Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಾಗಮೋಹನದಾಸ್ ಆಯೋಗದ ವರದಿಗ ಜಾರಿಗೆ...

ನಾಗಮೋಹನದಾಸ್ ಆಯೋಗದ ವರದಿಗ ಜಾರಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 July 2022 7:08 PM IST
share

ಮಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿ ನ್ಯಾ.ಎಚ್. ಎನ್. ನಾಗಮೋಹನ ದಾಸ್ ಆಯೋಗ ನೀಡಿರುವ ವರದಿಯನ್ನು ಜಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಕರ್ನಾಟಕ ಸ್ವಾಭಿಮಾನಿ ಎಸ್‌ಸಿ ಎಸ್‌ಟಿ ಸಂಘಟನೆಗಳ ಒಕ್ಕೂಟ ಹಾಗೂ ಮೀಸಲಾತಿ ಹೆಚ್ಚಳ ಕ್ರಿಯಾ ಸಮಿತಿ ವಕ್ತಾರ ಲೋಲಾಕ್ಷ ಒತ್ತಾಯಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಸಮುದಾಯದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬೇಡಿಕೆ ಈಡೇರದೆ ಇದ್ದರೆ ಜು.೧೨ರಂದು ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಮೀಸಲಾತಿ ಪ್ರಮಾಣ  ಹೆಚ್ಚಿಸಬೇಕೆಂದು ಒತಾತಿಯಿಸಿ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ೧೪೩ ದಿನಗಳನ್ನು ಪೂರೈಸಿದೆ ಎಂದರು.

ದಲಿತ ಸಮುದಾಯಗಳ ಮಠಾಧಿಪತಿಗಳು, ದಲಿತ ಸಂಘಟನೆಗಳು ಮತ್ತು ಚಿಂತಕರು ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ. ರಾಜ್ಯದ ಶಾಸಕರು, ಸಂಸದರು ಧರಣಿ ಸ್ಥಳದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದಾರೆ. ಆದರೆ ಅದು ಇನ್ನೂ ಜಾರಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೇಣುಕಾಚಾರ್ಯ ಅವರೇ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವುದು ದಲಿತರ ಮೀಸಲಾತಿ ದುರುಪಯೋಗವಾಗುತಿತಿರುವುದಕ್ಕೆ ಉದಾಹರಣೆಯಾಗಿದೆ. ಇಂದಿನ ಸ್ಥಿತಿಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಲೇಬೇಕು ಎಂಬ ಹಕ್ಕೊತಾತಿಯ ತಮ್ಮ  ಸಮುದಾಯದ್ದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧರಣಿ ಸತ್ಯಾಗ್ರಹದ ೧೦೮ನೇ ದಿನದಂದು ಸ್ವಾಮೀಜಿಯವರನ್ನು ಭೇಟಿ ಮಾಡಿದಾಗ ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೆ ಮುಖ್ಯಮಂತ್ರಿಗಳು ಈ ಬಗ್ಗೆ ಇದುವರೆಗೂ ಕ್ರಮ ಕೈಗೊಂಡಿಲ್ಲ. ಅವರ ಈ ವಿಳಂಬ ಧೋರಣೆಗೆ ಸರಕಾರ ಮತ್ತು ಅವರ ಪಕ್ಷ ಬೆಲೆ ತೆರಬೇಕಾದೀತು ಎಂದು ಎಚ್ಚರಿಸಿದರು.

ಪಾಣಾರ ಯಾನೆ ನಲಿಕೆ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಪದ್ಮನಾಭ ಮೂಡುಬಿದಿರೆ, ಬಾಕುಡ ಸಮಾಜದ ಜಿಲ್ಲಾ ಮುಖಂಡ ಪದ್ಮನಾಭ ನರಿಂಗಾನ, ದ.ಕ. ಜಿಲ್ಲಾ ಎಸ್‌ಸಿ, ಎಸ್‌ಟಿ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ದ.ಕ. ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು, ಮಿಜಾರ್ ಶ್ರೀ ಸತ್ಯಸಾರಮಾನಿ ಮೂಲಸ್ಥಾನ ಜೀಣೋದ್ಧಾರ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಅಣ್ಣಯ್ಯ ಮಲ್ಲೂರು, ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X