Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವೈದ್ಯಕೀಯ ಪವಿತ್ರ ವೃತ್ತಿ, ಅದರ ಘನತೆಗೆ...

ವೈದ್ಯಕೀಯ ಪವಿತ್ರ ವೃತ್ತಿ, ಅದರ ಘನತೆಗೆ ಕುಂದಾಗದಂತೆ ನಿರ್ವಹಿಸಿ: ಡಾ.ಶಾಂತರಾಮ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ3 July 2022 11:06 PM IST
share
ವೈದ್ಯಕೀಯ ಪವಿತ್ರ ವೃತ್ತಿ, ಅದರ ಘನತೆಗೆ ಕುಂದಾಗದಂತೆ ನಿರ್ವಹಿಸಿ: ಡಾ.ಶಾಂತರಾಮ ಶೆಟ್ಟಿ

ಮಂಗಳೂರು: ವೈದ್ಯಕೀಯ ವೃತ್ತಿಗೆ ಕುಂದು ಬರದಂತೆ ಕಾರ್ಯ ನಿರ್ವಹಿಸಿ ಎಂದು ಖ್ಯಾತ ವೈದ್ಯ ಹಾಗೂ ನಿಟ್ಟೆ ಪರಿಗಣಿತ ವಿ.ವಿ.ಯ ಸಹ ಕುಲಾಧಿಪತಿ  ಡಾ.ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ.

ಅವರು ನಗರದ ಐಎಂಎ ಸಭಾಂಗಣದಲ್ಲಿಂದು ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ಮತ್ತು ಕೆಎಂಸಿ ವತಿ ಯಿಂದ ಹಮ್ಮಿಕೊಂಡಿದ್ದ ವೈದ್ಯರ ದಿನಾ ಚರಣೆ ಯನ್ನು ಉದ್ಘಾಟಿಸಿ  ಮಾತ ನಾಡುತ್ತಿದ್ದರು.

ಬಿ.ಸಿ.ರಾಯ್ ಭಾರತ ರತ್ನ ಪಡೆದ ದೇಶದ ಏಕೈಕ ವೈದ್ಯ. ತಮ್ಮ ಎಲ್ಲಾ ಆಸ್ತಿ ಯನ್ನು ಸಮಾಜ ಕ್ಕೆ ಸಮರ್ಪಿಸಿದವರು ಮತ್ತು ಪ್ರಾಮಾಣಿಕ ಮುಖ್ಯಮಂತ್ರಿ ಎಂಬ ಹೆಸರು ಪಡೆದ ಎಕೈಕ ವೈದ್ಯರೆಂಬ ಖ್ಯಾತಿ ಪಡೆದವರು. ಕೋವಿಡ್ ಸಂದರ್ಭದಲ್ಲಿ ವೈದ್ಯರ ಸೇವೆ ಅತ್ಯಂತ ಮಹತ್ವ ಪಡೆದಿತ್ತು. ಅದನ್ನು ಸಮಾಜ ಗುರುತಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯರು ದೇಶಾದ್ಯಂತ ಮಾತ್ರವಲ್ಲ ಜಗತ್ತಿನಾದ್ಯಂತ ಸೇವೆ ಸಲ್ಲಿಸು ತ್ತಿದ್ದಾರೆ ಎಂದು ಶಾಂತಾರಾಮ ಶೆಟ್ಟಿ ತಿಳಿಸಿ ವೈದ್ಯರ ದಿನಾಚರಣೆ ಯ ಶುಭ ಹಾರೈಸಿದರು.

ಸಮಾರಂಭದಲ್ಲಿ ಕೆ.ಎಂ.ಸಿ ಡೀನ್ ಡಾ. ಉಣ್ಣಿಕೃಷ್ಣ ನ್  ಮಾತನಾಡುತ್ತಾ ವೈದ್ಯಕೀಯ ವೃತ್ತಿ ಮನುಕುಲದ ಸೇವೆಯೆಂದು ಪರಿಗಣಿಸಬೇಕಾಗಿದೆ. ಕೋವಿಡ್  ಹಲವು ಸವಾಲು ಗಳನ್ನು ನಮ್ಮ ಎದುರು ತಂದಿತ್ತು.ಅದನ್ನು ಎದುರಿಸಲು ಸಾಧ್ಯ ವಾಯಿತು ಎಂದು ವೈದ್ಯರ ದಿನಾಚರಣೆ ಯ ಶುಭ ಹಾರೈಸಿದರು.

ಸಮಾರಂಭದಲ್ಲಿ ಡಾ.ಎಂ.ಸಿ.ಸುವ ರ್ಣ (ಯ್ಯೂರೊಲೊಜಿಸ್ಟ್ ) ಡಾ.ಜೆ.ಎನ್.ಭಟ್ (ಫಿಜಿಷಿಯನ್ )ಡಾ.ಡೆನ್ ಝಿಲ್ ಪಿಂಟೋ (ಸೈಕಾಟ್ರಿಸ್ಟ್ )ರವರನ್ನು ಬಿದನ್ ಚಂದ್ರ ರಾಯ್ ಸ್ಮರಣಾರ್ಥ ಆಚರಿಸಲಾಗುತ್ತಿರುವ ವೈದ್ಯರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಐಎಂಎ ಅಧ್ಯಕ್ಷ ಡಾ.ಸತ್ಯಮೂರ್ತಿ ಐತಾಳ್ ಸಮಾರಂಭದ ಅಧ್ಯಕ್ಷ ತೆ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ  ಡಾ.ಅಣ್ಣಯ್ಯ ಕುಲಾಲ್, ಐಎಂಎ ಪದಾಧಿಕಾರಿಗಳಾದ ಕೆ.ಆರ್.ಕಾಮತ್ ,ದಿವಾಕರ ರಾವ್, ಮಂಗಳೂರು ಘಟಕದ  ಕಾರ್ಯದರ್ಶಿ ಡಾ.ಸದಾನಂದ ಪೂಜಾರಿ, ಖಜಾಂಚಿ ಡಾ.ಜಿ.ಕೆ.ಭಟ್ ಸಂಕ ಬಿತ್ತಿಲು ಮೊದಲಾದವರು ಉಪಸ್ಥಿತರಿದ್ದರು. ಡಾ.ಸುನಿಲ್ ಜತ್ತಣ್ಣ ಡಾ.ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X