಕಾನೂನಾತ್ಮಕ ದಾಖಲೆ ಪುರಾವೆಗಳಾಗಿವೆಯೇ ಹೊರತು, ವೈಯಕ್ತಿಕ ಅಭಿಪ್ರಾಯಗಳು ಒಂದು ಸಮುದಾಯದ ಮೇಲೆ ಎಂದಿಗೂ ಕಾನೂನಾತ್ಮಕವಾಗಿ ನ್ಯಾಯಾಲಯಗಳಲ್ಲಿ ನಿರೂಪಿಸುವ ದಾಖಲೆಗಳಲ್ಲ.

share
ಮುರುಗೇಶ ಡಿ.,  -ದಾವಣಗೆರೆ
ಮುರುಗೇಶ ಡಿ., -ದಾವಣಗೆರೆ
Next Story
X